Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ / ಪ್ರಾಣಕ್ಕೆ ಕುತ್ತು ತಂದ ಗಾಳಿಪಟದ ಮಾಂಜಾ ದಾರ್

ಪ್ರಾಣಕ್ಕೆ ಕುತ್ತು ತಂದ ಗಾಳಿಪಟದ ಮಾಂಜಾ ದಾರ್

Spread the love

ಹುಬ್ಬಳ್ಳಿ : ವ್ಯಕ್ತಿಯೋರ್ವರಿಗೆ ತುಂಡಾದ ಗಾಳಿಪಟದ ದಾರ ಕುತ್ತಿಗೆಗೆ ಸಿಕ್ಕು ಗಾಯಗೊಂಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ನಗರದ ವಿಕಾಸ್ ನಗರದಲ್ಲಿ ಬೈಕಿನಲ್ಲಿ ತೆರಳುತ್ತಿದ್ದಾಗ
ಶ್ರೀಧರ್ ಕಲ್ಬುರ್ಗಿ ಎನ್ನುವವರಿಗೆ ಗಾಳಿಪಟದ ದಾರ ಕುತ್ತಿಗೆಗೆ ಸಿಕ್ಕು ಪರಿಣಾಮ ಕುತ್ತಿಗೆಗೆ ಗಂಭೀರವಾಗಿ ಗಾಯವಾಗಿ ತೀವ್ರವಾದ ರಕ್ತಸ್ರಾವವಾಗಿದೆ.
ಗಾಯಗೊಂಡ ಶ್ರೀಧರ್ ಕಲ್ಬುರ್ಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡಿಯುತ್ತಿದ್ದರೆ. ಕುತ್ತಿಗೆ ಭಾಗಕ್ಕೆ ಮೂರು ಹೊಲಿಗೆ ಬಿದ್ದಿದೆ. ಈ ಕುರಿತು ಪೊಲೀಸರಿಗೆ ಮಾಹಿತಿ ನೀಡಿದ್ದು. ಪೊಲೀಸರು ಎಲ್ಲೆoದರಲ್ಲಿ ಗಾಳಿಪಟ ಹರಿಸುವುದಕ್ಕೆ ಕಡಿವಾಣ ಹಾಕಬೇಕಿದೆ.

About Santosh Naregal

Check Also

ಡಾ.ರಾಜಕುಮಾರ್ ಅಭಿಮಾನಿಗಳಿಂದ ಸಮಸ್ತ ನಾಡಿನ ಜನತೆಗೆ ದೀಪಾವಳಿ ಹಬ್ಬದ ಶುಭಾಶಯಗಳು

Spread the loveಸಂತೋಷ, ಸಮೃದ್ಧ ಮತ್ತು ಸದಾ ನೆನಪಿನಲ್ಲಿ ಉಳಿಯುವ ದೀಪಾವಳಿ ನಿಮ್ಮದಾಗಲಿ, ದೀಪಾವಳಿಯ ಬೆಳಕಿನಂತೆ ನಿಮ್ಮ ಜೀವನದಲ್ಲೂ ಬೆಳಕು …

Leave a Reply

Your email address will not be published. Required fields are marked *

[the_ad id="389"]