Home / Top News / ಹು-ಧಾ ಮಹಾನಗರ ಪಾಲಿಕೆ ಚುನಾವಣೆ ಮುಂದೂಡಬೇಕೆಂದು : ಎಸ್‌.ಆರ್‌.ಹಿರೇಮಠ ಒತ್ತಾಯ

ಹು-ಧಾ ಮಹಾನಗರ ಪಾಲಿಕೆ ಚುನಾವಣೆ ಮುಂದೂಡಬೇಕೆಂದು : ಎಸ್‌.ಆರ್‌.ಹಿರೇಮಠ ಒತ್ತಾಯ

Spread the love

ಹುಬ್ಬಳ್ಳಿ : ರಾಜ್ಯದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ಕಾರಣ ಹು-ಧಾ ಮಹಾನಗರ ಪಾಲಿಕೆ ಚುನಾವಣೆಯನ್ನು ಮುಂದೂಡಬೇಕೆಂದು ಸಮಾಜ ಪರಿವರ್ತನಾ ಸಮುದಾಯದ ಸಂಸ್ಥಾಪಕ ಅಧ್ಯಕ್ಷ ಎಸ್‌.ಆರ್‌.ಹಿರೇಮಠ ಒತ್ತಾಯಿಸಿದ್ದಾರೆ.

ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊರೋನಾ ಸೋಂಕು ಹಿನ್ನೆಲೆಯಲ್ಲಿ ಜನರು ಈಗಾಗಲೇ ಸಾಕಷ್ಟು ಸಾವು-ನೋವು ಖಂಡಿದ್ದೇವೆ. ಈ ಮೊದಲು ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಮಾಸ್ಕ್ ಹಾಕದೆ ಸಾಮಾಜಿಕ ಅಂತರ ಕಾಪಾಡದೆ , ರ್ಯಾಲಿ , ಮಾಡಿ ಚುನಾವಣೆ ನಡೆಸಿದ್ದರಿಂದ ಅಲ್ಲಿ ಕರೊನಾ ಹತೋಟಿ ಕೈ ತಪ್ಪಿತ್ತು ಇದು ಎರಡನೇ ಅಲೆಗೆ ಕಾರಣವಾಗಿತ್ತು. ಈಗ ಸ್ಥಳೀಯ ಸಂಸ್ಥೆಯ ಚುನಾವಣೆ ಘೋಷಣೆಯಾಗಿದೆ.
ಇದೀಗ ಮತ್ತೆ ಸರ್ಕಾರ ಜವಾಬ್ದಾರಿ ಮರೆತು ಚುನಾವಣೆ ನಡೆಸಬಾರದು ಈ ಕೂಡಲೇ ಸರ್ಕಾರ ಪಾಲಿಕೆ ಚುನಾವಣೆ ಮುಂದೂಡಲು ಕ್ರಮ ತೆಗೆದುಕೊಳ್ಳಬೇಕೆಂದರು ಎಂದರು.

About Santosh Naregal

Check Also

ಪ್ರಜ್ವಲ್ ಫೆನ್ ಡ್ರೈವ್ ಪ್ರಕರಣ ಸಂತ್ರಸ್ತರಿಗೆ ನ್ಯಾಯ ಸಿಗುವಂತಾಗಬೇಕು : ಮಾಜಿ ಸಿಎಂ ಬೊಮ್ಮಾಯಿ

Spread the loveಹುಬ್ಬಳ್ಳಿ : ಪ್ರಜ್ವಲ್ ರೇವಣ್ಣ ಫೆನ್ ಡ್ರೈವ್ ಪ್ರಕರಣದಲ್ಲಿ ನಿಷ್ಪಕ್ಷಪಾತ ತನಿಖೆ ನಡೆಯಬೇಕು. ಸಂತ್ರಸ್ತರಿಗೆ ನ್ಯಾಯ ಸಿಗುವಂತಾಗಬೇಕು …

Leave a Reply

Your email address will not be published. Required fields are marked *

[the_ad id="389"]