Home / Top News / ಚಂದ್ರಶೇಖರ ಗೂರೂಜಿ ಹಂತಕರಿಗೆ ಮತ್ತೆ ಆರು ದಿನ ಪೋಲಿಸ್ ಕಸ್ಟಡಿಗೆ

ಚಂದ್ರಶೇಖರ ಗೂರೂಜಿ ಹಂತಕರಿಗೆ ಮತ್ತೆ ಆರು ದಿನ ಪೋಲಿಸ್ ಕಸ್ಟಡಿಗೆ

Spread the love

ಹುಬ್ಬಳ್ಳಿ : ಚಂದ್ರಶೇಖರ ಗೂರುಜಿ ಅವರನ್ನು ಕೊಲೆ ಮಾಡಿರುವ ಆರೋಪಿಗಳನ್ನು ಇವತ್ತು ಹುಬ್ಬಳ್ಳಿ ಒಂದನೇ JMFC ನ್ಯಾಯಾಲಯಕ್ಕೆ ಹಾಜರು ಪಡಿಸಿದರು.ಕಳೆದ ಮಂಗಳವಾರ ಸರವಾಸ್ತು ತಜ್ಞ ಚಂದ್ರಶೇಖರ ( ಅಂಗಡಿ ) ಗೂರುಜಿ ಅವರನ್ನು ಹತ್ಯೆ ಮಾಡಲಾಗಿತ್ತು .
ಆರೋಪಿತರಾದ ಮಹಾಂತೇಶ ಹಾಗೂ ಮಂಜುನಾಥ ಇಬ್ಬರನ್ನು ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದರು . ಆರು ದಿನಗಳ ಕಾಲ ಪೊಲಿಸ್ ಕಸ್ಟಡಿ ನೀಡಲಾಗಿತ್ತು . ಪೋಲಿಸ್ ಕಸ್ಟಡಿ ಮುಗಿದ ಹಿನ್ನಲೆಯಲ್ಲಿ ವಿಚಾರಣೆ ನಡೆಸಿದ ನ್ಯಾಯಾಧೀಶರು ಮತ್ತೆ ಆರು ದಿನಗಳ ಕಾಲ ಪೊಲೀಸ್ ಕಸ್ಟಡಿ ನೀಡಿದರು.ಜುಲೈ 18 ರವರೆಗೆ ಹೆಚ್ಚಿನ ವಿಚಾರಣೆಗೆ ಪೋಲಿಸ್ ಕಸ್ಟಡಿಗೆ ನೀಡಲಾಯಿತು .

About Santosh Naregal

Check Also

ಡಾ.ರಾಜಕುಮಾರ್ ಅಭಿಮಾನಿಗಳಿಂದ ಸಮಸ್ತ ನಾಡಿನ ಜನತೆಗೆ ದೀಪಾವಳಿ ಹಬ್ಬದ ಶುಭಾಶಯಗಳು

Spread the loveಸಂತೋಷ, ಸಮೃದ್ಧ ಮತ್ತು ಸದಾ ನೆನಪಿನಲ್ಲಿ ಉಳಿಯುವ ದೀಪಾವಳಿ ನಿಮ್ಮದಾಗಲಿ, ದೀಪಾವಳಿಯ ಬೆಳಕಿನಂತೆ ನಿಮ್ಮ ಜೀವನದಲ್ಲೂ ಬೆಳಕು …

Leave a Reply

Your email address will not be published. Required fields are marked *

[the_ad id="389"]