Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ / ಕಸಾಪ ಚುನಾವಣೆಯಲ್ಲಿ ನಾಡೋಜ್ ಜೋಶಿ ಬೆಂಬಲಿಸುವಂತೆ ಲಕ್ಷ್ಮಣ ಕುಲಕರ್ಣಿ ವಿನಂತಿ

ಕಸಾಪ ಚುನಾವಣೆಯಲ್ಲಿ ನಾಡೋಜ್ ಜೋಶಿ ಬೆಂಬಲಿಸುವಂತೆ ಲಕ್ಷ್ಮಣ ಕುಲಕರ್ಣಿ ವಿನಂತಿ

Spread the love

ಹುಬ್ಬಳ್ಳಿ: ನಾಳೆ ನಡೆಯಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಕನ್ನಡ ನಾಡಿನ ಹೆಮ್ಮೆಯ ಪುತ್ರರಾಗಿರುವ ನಾಡೋಜ್ ಡಾ.ಮಹೇಶ ಜೋಶಿ ಅವರು ಸ್ಪರ್ಧಿಸಿದ್ದು ಅವರನ್ನು ನಾಡಿನ ಜನತೆ ಬೆಂಬಲಿಸುವಂತೆ ವಿಶ್ವ ವಿಪ್ರ ಸೇವಾ ಟ್ರಸ್ಟ್ ನ ಅಧ್ಯಕ್ಷ ಲಕ್ಷ್ಮಣ ಚಿದಂಬರಂ ಕುಲಕರ್ಣಿ ಹೇಳಿದರು.

ನಗರದಲ್ಲಿಂದು ಮಾತನಾಡಿದ ಅವರು, ಡಾ.ನಾಡೋಜ್ ಜೋಶಿ ಅವರು ದೂರದರ್ಶನವನ್ನು ಸಮೀಪ ದರ್ಶನವಾಗಿ ಮಾಡಿದ ಮತ್ತು ಕನ್ನಡ ನೆಲ ಜಲ ರಕ್ಷಣೆಗೆ ಕಟ್ಟಿಬದ್ದರಾಗಿ ನಿಂತ ನಾಡೋಜ ಡಾ.ಜೋಶಿ ಅವರನ್ನು ಸಮಸ್ತ ಕನ್ನಡಿಗರು ಅತ್ಯಂತ ಹೆಚ್ಚು ಅಂತರದಿಂದ ಗೆಲ್ಲಿಸಿ ಕನ್ನಡ ಸಾಹಿತ್ಯ ಪರಿಷತ್ತನ್ನು ಕನ್ನಡ ನಾಡಿನ ಜನಸಾಮಾನ್ಯರ ಪರಿಷತ್ತನ್ನಾಗಿ ಪರಿವರ್ತಿಸಲು ಸರ್ವಕನ್ನಡಿಗರು ಬೆಂಬಲಿಸಬೇಕೆಂದು ವಿನಂತಿದರು. ಈ ಸಂದರ್ಭದಲ್ಲಿ ವಿಶ್ವ ವಿಪ್ರ ಸೇವಾ ಟ್ರಸ್ಟ್ ನ ಸಹ ಕಾರ್ಯದರ್ಶಿ ಪವನ್ ದೇಸಾಯಿ ಇದ್ದರು.

 

ಜಾಹಿರಾತು…

About Santosh Naregal

Check Also

ಪ್ರಜ್ವಲ್ ಫೆನ್ ಡ್ರೈವ್ ಪ್ರಕರಣ ಸಂತ್ರಸ್ತರಿಗೆ ನ್ಯಾಯ ಸಿಗುವಂತಾಗಬೇಕು : ಮಾಜಿ ಸಿಎಂ ಬೊಮ್ಮಾಯಿ

Spread the loveಹುಬ್ಬಳ್ಳಿ : ಪ್ರಜ್ವಲ್ ರೇವಣ್ಣ ಫೆನ್ ಡ್ರೈವ್ ಪ್ರಕರಣದಲ್ಲಿ ನಿಷ್ಪಕ್ಷಪಾತ ತನಿಖೆ ನಡೆಯಬೇಕು. ಸಂತ್ರಸ್ತರಿಗೆ ನ್ಯಾಯ ಸಿಗುವಂತಾಗಬೇಕು …

Leave a Reply

Your email address will not be published. Required fields are marked *

[the_ad id="389"]