ಹುಬ್ಬಳ್ಳಿ ದೇಶಪಾಂಡೆ ನಗರ ಕೃಷ್ಣ ನಗರದಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸರಳವಾಗಿ ಆಚರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಶರೀಫ್ ಮುಲ್ಲಾ , ರವಿ ನಿರವಾಣಿ , ಇಮ್ತಿಯಾಜ್ ಮುಲ್ಲಾ, ಸೈಫ್ ಮುಲ್ಲಾ, ರಿತೇಶ್ ಮಲ್ಲಾರಿಯವರ, ಹಾಗೂ ನಗರದ ಗುರುಹಿರಿಯರು ಹಾಗೂ ಮಹಿಳೆಯರು, ಯುವಕರು ಭಾಗಿಯಾಗಿದ್ದರು.

Spread the loveಸಂತೋಷ, ಸಮೃದ್ಧ ಮತ್ತು ಸದಾ ನೆನಪಿನಲ್ಲಿ ಉಳಿಯುವ ದೀಪಾವಳಿ ನಿಮ್ಮದಾಗಲಿ, ದೀಪಾವಳಿಯ ಬೆಳಕಿನಂತೆ ನಿಮ್ಮ ಜೀವನದಲ್ಲೂ ಬೆಳಕು …