Spread the loveಇಂದು ಕುಂದಗೋಳದಲ್ಲಿ ಶ್ರೀ ಬಸವಣ್ಣಜ್ಜನವರ ಸಭಾಭವನದಲ್ಲಿ ನಡೆದ ಎಸ್ಸಿ ಎಸ್ಟಿ ಸಮಾಜದ ಕಾರ್ಯಾಗಾರದಲ್ಲಿ ಶಾಸಕರು ಭಾಗವಹಿಸಿ ಕೇಂದ್ರ ಸರ್ಕಾರ ಮತ್ತು ರಾಜ್ಯದಲ್ಲಿ ಹಿಂದಿನ ನಮ್ಮ ಬಿಜೆಪಿ ಸರ್ಕಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮಾಜದ ಸಮಗ್ರ ಶಿಕ್ಷಣ ಆರೋಗ್ಯ ವ್ಯಾಪಾರ ಸ್ವಾವಲಂಬನೆಯ ಬದುಕಿಗಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿರುವ ಕುರಿತು ಮಾಹಿತಿ ನೀಡಲಾಗುತ್ತದೆ. ಯುವ ಜನರಿಗೆ ಕೌಶಲ್ಯ ಅಭಿವೃದ್ಧಿಯ ತರಬೇತಿ, ಉದ್ಯಮಶೀಲತೆಯ ಅಭಿವೃದ್ಧಿ, ಹಿರಿಯ ನಾಗರಿಕರ ಹರೈಕೆ …
Read More »
Hubli News Latest Kannada News