Home / Editor 2 (page 2)

Editor 2

ಶೀಘ್ರವಾಗಿ ಪರಿಹಾರ ನೀಡಲು ಒತ್ತಾಯಿಸಿದ ಕರವೇ

Spread the loveಕುಂದಗೋಳ ವಾಡಿಕೆಗಿಂತ ಕಡಿಮೆ ಮಳೆ ಆಗಿರುವುದರಿಂದ ಕುಂದಗೋಳ ತಾಲೂಕನ್ನು ಬರಗಾಲ ಪೀಡಿತ ತಾಲೂಕು ಎಂದು ಘೋಷಣೆ ಮಾಡಿದ್ದಾರೆ. ಆದರೆ ಇದು ಕೇವಲ ಘೋಷಣೆಗೆ ಅಷ್ಟೇ ಸೀಮಿತವಾಗಿದೆ ಇದುವರೆಗೂ ಯಾವುದೇ ರೀತಿಯ ಪರಿಹಾರ ನೀಡಿರುವುದಿಲ್ಲ ಶೀಘ್ರದಲ್ಲೇ ಪರಿಹಾರ ನೀಡಬೇಕು ಇಲ್ಲದಿದ್ದರೆ ಉಗ್ರ ಹೋರಾಟ ಮಾಡುವುದಾಗಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಎಚ್ಚರಿಕೆ ನೀಡಿದ್ದಾರೆ. ಹೌದು ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಈ ಹಿಂದೆ ಅತಿವೃಷ್ಟಿಯಿಂದ ಹಾನಿಗೊಳಗಾದ ಮನೆಗಳಿಗೆ ಇಲ್ಲಿವರೆಗೂ …

Read More »

ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಯುವಕನ ಬಂಧನ

Spread the loveಕುಂದಗೋಳ : ತಾಲೂಕಿನ ಚಿಕ್ಕಗುಂಜಳ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಚಿಕ್ಕಗುಂಜಳ ಗ್ರಾಮದ ಬಸನಗೌಡ ಮಂಜುನಾಥಗೌಡ ನೆಗಳೂರ ಎಂಬ ಯುವಕ ಡಾ: ಬಿ ಆರ್ ಅಂಬೇಡ್ಕರ್ ಅವರ ಕುರಿತು ಇರುವ ಪೋಸ್ಟ್ ಗೆ ಅವಹೇಳನಕಾರಿಯಾಗಿ ಕಾಮೆಂಟ್ ಮಾಡಿ ಗ್ರಾಮದಲ್ಲಿ ಸ್ವಲ್ಪ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಯುವಕನ ಮೇಲೆ ಗುಡಗೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಹೌದು! ಸಾಮಾಜಿಕ ಜಾಲತಾಣದ ಇನ್ ಸ್ಟಾಗ್ರಾಂನಲ್ಲಿ. ಡಾ: ಬಿ ಆರ್ ಅಂಬೇಡ್ಕರ್ …

Read More »

ಬಣ್ಣದರ್ಪಣೆ ಕಾರ್ಯಕ್ರಮಕ್ಕೆ ಶಾಸಕರಾದ ಎಂ ಆರ್ ಪಾಟೀಲ್ ಅವರು ಚಾಲನೆ ನೀಡಿದರು

Spread the loveಕುಂದಗೋಳ: ಕಳೆಗುಂದಿರುವ ಸರ್ಕಾರಿ ಶಾಲೆಗಳ ಗೋಡೆಗಳಿಗೆ ಹೊಸ ಕಳೆ ತುಂಬಲು ಕೇಂದ್ರ ಸಚಿವರಾದ ಶ್ರೀ ಪ್ರಲ್ಹಾದ್ ಜೋಶಿ ಅವರ ಪರಿಕಲ್ಪನೆಯಲ್ಲಿ ರೂಪುಗೊಂಡಿರುವ ಈ ಕಾರ್ಯಕ್ರಮಕ್ಕೆ ಇಂದು ಕುಂದಗೋಳ ಮತಕ್ಷೇತ್ರದ ರಾಮನಕೊಪ್ಪ ಗ್ರಾಮದಲ್ಲಿ ಶಾಸಕರಾದ ಶ್ರೀ ಎಮ್ ಆರ್ ಪಾಟೀಲ ಸರ್ ಚಾಲನೆ ನೀಡಿದರು. ನಮ್ಮ ಸರಕಾರಿ ಶಾಲೆಗಳು ಯಾವುದೇ ರೀತಿ ಸುಣ್ಣ ಬಣ್ಣ ಕಳೆದುಕೊಂಡು ಕಳೆಗುಂದಬಾರದು ಅವುಗಳಿಗೆ ಹೊಸ ಮೆರಗು ಕೊಡಬೇಕು ಎಂಬ ನಿಟ್ಟಿನಲ್ಲಿ ಕೇಂದ್ರ ಗಣಿ …

Read More »

ಶಾಲಾ ಕೊಠಡಿ ನಿರ್ಮಾಣ ಕಾಮಗಾರಿಗೆ ಶಾಸಕರಿಂದ ಭೂಮಿಪೂಜೆ

Spread the loveಕುಂದಗೋಳ:  ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿಯವರ ಪ್ರಸ್ತಾವನೆಯ ಮೇರೆಗೆ ಸಿಎಸ್ಆರ್ ಯೋಜನೆಯ ಅಡಿ ಅಂದಾಜು ಮೊತ್ತ 15 ಲಕ್ಷ ರುಪಾಯಿ ವೆಚ್ಚದಲ್ಲಿ ಕುಂದಗೋಳ ಕ್ಷೇತ್ರದ ರಾಮನಕೊಪ್ಪ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ 2 ಶಾಲಾ ಕೊಠಡಿ ಮಂಜುರಾಗಿದ್ದು ಇಂದು  ಶಾಸಕರಾದ ಶ್ರೀ ಎಮ್ ಆರ್ ಪಾಟೀಲ ಸರ್ ಕಾಮಗಾರಿಗೆ ಭೂಮಿ ಪೂಜೆಯನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ಗ್ರಾಮದ ಗುರುಹಿರಿಯರು, ಶಾಲಾ ಶಿಕ್ಷಕ ವರ್ಗ ಸೇರಿದಂತೆ ಅನೇಕರು …

Read More »
[the_ad id="389"]