Home / Top News / ಹುಬ್ಬಳ್ಳಿಯಲ್ಲಿ ವರುಣನ ಅಬ್ಬರಕ್ಕೆ ಧರೆಗೆ ಉರುಳಿದ ಮರ : ಆಟೋ, ಕಾರ್ ಜಖಂ

ಹುಬ್ಬಳ್ಳಿಯಲ್ಲಿ ವರುಣನ ಅಬ್ಬರಕ್ಕೆ ಧರೆಗೆ ಉರುಳಿದ ಮರ : ಆಟೋ, ಕಾರ್ ಜಖಂ

Spread the love

ಹುಬ್ಬಳ್ಳಿ : ನಗರದಲ್ಲಿ ಸಂಜೆಯ ವೇಳೆ ವರುಣನ ಅಬ್ಬರ ಜೋರಾಗಿದ್ದು, ಗಾಳಿ ಸಮೇತ ಸುರಿದ ಧಾರಾಕಾರ ಮಳೆಗೆ ಬೇವಿನಮರವೊಂದು ಧರೆಗೆ ಉರುಳಿದ ಪರಿಣಾಮ ಆಟೋ ಹಾಗೂ ಕಾರವೊಂದು ಜಖಂಗೊಂಡಿರುವ ಘಟನೆ ಹುಬ್ಬಳ್ಳಿಯ ದೇಶಪಾಂಡೆ ನಗರದ ಮಾರುತಿ ನಗರದಲ್ಲಿ ನಡೆದಿದೆ.

ಏಕಾಏಕಿ ಆರಂಭಗೊಂಡ ಗಾಳಿ, ಮಳೆಯಿಂದ ಜನರು ಆತಂಕಗೊಂಡಿದ್ದು, ಗಾಳಿಯ ರಭಸಕ್ಕೆ ಬೃಹತ್ ಗಾತ್ರದ ಮರವೊಂದು ನೆಲಕ್ಕೆ ಉರುಳಿದೆ. ಮರ ನೆಲಕ್ಕೆ ಬಿದ್ದ ಹಿನ್ನೆಲೆಯಲ್ಲಿ ಕೆಳಗೆ ನಿಲ್ಲಿಸಿದ್ದ ವಾಹನಗಳು ಜಖಂಗೊಂಡಿವೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

About Santosh Naregal

Check Also

ಧೀಮಂತ ಪ್ರಶಸ್ತಿಗೆ ಭಾಜನರಾದ ಪತ್ರಕರ್ತ ಪ್ರಶಾಂತ ಎಂ ದಿನ್ನಿ

Spread the loveಪತ್ರಕರ್ತ ಪ್ರಶಾಂತ್ ಎಂ ದಿನ್ನಿ ಅವರು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ವತಿಯಿಂದ ನೀಡುವ ಧೀಮಂತ ಪ್ರಶಸ್ತಿಗೆ …

Leave a Reply

Your email address will not be published. Required fields are marked *

[the_ad id="389"]