Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ / ಮಧು ಬಂಗಾರಪ್ಪ ಅವರಿಗೆ ಶಾಸಕರಿಂದ ಆತ್ಮೀಯ ಸನ್ಮಾನ

ಮಧು ಬಂಗಾರಪ್ಪ ಅವರಿಗೆ ಶಾಸಕರಿಂದ ಆತ್ಮೀಯ ಸನ್ಮಾನ

Spread the love

ಹುಬ್ಬಳ್ಳಿ: ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡ ಮಾಜಿ ಮುಖ್ಯಮಂತ್ರಿ ದಿ. ಎಸ್. ಬಂಗಾರಪ್ಪ ಅವರ ಪುತ್ರ, ಮಾಜಿ ಶಾಸಕ ಮಧು ಬಂಗಾರಪ್ಪ ಅವರಿಗೆ ಇಂದು ಹುಬ್ಬಳ್ಳಿಯ ಗೋಕುಲ ಗಾರ್ಡನ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕ ಪ್ರಸಾದ ಅಬ್ಬಯ್ಯ ಅವರು ಹೂಗುಚ್ಛ ನೀಡಿ ಆತ್ಮೀಯವಾಗಿ ಬರಮಾಡಿಕೊಂಡರು.

About Santosh Naregal

Check Also

ಡಾ.ರಾಜಕುಮಾರ್ ಅಭಿಮಾನಿಗಳಿಂದ ಸಮಸ್ತ ನಾಡಿನ ಜನತೆಗೆ ದೀಪಾವಳಿ ಹಬ್ಬದ ಶುಭಾಶಯಗಳು

Spread the loveಸಂತೋಷ, ಸಮೃದ್ಧ ಮತ್ತು ಸದಾ ನೆನಪಿನಲ್ಲಿ ಉಳಿಯುವ ದೀಪಾವಳಿ ನಿಮ್ಮದಾಗಲಿ, ದೀಪಾವಳಿಯ ಬೆಳಕಿನಂತೆ ನಿಮ್ಮ ಜೀವನದಲ್ಲೂ ಬೆಳಕು …

Leave a Reply

Your email address will not be published. Required fields are marked *

[the_ad id="389"]