Home / Top News / ಹು-ಧಾ ಮಹಾನಗರ ಪಾಲಿಕೆ ಚುನಾವಣೆ ಮುಂದೂಡಬೇಕೆಂದು : ಎಸ್‌.ಆರ್‌.ಹಿರೇಮಠ ಒತ್ತಾಯ

ಹು-ಧಾ ಮಹಾನಗರ ಪಾಲಿಕೆ ಚುನಾವಣೆ ಮುಂದೂಡಬೇಕೆಂದು : ಎಸ್‌.ಆರ್‌.ಹಿರೇಮಠ ಒತ್ತಾಯ

Spread the love

ಹುಬ್ಬಳ್ಳಿ : ರಾಜ್ಯದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ಕಾರಣ ಹು-ಧಾ ಮಹಾನಗರ ಪಾಲಿಕೆ ಚುನಾವಣೆಯನ್ನು ಮುಂದೂಡಬೇಕೆಂದು ಸಮಾಜ ಪರಿವರ್ತನಾ ಸಮುದಾಯದ ಸಂಸ್ಥಾಪಕ ಅಧ್ಯಕ್ಷ ಎಸ್‌.ಆರ್‌.ಹಿರೇಮಠ ಒತ್ತಾಯಿಸಿದ್ದಾರೆ.

ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊರೋನಾ ಸೋಂಕು ಹಿನ್ನೆಲೆಯಲ್ಲಿ ಜನರು ಈಗಾಗಲೇ ಸಾಕಷ್ಟು ಸಾವು-ನೋವು ಖಂಡಿದ್ದೇವೆ. ಈ ಮೊದಲು ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಮಾಸ್ಕ್ ಹಾಕದೆ ಸಾಮಾಜಿಕ ಅಂತರ ಕಾಪಾಡದೆ , ರ್ಯಾಲಿ , ಮಾಡಿ ಚುನಾವಣೆ ನಡೆಸಿದ್ದರಿಂದ ಅಲ್ಲಿ ಕರೊನಾ ಹತೋಟಿ ಕೈ ತಪ್ಪಿತ್ತು ಇದು ಎರಡನೇ ಅಲೆಗೆ ಕಾರಣವಾಗಿತ್ತು. ಈಗ ಸ್ಥಳೀಯ ಸಂಸ್ಥೆಯ ಚುನಾವಣೆ ಘೋಷಣೆಯಾಗಿದೆ.
ಇದೀಗ ಮತ್ತೆ ಸರ್ಕಾರ ಜವಾಬ್ದಾರಿ ಮರೆತು ಚುನಾವಣೆ ನಡೆಸಬಾರದು ಈ ಕೂಡಲೇ ಸರ್ಕಾರ ಪಾಲಿಕೆ ಚುನಾವಣೆ ಮುಂದೂಡಲು ಕ್ರಮ ತೆಗೆದುಕೊಳ್ಳಬೇಕೆಂದರು ಎಂದರು.

About Santosh Naregal

Check Also

ಡಾ.ರಾಜಕುಮಾರ್ ಅಭಿಮಾನಿಗಳಿಂದ ಸಮಸ್ತ ನಾಡಿನ ಜನತೆಗೆ ದೀಪಾವಳಿ ಹಬ್ಬದ ಶುಭಾಶಯಗಳು

Spread the loveಸಂತೋಷ, ಸಮೃದ್ಧ ಮತ್ತು ಸದಾ ನೆನಪಿನಲ್ಲಿ ಉಳಿಯುವ ದೀಪಾವಳಿ ನಿಮ್ಮದಾಗಲಿ, ದೀಪಾವಳಿಯ ಬೆಳಕಿನಂತೆ ನಿಮ್ಮ ಜೀವನದಲ್ಲೂ ಬೆಳಕು …

Leave a Reply

Your email address will not be published. Required fields are marked *

[the_ad id="389"]