Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ / ಹುಬ್ಬಳ್ಳಿಯ ಇಬ್ಬರು ಛಾಯಾಗ್ರಾಹಕರುಗಳಿಗೆ ರಾಜ್ಯ ಪ್ರಶಸ್ತಿ

ಹುಬ್ಬಳ್ಳಿಯ ಇಬ್ಬರು ಛಾಯಾಗ್ರಾಹಕರುಗಳಿಗೆ ರಾಜ್ಯ ಪ್ರಶಸ್ತಿ

Spread the love

ಫೋಟೋ ಟೋಡೇ ಮತ್ತು ಬೈ ಆಂಡ್ ಸೇಲ್ interaction ಪ್ರೈವೇಟ್ ಲಿಮಿಟೆಡ್ ಅವರ ಅಂತರಾಷ್ಟ್ರೀಯ ಮಟ್ಟದ ಫೋಟೋಗ್ರಫಿ ವೀಡಿಯೋಗ್ರಾಫಿ ಆಲ್ಬಮ್ ಮತ್ತು ಡಿಜಿಟಲ್ ಇಮೇಜಿಂಗ್ ಪ್ರದರ್ಶನ ಇಂದು ನಡೆದ ಈ ಪ್ರದರ್ಶನ ಬೆಂಗಳೂರು ಮಹಾನಗರದ ತ್ರಿಪುರ ವಾಸಿನಿ ಅರಮನೆ ಮೈದಾನದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ ಈ ಪ್ರದರ್ಶನದಲ್ಲಿ ಫೋಟೋಗ್ರಾಫಿ ಮತ್ತು ವಿಡಿಯೋ ಗ್ರಾಫಿ ಗಣನೀಯ ಸೇವೆ ಸಲ್ಲಿಸಿದ ರಾಜ್ಯದ ವಿವಿಧ ಜಿಲ್ಲೆಗಳ ಮಹನೀಯರುಗಳಿಗೆ “ಕರ್ನಾಟಕ ಛಾಯಾ ರತ್ನ” ಪ್ರಶಸ್ತಿ ನೀಡಿ ಗೌರವಿಸಲಾಯಿತು ಅದರಲ್ಲಿ ಹುಬ್ಬಳ್ಳಿ ಫೋಟೋ ಮತ್ತು ವಿಡಿಯೋಗ್ರಾಫರ್ ಸಂಘದ ಸದಸ್ಯರಾದ ಅನಿಲ್ ತುರಮರಿ ಮತ್ತು ವಿಜಯ ಬಾಕಳೆ ಅವರಿಗೆ ಈ ಸಂದರ್ಭದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಪ್ರಶಸ್ತಿ ಪಡೆದವರಿಗೆ ಹುಬ್ಬಳ್ಳಿ ಫೋಟೋ ಮತ್ತು ವಿಡಿಯೋ ಗ್ರಾಫರ್ ಸಂಘದ ಅಧ್ಯಕ್ಷ ಕಿರಣ್ ಬಾಕಳೆ ಮತ್ತು ಉಪಾಧ್ಯಕ್ಷ ದಿನೇಶ್ ದಾಬಡೆ ಮತ್ತು ಆಡಳಿತ ಮಂಡಳಿ ಸದಸ್ಯರು ಅಭಿನಂದನೆ ಸಲ್ಲಿಸಿದ್ದಾರೆ.

About Santosh Naregal

Check Also

ಪ್ರಜ್ವಲ್ ಫೆನ್ ಡ್ರೈವ್ ಪ್ರಕರಣ ಸಂತ್ರಸ್ತರಿಗೆ ನ್ಯಾಯ ಸಿಗುವಂತಾಗಬೇಕು : ಮಾಜಿ ಸಿಎಂ ಬೊಮ್ಮಾಯಿ

Spread the loveಹುಬ್ಬಳ್ಳಿ : ಪ್ರಜ್ವಲ್ ರೇವಣ್ಣ ಫೆನ್ ಡ್ರೈವ್ ಪ್ರಕರಣದಲ್ಲಿ ನಿಷ್ಪಕ್ಷಪಾತ ತನಿಖೆ ನಡೆಯಬೇಕು. ಸಂತ್ರಸ್ತರಿಗೆ ನ್ಯಾಯ ಸಿಗುವಂತಾಗಬೇಕು …

Leave a Reply

Your email address will not be published. Required fields are marked *

[the_ad id="389"]