Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ / ಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ಅಸಿಂಧುಗೊಳಿಸಲು ಸಂವಿಧಾನ ರಕ್ಷಿಸಿ ವೇದಿಕೆ ಆಗ್ರಹ

ಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ಅಸಿಂಧುಗೊಳಿಸಲು ಸಂವಿಧಾನ ರಕ್ಷಿಸಿ ವೇದಿಕೆ ಆಗ್ರಹ

Spread the love

 

ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ಅಸಿಂಧುಗೊಳಿಸಬೇಕು ಸೆಪ್ಟೆಂಬರ್ ತಿಂಗಳಲ್ಲಿ ನಡೆದ ಚುನಾವಣೆ ಸಂವಿಧಾನಬದ್ಧವಾಗಿ ನಡೆದಿಲ್ಲ
ವಾರ್ಡ್ ವಿಂಗಡಣೆ, ಮೀಸಲಾತಿ ಇತ್ಯಾದಿಗಳ ಸಂವಿಧಾನಬದ್ಧವಾಗಿ ನಡೆದಿಲ್ಲ
ಈ ಕುರಿತು ಆಕ್ಷೇಪಣೆಗಳನ್ನು ಸಲ್ಲಿಸಿದರೂ ಪ್ರಯೋಜನವಾಗಿಲ್ಲ ‌ಎಂದು
ಸಂವಿಧಾನ ರಕ್ಷಿಸಿ, ಪ್ರಜಾಪ್ರಭುತ್ವ ಉಳಿಸಿ ವೇದಿಕೆಯ ಮುಖಂಡ ಬಸವರಾಜ ಭಜಂತ್ರಿ ಆಗ್ರಹಿಸಿದರು.

ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು,
2011 ರ ಜನಗಣತಿ ಅನ್ವಯ ವಾರ್ಡ್ ಗಳನ್ನು ವರ್ಗೀಕರಿಸಿಲ್ಲ. ಇದರಿಂದ ಪರಿಶಿಷ್ಟರು, ಹಿಂದುಳಿದ ವರ್ಗ ಹಾಗೂ ಮಹಿಳೆಯರಿಗೆ ಅನ್ಯಾಯವಾಗಿದೆ.
ಹೀಗಾಗಿ ಮಹಾನಗರ ಪಾಲಿಕೆ ಚುನಾವಣೆಯನ್ನು ಅಸಿಂಧುಗೊಳಿಸಬೇಕು
ವೈಜ್ಞಾನಿಕವಾಗಿ ವಾರ್ಡ್ಗಳನ್ನು ಮರು ವಿಂಗಡನೆ ಮಾಡಿ ಮೀಸಲಾತಿ ಸರಿಪಡಿಸಿ ಚುನಾವಣೆ ನಡೆಸಬೇಕು.
ಈ ಸಂಬಂಧ ಕರ್ನಾಟಕ ಹೈಕೋರ್ಟ್ ಪೀಠದ ಮೊರೆ ಹೋಗಿದ್ದೇವೆ.
ಶೀಘ್ರವೇ ನಮಗೆ ನ್ಯಾಯ ಸಿಗಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.

About Santosh Naregal

Check Also

ಪ್ರಜ್ವಲ್ ಫೆನ್ ಡ್ರೈವ್ ಪ್ರಕರಣ ಸಂತ್ರಸ್ತರಿಗೆ ನ್ಯಾಯ ಸಿಗುವಂತಾಗಬೇಕು : ಮಾಜಿ ಸಿಎಂ ಬೊಮ್ಮಾಯಿ

Spread the loveಹುಬ್ಬಳ್ಳಿ : ಪ್ರಜ್ವಲ್ ರೇವಣ್ಣ ಫೆನ್ ಡ್ರೈವ್ ಪ್ರಕರಣದಲ್ಲಿ ನಿಷ್ಪಕ್ಷಪಾತ ತನಿಖೆ ನಡೆಯಬೇಕು. ಸಂತ್ರಸ್ತರಿಗೆ ನ್ಯಾಯ ಸಿಗುವಂತಾಗಬೇಕು …

Leave a Reply

Your email address will not be published. Required fields are marked *

[the_ad id="389"]