Home / Top News / ಬೇಸಿಗೆ ಶಿಬಿರದಲ್ಲಿ ಮಕ್ಕಳ ಪ್ರತಿಭೆ ಅನಾವರಣ

ಬೇಸಿಗೆ ಶಿಬಿರದಲ್ಲಿ ಮಕ್ಕಳ ಪ್ರತಿಭೆ ಅನಾವರಣ

Spread the love

ಹುಬ್ಬಳ್ಳಿ : ಕಿಡ್ಸ್ ಲರ್ನಿಂಗ್ ಅಕಾಡ್ಯಮಿ ವತಿಯಿಂದ ಮಕ್ಕಳಿಗಾಗಿ ಬೇಸಿಗೆ ಶಿಬಿರವನ್ನು ಹಮ್ಮಿಕೊಂಡಿದ್ದು ಶಿಬಿರದಲ್ಲಿ ಮಕ್ಕಳ್ಳು ಸಾಂಪ್ರದಾಯಿಕ ಧಾರ್ಮಿಕ ಹಾಗೂ ಆಧ್ಯಾತ್ಮಿಕ ಕಲೆಗಳನ್ನು ಪ್ರದರ್ಶನ ಮಾಡುವ ಮೂಲಕ ತಮ್ಮಲ್ಲಿರುವ ಪ್ರತಿಭೆಯನ್ನು ಅನಾವರಣಗೊಳಿಸಿದರು .

ವಾಣಿಶ್ರೀ ಮಠದ ಅವರ ನಡೆಸುತ್ತಿರುವ ಬೇಸಿಗೆ ಶಿಬಿರ ದಲ್ಲಿ ಮಕ್ಕಳು ಪುಟ್ಟ ಪುಟ್ಟ ಹೆಜ್ಜೆ ಹಾಕುವ ಮೂಲಕ ಮಹಾನ್ ಸಾಧಕರು ಹಾಗೂ ರಾಮ, ಲಕ್ಷ್ಮಣ, ಸೀತೆ ವೇಷವನ್ನು ತೊಟ್ಟು ನೃತ್ಯರೂಪಕ ಮೂಲಕ ನೋಡುಗರ ಕಣ್ಮನ ಸೆಳೆಯುವಂತೆ ಮಾಡಿದರು.

ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಹು-ಧಾ ಮಹಾನಗರ ಪಾಲಿಕೆ ಸದಸ್ಯರು ರೋಪಾ ಶೆಟ್ಟಿ, ಮೀನಾಕ್ಷಿ ವಂಟಮುರಿ, ಕಾಂಗ್ರೆಸ್ ಮುಖಂಡ ಬಂಗಾರೇಶ ಹಿರೇಮಠ, ಹಾಗೂ ಸಿಬಿಎಲ್ ಹೆಗಡೆ , ಪಿಜಿ ಪವಾರ್, ಕಂದಕುರ್, ಬಸವರಾಜ ಮಠದ ಉಪಸ್ಥಿತರಿದ್ದರು.

About Santosh Naregal

Check Also

ಧೀಮಂತ ಪ್ರಶಸ್ತಿಗೆ ಭಾಜನರಾದ ಪತ್ರಕರ್ತ ಪ್ರಶಾಂತ ಎಂ ದಿನ್ನಿ

Spread the loveಪತ್ರಕರ್ತ ಪ್ರಶಾಂತ್ ಎಂ ದಿನ್ನಿ ಅವರು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ವತಿಯಿಂದ ನೀಡುವ ಧೀಮಂತ ಪ್ರಶಸ್ತಿಗೆ …

Leave a Reply

Your email address will not be published. Required fields are marked *

[the_ad id="389"]