Home / Editor 2 (page 4)

Editor 2

ವಸತಿ ಶಾಲೆಗೆ ಭೇಟಿ ನೀಡಿದ ಸಿಇಓ : ಸ್ವರೂಪ ಟಿ ಕೆ

Spread the loveಕುಂದಗೋಳ : ಕುಂದಗೋಳ ತಾಲೂಕಿನ ಮತ್ತಿಗಟ್ಟಿ ಗ್ರಾಮದಲ್ಲಿರುವ ಇಂದಿರಾ ಗಾಂಧಿ ಮೊರಾರ್ಜಿ ವಸತಿ ಶಾಲೆಗೆ ಭೇಟಿ ನೀಡಿ ಮೂಲಭೂತ ಸೌಕರ್ಯಗಳನ್ನು ಪರಿಶೀಲಿಸಿದರು‌. ಮಾನ್ಯ ಸಿಇಓ ಅವರು ಬಾಲಕಿಯರ ಮತ್ತು ಬಾಲಕರ ವಸತಿ ಕಟ್ಟಡಗಳನ್ನು ಪರಿಶೀಲಿಸಿ, ಎಲ್ಲೆಂದರಲ್ಲಿ ನೀರು ಪೋಲಾಗುತ್ತಿರುವುದು ಮತ್ತು ಪಾಚಿ ಬೆಳೆದಿದೆ ಅಷ್ಟೇ ಅಲ್ಲದೆ ಸ್ವಚ್ಛತೆಯನ್ನು ಕಾಪಾಡಿರುವುದಿಲ್ಲ, ಸ್ವಚ್ಛತೆ ಮತ್ತು ಮೂಲಭೂತ ಸೌಕರ್ಯಗಳನ್ನು ಸರಿಪಡಿಸಲು ಸೂಚಿಸಿದರು. ಅಡಿಗೆ ಕೋಣೆ ಹಾಗೂ ಆಹಾರ ಸಾಮಗ್ರಿಗಳ ಸಂಗ್ರಹಿಸುವ ಕೊಠಡಿಯನ್ನು …

Read More »

ಕುಂದಗೋಳ ಸಂಪೂರ್ಣ ಬಂದ್

Spread the loveಕುಂದಗೋಳ : ಇಡೀ ದೇಶದ ಸಮಸ್ತ ಜನತೆಗೆ ಅನ್ನವನ್ನು ನೀಡುವ ರೈತಾಪಿ ವರ್ಗ ಇಂದು ಬೀದಿಗೆ ಬಂದು ಹೋರಾಟ ಮಾಡುತ್ತಿರುವುದು ವಿಪರ್ಯಾಸದ ಸಂಗತಿಯಾಗಿದೆ. ಹೌದು! ಇಂದು ಬೆಳಿಗ್ಗೆ ನಗರದ ಬ್ರಹ್ಮ ದೇವರ ದೇವಸ್ಥಾನದಿಂದ ಪ್ರತಿಭಟನಾಕಾರರು ನಗರದ ಮುಖ್ಯ ಬೀದಿಗಳಲ್ಲಿ ಪಾದಯಾತ್ರೆಯ ಮೂಲಕ ಗಾಳಿಮರೆಮ್ಮ ದೇವಸ್ಥಾನಕ್ಕೆ ಬಂದು, ಹುಬ್ಬಳ್ಳಿ ಲಕ್ಷ್ಮೇಶ್ವರ ರಾಜ್ಯ ಹೆದ್ದಾರಿಯನ್ನು ತಡೆದು ಪ್ರತಿಭಟನೆಯನ್ನು ನಡೆಸಿದರು. ಇಂದು ಕುಂದಗೋಳದಲ್ಲಿ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕೈಗೊಂಡ …

Read More »

ರೈತ ವಿರೋಧಿ ಸರ್ಕಾರಕ್ಕೆ ಧಿಕ್ಕಾರ ಹಾಕಿದ ಶಾಸಕ ಎಂ ಆರ್ ಪಾಟೀಲ್

Spread the loveಕುಂದಗೋಳ: ರಾಜ್ಯ ಸರ್ಕಾರ ರೈತ ವಿರೋಧಿ ಹಾಗೂ ಜನ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ ಎಂದು ಆರೋಪಿಸಿ ಕುಂದಗೋಳ ತಾಲೂಕು ಬಿಜೆಪಿ ರೈತಮೋರ್ಚಾ ಕುಂದಗೋಳ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿತು. ಶಾಸಕ ಎಮ್.ಆರ್.ಪಾಟೀಲ್ ನೇತೃತ್ವದಲ್ಲಿ ಪಟ್ಟಣದ ಗಾಳಿ ಮರೆಮ್ಮ ದೇವಸ್ಥಾನದಿಂದ ತಹಶಿಲ್ದಾರ ಕಚೇರಿವರೆಗೆ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯದಲ್ಲಿ ತೀವ್ರವಾದ ಬರಗಾಲ ತಾಂಡವ ಆಡುತ್ತಿದೆ. ಈ ವೇಳೆ ಜನರ ಸಂಕಷ್ಟಕ್ಕೆ ದಾವಿಸಬೇಕಿದ್ದ ಸರ್ಕಾರ …

Read More »

ಸಾರ್ವಜನಿಕ ಹಬ್ಬಗಳನ್ನು ಶಾಂತಿಯುತವಾಗಿ ಆಚರಿಸಿರಿ : ಪಿ ಎಸ್ ಐ ನವೀನ್ ಜಕ್ಕಲಿ

Spread the loveಕುಂದಗೋಳ   ಯರೇಬೂದಿಹಾಳ ಗ್ರಾಮದ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಗಣೇಶ ಹಬ್ಬ ಮತ್ತು ಈದ್ ಮಿಲಾದ್ ನಿಮಿತ್ತವಾಗಿ ಗುಡಗೇರಿ ಪೊಲೀಸ್ ಠಾಣೆ ಪಿಎಸ್ಐ ಆದ ನವೀನ್ ಜಕ್ಕಲಿ ಅವರು ಸಾರ್ವಜನಿಕ ಹಬ್ಬಗಳನ್ನು ಕುರಿತು ಯಾವ ರೀತಿ ಆಚರಿಸಬೇಕು ಎಂದು ಹೇಳಿದರು.   ಹೌದು! ನವೀನ್ ಜಕ್ಕಲಿ ಅವರು ಗಣೇಶ ಹಬ್ಬದ ಮಹತ್ವವನ್ನು ವಿವರಿಸುತ್ತಾ ಹಬ್ಬದ ಆಚರಣೆ ಯಾವ ರೀತಿ ಮಾಡಬೇಕೆಂದು ಹೇಳುತ್ತಾ ಇಂದಿನ ದಿನಗಳಲ್ಲಿ ದೇವರ ಮೇಲಿನ …

Read More »
[the_ad id="389"]