Home / Editor 2 (page 4)

Editor 2

ಶ್ರೀ ಮಂಜುನಾಥ್ ಲೂತಿಮಠ ಅವರಿಂದ ಸಮಸ್ತ ನಾಡಿನ ಜನತೆಗೆ ದೀಪಾವಳಿ ಹಬ್ಬದ ಹಾಗೂ ಕನ್ನಡ ರಾಜ್ಯೋತ್ಸವದ ಶುಭಾಶಯಗಳು

Spread the love  ಶ್ರೀ ಮಂಜುನಾಥ್ ಲೂತಿಮಠ ಅವರಿಂದ ಸಮಸ್ತ ನಾಡಿನ ಜನತೆಗೆ ದೀಪಾವಳಿ ಹಬ್ಬದ ಹಾಗೂ ಕನ್ನಡ ರಾಜ್ಯೋತ್ಸವದ ಶುಭಾಶಯಗಳು ಈ ದೀಪಾವಳಿಯು ನಿಮ್ಮ ಜೀವನವನ್ನು ಸಂತೋಷ, ಬೆಳಕು ಮತ್ತು ಪ್ರೀತಿಯಿಂದ ಸಮೃದ್ಧವಾಗಿಸಲಿ ಎಂದು ಆ ದೇವರಲ್ಲಿ ನಮಿಸುತ್ತ ಸಮಸ್ತ್ ನಾಡಿನ ಜನತೆಗೆ ಜನತೆಗೆ ದೀಪಾವಳಿ ಹಬ್ಬದ ಹಾಗೂ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು. ಶುಭಕೋರುವವರು: ಶ್ರೀ ಮಂಜುನಾಥ್ ಲೂತಿಮಠ ಕರ್ನಾಟಕ ರಕ್ಷಣಾ ವೇದಿಕೆ , ಪ್ರವೀಣ್ ಶೆಟ್ಟಿ …

Read More »

ಎಸ್‌ ಎಸ್ ಶಂಕರಣ್ಣ ಅವರಿಂದ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು

Spread the loveಎಸ್‌ ಎಸ್ ಶಂಕರಣ್ಣ ಅವರಿಂದ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳ ಈ ದೀಪಾವಳಿಯು ನಿಮ್ಮ ಜೀವನವನ್ನು ಸಂತೋಷ, ಬೆಳಕು ಮತ್ತು ಪ್ರೀತಿಯಿಂದ ಸಮೃದ್ಧವಾಗಿಸಲಿ ಎಂದು ಆ ದೇವರಲ್ಲಿ ನಮಿಸುತ್ತ ಸಮಸ್ತ್ ನಾಡಿನ ಜನತೆಗೆ ಹಾಗೂ ಉತ್ತರ ಕರ್ನಾಟಕದ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು. ಶುಭಕೋರುವವರು:- ಎಸ್ ಎಸ್ ಶಂಕರಣ್ಣ, ಸಂಸ್ಥಾಪಕರು ಮತ್ತು ಅಧ್ಯಕ್ಷರು. ಉತ್ತರ ಕರ್ನಾಟಕ ಜನಶಕ್ತಿ ಸೇನಾ

Read More »

ಬೆಂಗಳೂರು: ಪ್ರಜ್ವಲ್ ಬಂಧನವಂತೂ ಆಯ್ತು – ಇನ್ನೇನಿದ್ದರೂ ಎಸ್‌ಐಟಿಯಿಂದ ವಿಚಾರಣೆ ಬಿಸಿ.

Spread the loveಬೆಂಗಳೂರು: ಪ್ರಜ್ವಲ್ ಬಂಧನವಂತೂ ಆಯ್ತು – ಇನ್ನೇನಿದ್ದರೂ ಎಸ್‌ಐಟಿಯಿಂದ ವಿಚಾರಣೆ ಬಿಸಿ ಬೆಂಗಳೂರು: ಎಸ್‌ಐಟಿಯಿಂದ ಪ್ರಜ್ವಲ್ ರೇವಣ್ಣ ಬಂಧನವಾಗಿದ್ದು, ಎಸ್‌ಐಟಿ ತನ್ನದ ಆಯಾಮದಲ್ಲಿ ಪ್ರಜ್ವಲ್‌ನನ್ನ ವಿಚಾರಣೆ ನಡೆಸಲಿದೆ. ಮೊದಲಿಗೆ ಪ್ರಜ್ವಲ್‌ ವಿರುದ್ಧ ದಾಖಲಾದ ಮೂರು ಪ್ರಕರಣಗಳ ಮಾಹಿತಿ ನೀಡಲಿರುವ ಅಧಿಕಾರಿಗಳು, ಲೈಂಗಿಕ ದೌರ್ಜನ್ಯ ಹಾಗೂ ಎರಡು ಅತ್ಯಾಚಾರ ಪ್ರಕರಣಗಳ ಮಾಹಿತಿ ನೀಡಲಿದ್ದಾರೆ. ನಂತರ ಪ್ರತಿ ಪ್ರಕರಣ ಸಂಬಂಧ ಬಂಧನ ಪ್ರಕ್ರಿಯೆ ನಡೆಸುತ್ತಾರೆ. ತದನಂತರ ಸಂತ್ರಸ್ತೆಯರು ಹೇಳಿಕೆಗಳ ಬಗ್ಗೆ …

Read More »

ಶೀಘ್ರವಾಗಿ ಪರಿಹಾರ ನೀಡಲು ಒತ್ತಾಯಿಸಿದ ಕರವೇ

Spread the loveಕುಂದಗೋಳ ವಾಡಿಕೆಗಿಂತ ಕಡಿಮೆ ಮಳೆ ಆಗಿರುವುದರಿಂದ ಕುಂದಗೋಳ ತಾಲೂಕನ್ನು ಬರಗಾಲ ಪೀಡಿತ ತಾಲೂಕು ಎಂದು ಘೋಷಣೆ ಮಾಡಿದ್ದಾರೆ. ಆದರೆ ಇದು ಕೇವಲ ಘೋಷಣೆಗೆ ಅಷ್ಟೇ ಸೀಮಿತವಾಗಿದೆ ಇದುವರೆಗೂ ಯಾವುದೇ ರೀತಿಯ ಪರಿಹಾರ ನೀಡಿರುವುದಿಲ್ಲ ಶೀಘ್ರದಲ್ಲೇ ಪರಿಹಾರ ನೀಡಬೇಕು ಇಲ್ಲದಿದ್ದರೆ ಉಗ್ರ ಹೋರಾಟ ಮಾಡುವುದಾಗಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಎಚ್ಚರಿಕೆ ನೀಡಿದ್ದಾರೆ. ಹೌದು ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಈ ಹಿಂದೆ ಅತಿವೃಷ್ಟಿಯಿಂದ ಹಾನಿಗೊಳಗಾದ ಮನೆಗಳಿಗೆ ಇಲ್ಲಿವರೆಗೂ …

Read More »
[the_ad id="389"]