Home / Top News / ಹುಬ್ಬಳ್ಳಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ಯುವಕರ ನಡುವೆ ಜಗಳ : ಓರ್ವನಿಗೆ ಚಾಕು ಇರಿತ

ಹುಬ್ಬಳ್ಳಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ಯುವಕರ ನಡುವೆ ಜಗಳ : ಓರ್ವನಿಗೆ ಚಾಕು ಇರಿತ

Spread the love

ಹುಬ್ಬಳ್ಳಿ : ಕ್ಷುಲ್ಲಕ ವಿಚಾರಕ್ಕೆ ಯುವಕರ ನಡುವೆ ಜಗಳವಾಗಿ ಓರ್ವ ಯುವಕನಿಗೆ ಚಾಕು ಇರಿತ ಆಗಿರುವ ಘಟನೆ ಭಾನುವಾರ ರಾತ್ರಿ ಹುಬ್ಬಳ್ಳಿಯಲ್ಲಿ ನಡೆದಿದೆ .

ಭಾನುವಾರ ರಾತ್ರಿ ಸಂದೀಪ್ ಹಾಗೂ ಇನ್ನಿಬ್ಬರ ನಡುವೆ ಜಗಳವಾಗಿ ಅದು ಕೈ ಕೈ ಮಿಲಾಯಿಸುವ ಹಂತಕ್ಕೆ ಹೋಗಿತ್ತು . ಈ ವೇಳೆ ಸಂದೀಪ ಎಂಬ ಯುವಕನಿಗೆ ಕೈ ಹಾಗೂ ಹೊಟ್ಟೆಗೆ ಚಾಕುವಿನಿಂದ ಇರಿದ ಪರಿಣಾಮ ಸಂದೀಪ ಗಾಯಗೊಂಡಿದ್ದಾನೆ . ಕೂಡಲೇ ಆತನನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಯನ್ನು ಕೊಡಿಸಲಾಗುತ್ತಿದ್ದು , ಈ ಕುರಿತು ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About Santosh Naregal

Check Also

ಡಾ.ರಾಜಕುಮಾರ್ ಅಭಿಮಾನಿಗಳಿಂದ ಸಮಸ್ತ ನಾಡಿನ ಜನತೆಗೆ ದೀಪಾವಳಿ ಹಬ್ಬದ ಶುಭಾಶಯಗಳು

Spread the loveಸಂತೋಷ, ಸಮೃದ್ಧ ಮತ್ತು ಸದಾ ನೆನಪಿನಲ್ಲಿ ಉಳಿಯುವ ದೀಪಾವಳಿ ನಿಮ್ಮದಾಗಲಿ, ದೀಪಾವಳಿಯ ಬೆಳಕಿನಂತೆ ನಿಮ್ಮ ಜೀವನದಲ್ಲೂ ಬೆಳಕು …

Leave a Reply

Your email address will not be published. Required fields are marked *

[the_ad id="389"]