Home / Top News / ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಪುತ್ಥಳಿ ಮರು ನಿರ್ಮಾಣ ಮಾಡುವಂತೆ ಭಗತ್ ಸಿಂಗ ಸೇವಾ ಸಂಘದಿಂದ ಮೇಯರ್ ಅವರಿಗೆ ಮನವಿ

ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಪುತ್ಥಳಿ ಮರು ನಿರ್ಮಾಣ ಮಾಡುವಂತೆ ಭಗತ್ ಸಿಂಗ ಸೇವಾ ಸಂಘದಿಂದ ಮೇಯರ್ ಅವರಿಗೆ ಮನವಿ

Spread the love

ಹುಬ್ಬಳ್ಳಿ : ಮಹಾನಗರ ಪಾಲಿಕೆ ಉದ್ಯಾನವನದಲ್ಲಿ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಪುತ್ಥಳಿ ಮರು ನಿರ್ಮಾಣ ಮಾಡುವಂತೆ ನೂತನ ಮೇಯರ್ ಈರೇಶ ಅಂಚಟಗೇರಿ ಅವರಿಗೆ ಭಗತ್ ಸಿಂಗ ಸೇವಾ ಸಂಘದ ವತಿಯಿಂದ ಮನವಿ ಸಲ್ಲಿಸಿದರು.

ಈ ಹಿಂದೆ ಮಹಾನಗರ ಪಾಲಿಕೆ ಆವರಣದಲ್ಲಿ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಪುತ್ಥಳಿ ಕಳಪೆ ಕಾಮಗಾರಿ ಕಾರಣದಿಂದ ಪುತ್ಥಳಿ ಕುಸಿದ್ದು ಬಿದಿದ್ದು ಆದ್ ಕಾರಣ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಪುತ್ಥಳಿ ಮರು ನಿರ್ಮಾಣ ಮಾಡುವಂತೆ ಮೇಯರ್ ಈರೇಶ ಅಂಚಟಗೇರಿ ಅವರಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ವಿಶಾಲ್ ಜಾಧವ್ , ಹರೀಶ ಸರ್ವಳೆ, ಶಶಿ ಜಗಾಪುರ್ , ಪ್ರವೀಣ ಬಳ್ಳಾರಿ ಹಾಗೂ ಇತರರು ಉಪಸ್ಥಿತರಿದ್ದರು.

About Santosh Naregal

Check Also

ಧೀಮಂತ ಪ್ರಶಸ್ತಿಗೆ ಭಾಜನರಾದ ಪತ್ರಕರ್ತ ಪ್ರಶಾಂತ ಎಂ ದಿನ್ನಿ

Spread the loveಪತ್ರಕರ್ತ ಪ್ರಶಾಂತ್ ಎಂ ದಿನ್ನಿ ಅವರು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ವತಿಯಿಂದ ನೀಡುವ ಧೀಮಂತ ಪ್ರಶಸ್ತಿಗೆ …

Leave a Reply

Your email address will not be published. Required fields are marked *

[the_ad id="389"]