Home / Top News / ಹಳೇ ಹುಬ್ಬಳ್ಳಿ ತಿಮ್ಮಸಾಗರ ಅಗ್ರಹಾರದಲ್ಲಿ ಮನೆ ಕೀಲಿ ಮುರಿದು ಕಳ್ಳತನ

ಹಳೇ ಹುಬ್ಬಳ್ಳಿ ತಿಮ್ಮಸಾಗರ ಅಗ್ರಹಾರದಲ್ಲಿ ಮನೆ ಕೀಲಿ ಮುರಿದು ಕಳ್ಳತನ

Spread the love

ಹುಬ್ಬಳ್ಳಿ : ಮನೆ ಕೀಲಿ ಮುರಿದು ಮನೆಯಲ್ಲಿದ್ದ ಆಭರಣ ಹಾಗೂ ಹಣ ಕಳ್ಳತನ ಮಾಡಿರುವ ಘಟನೆ ಹಳೇ ಹುಬ್ಬಳ್ಳಿ ತಿಮ್ಮಸಾಗರದ ಅಗ್ರಹಾರದಲ್ಲಿ ನಡೆದಿದೆ.

ಮದನ ದೇಶಪಾಂಡೆ ಎಂಬುವರ ಮನೆ ಕೀಲಿ ಮುರಿದ ಕಳ್ಳರು 98 ಸಾವಿರ ಮೌಲ್ಯದ ಚಿನ್ನ ಆಭರಣ ಹಾಗೂ 18 ಸಾವಿರ ನಗದು ಕಳ್ಳತನ ಮಾಡಲಾಗಿದ್ದು ಈ ಕುರಿತು ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About Santosh Naregal

Check Also

ಡಾ.ರಾಜಕುಮಾರ್ ಅಭಿಮಾನಿಗಳಿಂದ ಸಮಸ್ತ ನಾಡಿನ ಜನತೆಗೆ ದೀಪಾವಳಿ ಹಬ್ಬದ ಶುಭಾಶಯಗಳು

Spread the loveಸಂತೋಷ, ಸಮೃದ್ಧ ಮತ್ತು ಸದಾ ನೆನಪಿನಲ್ಲಿ ಉಳಿಯುವ ದೀಪಾವಳಿ ನಿಮ್ಮದಾಗಲಿ, ದೀಪಾವಳಿಯ ಬೆಳಕಿನಂತೆ ನಿಮ್ಮ ಜೀವನದಲ್ಲೂ ಬೆಳಕು …

Leave a Reply

Your email address will not be published. Required fields are marked *

[the_ad id="389"]