Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ / ಸ್ನೇಹಿತನ ಸಾವಿಗೆ ಸಿಎಂ ಕಣ್ಣೀರು

ಸ್ನೇಹಿತನ ಸಾವಿಗೆ ಸಿಎಂ ಕಣ್ಣೀರು

Spread the love

ಹುಬ್ಬಳ್ಳಿ : ಸೋದರ ಸಂಬಂಧಿ ಹಾಗೂ ಆಪ್ತ ಸ್ನೇಹಿತ ರಾಜು ಪಾಟೀಲ ಅವರ ನಿಧನಕ್ಕೆ ಮುಖ್ಯಮಂತ್ರಿ ‌ಬಸವರಾಜ ಬೊಮ್ಮಾಯಿ ಕಣ್ಣೀರು ಹಾಕಿದ್ದಾರೆ.

ಬೆಳಿಗ್ಗೆ ಬೆಂಗಳೂರಿನಿಂದ ವಿಶೇಷ ವಿಮಾನದಲ್ಲಿ ಬಂದಿಳಿದ ಬೊಮ್ಮಾಯಿ, ಹುಬ್ಬಳ್ಳಿಯ ಮಂಜುನಾಥ ನಗರದಲ್ಲಿರುವ ಪಾಟೀಲ ಅವರ ನಿವಾಸಕ್ಕೆ ಭೇಟಿ ನೀಡಿದರು. ಸ್ನೇಹಿತನ ಪಾರ್ಥೀವ ಶರೀರಕ್ಕೆ ಹೂಮಾಲೆ ಹಾಕಿ ಅಂತಿಮ‌ ದರ್ಶನ ಪಡೆದ ಅವರು, ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು. ರಾಜು ಅವರು ಹೃದಯಾಘಾತದಿಂದಾಗಿ ಬುಧವಾರ ನಿಧನರಾಗಿದ್ದರು.

About Santosh Naregal

Check Also

ಧೀಮಂತ ಪ್ರಶಸ್ತಿಗೆ ಭಾಜನರಾದ ಪತ್ರಕರ್ತ ಪ್ರಶಾಂತ ಎಂ ದಿನ್ನಿ

Spread the loveಪತ್ರಕರ್ತ ಪ್ರಶಾಂತ್ ಎಂ ದಿನ್ನಿ ಅವರು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ವತಿಯಿಂದ ನೀಡುವ ಧೀಮಂತ ಪ್ರಶಸ್ತಿಗೆ …

Leave a Reply

Your email address will not be published. Required fields are marked *

[the_ad id="389"]