Home / Top News / ಕ್ಷುಲ್ಲಕ ಕಾರಣಕ್ಕೆ ಯುವಕನ ಮೇಲೆ ಹಲ್ಲೆ

ಕ್ಷುಲ್ಲಕ ಕಾರಣಕ್ಕೆ ಯುವಕನ ಮೇಲೆ ಹಲ್ಲೆ

Spread the love

ಹುಬ್ಬಳ್ಳಿ : ಕ್ಷುಲ್ಲಕ ಕಾರಣಕ್ಕೆ ತಂಟೆ ತೆಗೆದು ಯುವಕನೊರ್ವನ ಮೇಲೆ ಹಲ್ಲೇ ನಡೆಸಿ ಗಾಯಗೊಳಿಸಿದ ಘಟನೆ ಇಲ್ಲಿನ ಕುಸುಗಲ್ ರಸ್ತೆಯ ಸೆಲ್ ಪೆಟ್ರೋಲ್ ಬಂಕ್ ನಳಿ ಸೋಮವಾರ ತಡರಾತ್ರಿ ನಡೆದಿದೆ.

ಉತ್ತರ ಪ್ರದೇಶ ಮೂಲದ ರೋಹಿತ್ ಕುಮಾರ ಎಂಬಾತನೇ ಹಲ್ಲೇಗೆ ಒಳಗಾದ ಯುವಕನಾಗಿದ್ದು, ಎಂದಿನಂತೆ ಸ್ಟ್ರೀಟ್ ಫಾಸ್ಟ್ ಪುಡ್ ಮಾರಾಟ ಮಾಡುತ್ತಿರುವ ವೇಳೆಯಲ್ಲಿ ಅಪರಿಚಿತ ಯುವಕರ ಗುಂಪೊಂದು ಅಂಗಡಿಗೆ ಬಂದು ಸುಖಾಸುಮ್ಮನೆ ಬೈಯುವುದು ಮಾಡಿ ತಂಟೆ ತೆಗೆದು ಹಲ್ಲೇ ನಡೆಸಿದೆ. ಪರಿಣಾಮ ಗಾಯಗೊಂಡ ರೋಹಿತ ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ನಡೆಯುತ್ತಿದೆ. ಈ ಘಟನೆ ಕೇಶ್ವಾಪುರ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

About Santosh Naregal

Check Also

ಪ್ರಜ್ವಲ್ ಫೆನ್ ಡ್ರೈವ್ ಪ್ರಕರಣ ಸಂತ್ರಸ್ತರಿಗೆ ನ್ಯಾಯ ಸಿಗುವಂತಾಗಬೇಕು : ಮಾಜಿ ಸಿಎಂ ಬೊಮ್ಮಾಯಿ

Spread the loveಹುಬ್ಬಳ್ಳಿ : ಪ್ರಜ್ವಲ್ ರೇವಣ್ಣ ಫೆನ್ ಡ್ರೈವ್ ಪ್ರಕರಣದಲ್ಲಿ ನಿಷ್ಪಕ್ಷಪಾತ ತನಿಖೆ ನಡೆಯಬೇಕು. ಸಂತ್ರಸ್ತರಿಗೆ ನ್ಯಾಯ ಸಿಗುವಂತಾಗಬೇಕು …

Leave a Reply

Your email address will not be published. Required fields are marked *

[the_ad id="389"]