Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ / ಕೋವಿಡ್ ಸೊಂಕಿತರ ಕುಟುಂಬಕ್ಕೆ ಆಹಾರ ಧಾನ್ಯದ ಕಿಟ್ ವಿತರಣೆ

ಕೋವಿಡ್ ಸೊಂಕಿತರ ಕುಟುಂಬಕ್ಕೆ ಆಹಾರ ಧಾನ್ಯದ ಕಿಟ್ ವಿತರಣೆ

Spread the love

ಹುಬ್ಬಳ್ಳಿ : ವಿಶ್ವ ಹಿಂದೂ ಪರಿಷತ್ ಘಟಕದಿಂದ ಹುಬ್ಬಳ್ಳಿ ತಾಲೂಕಿನ‌ ಹೆಬಸೂರು ಹಾಗೂ ಕಿರೇಸೂರು ಗ್ರಾಮದಲ್ಲಿ ಕೋವಿಡ್ ಸೊಂಕಿತರ ಕುಟುಂಬಕ್ಕೆ ಆಹಾರ ಧಾನ್ಯ ಕಿಟ್ ವಿತರಣೆ ಮಾಡಲಾಯಿತು.

ಕರ್ನಾಟಕ ನಗರ ಮೂಲ ಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ಸಂಸ್ಥೆ ಅಧ್ಯಕ್ಷ ಹಾಗೂ ನವಲಗುಂದ ಶಾಸಕ ಶಂಕರ ಪಾಟೀಲ ಮುನೇನಕೊಪ್ಪ 38 ಕುಟುಂಬಗಳಿಗೆ ಆಹಾರ ಧಾನ್ಯದ ಕಿಟ್ ವಿತರಿಸಿದರು.

ಈ ಸಂದರ್ಭದಲ್ಲಿ ತಹಶಿಲ್ದಾರರ ಪ್ರಕಾಶ್ ನಾಶಿ, ತಾ.ಪಂ.ಇಓ ಗಂಗಾಧರ ಕಂದಕೂರ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

About Santosh Naregal

Check Also

ಪ್ರಜ್ವಲ್ ಫೆನ್ ಡ್ರೈವ್ ಪ್ರಕರಣ ಸಂತ್ರಸ್ತರಿಗೆ ನ್ಯಾಯ ಸಿಗುವಂತಾಗಬೇಕು : ಮಾಜಿ ಸಿಎಂ ಬೊಮ್ಮಾಯಿ

Spread the loveಹುಬ್ಬಳ್ಳಿ : ಪ್ರಜ್ವಲ್ ರೇವಣ್ಣ ಫೆನ್ ಡ್ರೈವ್ ಪ್ರಕರಣದಲ್ಲಿ ನಿಷ್ಪಕ್ಷಪಾತ ತನಿಖೆ ನಡೆಯಬೇಕು. ಸಂತ್ರಸ್ತರಿಗೆ ನ್ಯಾಯ ಸಿಗುವಂತಾಗಬೇಕು …

Leave a Reply

Your email address will not be published. Required fields are marked *

[the_ad id="389"]