ಧಾರವಾಡ ತಾಲೂಕಿನ ತೇಗೂರ ಗ್ರಾಮದ ಬಳಿ ಲಾರಿಗೆ ಹಿಂಬದಿಯಿಂದ ಗುದ್ದಿದ ಕಾರು ಕಾರನಲ್ಲಿದ್ದ ನಾಲ್ವರ ಸಾವು ಓರ್ವ ಪಾದಚಾರಿ ಸ್ಥಳದಲ್ಲಿ ಸಾವು .
ಬೆಳಗಾವಿಯಿಂದ ಧಾರವಾಡ ಕಡೆ ಬರುತ್ತಿದ್ದ ಕಾರ.
ಮೃತರ ಹೆಸರುಗಳು :-
1)ನಾಗಪ್ಪ ಈರಪ್ಪ ಮುದ್ದೊಜಿ- 29
2)ಮಹಂತೇಶ್ ಬಸಪ್ಪ ಮುದ್ದೊಜಿ- 40
ಅವರಾದಿ. ಗ್ರಾಮ
3)ಬಸವರಾಜ್ ಶಿವಪುತ್ರಪ್ಪ ನರಗುಂದ-35
4)ಶ್ರೀಕುಮಾರ್ ನರಗುಂದ – 05
ನಿಚ್ಚಣಕಿ ಗ್ರಾಮ
5) ಈರಣ್ಣಾ ಗುರುಸಿದ್ದಪ್ಪ ರಾಮನಗೌಡರ್ -35
ಹೆಬ್ಬಳಿ ಹಾಲಿ ಧಾರವಾಡ. (ಪಾದಚಾರಿ)