Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ / ಪ್ರಶಾಂತ ನಗರದ ಸಿ.ಸಿ .ರಸ್ತೆ ಕಾಮಗಾರಿಗೆ ಪಾಲಿಕೆ ಸದಸ್ಯರಾದ ಚೇತನ ಹಿರೇಕೆರೂರ ಅವರಿಂದ ಭೂಮಿ ಪೂಜೆ

ಪ್ರಶಾಂತ ನಗರದ ಸಿ.ಸಿ .ರಸ್ತೆ ಕಾಮಗಾರಿಗೆ ಪಾಲಿಕೆ ಸದಸ್ಯರಾದ ಚೇತನ ಹಿರೇಕೆರೂರ ಅವರಿಂದ ಭೂಮಿ ಪೂಜೆ

Spread the love

ಹುಬ್ಬಳ್ಳಿ ವಾರ್ಡ ನಂ 52 ರ ಪ್ರಶಾಂತ ನಗರ ಸಿ.ಸಿ .ರಸ್ತೆ ಕಾಮಗಾರಿಗೆ ಪಾಲಿಕೆ ಸದಸ್ಯರಾದ ಚೇತನ ಹಿರೇಕೆರೂರ ರವರು ಭೂಮಿ ಪೂಜೆ ನೆರವೇರಿಸಿದರು

ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಸಾಮಾನ್ಯ ಅನುದಾನದಲ್ಲಿ ಸಿ.ಸಿ.ರಸ್ತೆ ಕಾಮಗಾರಿಗೆ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಲಾಯಿತು.
ಈ ಸಂಧರ್ಭದಲ್ಲಿ ಸಮತಾ ಸೇನಾ ಸಂಘಟನೆಯ ಗುರುನಾಥ ಉಳ್ಳಿಕಾಶಿ,ಮಹೇಶ ದಾಬಡೆ, ಹಾಗೂ ನಗರದ ಸ್ಥಳೀಯ ಹಿರಿಯರು ಮತ್ತು ವಾರ್ಡನ ಮುಖ್ಯಸ್ಥರು ಉಪಸ್ಥಿತರಿದ್ದು

About Santosh Naregal

Check Also

ಪ್ರಜ್ವಲ್ ಫೆನ್ ಡ್ರೈವ್ ಪ್ರಕರಣ ಸಂತ್ರಸ್ತರಿಗೆ ನ್ಯಾಯ ಸಿಗುವಂತಾಗಬೇಕು : ಮಾಜಿ ಸಿಎಂ ಬೊಮ್ಮಾಯಿ

Spread the loveಹುಬ್ಬಳ್ಳಿ : ಪ್ರಜ್ವಲ್ ರೇವಣ್ಣ ಫೆನ್ ಡ್ರೈವ್ ಪ್ರಕರಣದಲ್ಲಿ ನಿಷ್ಪಕ್ಷಪಾತ ತನಿಖೆ ನಡೆಯಬೇಕು. ಸಂತ್ರಸ್ತರಿಗೆ ನ್ಯಾಯ ಸಿಗುವಂತಾಗಬೇಕು …

Leave a Reply

Your email address will not be published. Required fields are marked *

[the_ad id="389"]