Spread the loveಕುಂದಗೋಳ ಶ್ರೀ ಕುಬೇರಪ್ಪ ಮುದಕಪ್ಪ ನಾಗಶೆಟ್ಟಿ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಗಂಡು ಮಕ್ಕಳ ಶಾಲೆ ಯರೇಬೂದಿಹಾಳ ಈ ಶಾಲೆಯಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿರುವ ಶ್ರೀಮತಿ ಎಸ್ ಎಫ್ ನಾಗಶೆಟ್ಟಿ. ಅವರು ತಾವು ಕಲಿಸುವ ಪ್ರತಿ ವಿದ್ಯಾರ್ಥಿಗಳ ಭವಿಷ್ಯ ಉಜ್ವಲವಾಗಲಿ ಎಂದು ತಮ್ಮ ಕರ್ತವ್ಯವನ್ನು ಪ್ರಾಮಾಣಿಕತೆಯಿಂದ ನಿರ್ವಹಿಸುವುದರ ಜೊತೆಗೆ ವಿದ್ಯಾರ್ಥಿಗಳಿಗೆ ತಾಯಿ ಪ್ರೀತಿಯನ್ನು ನೀಡುವುದರೊಂದಿಗೆ ವಿದ್ಯಾರ್ಥಿಗಳ ಬಾಳು ಬಂಗಾರವಾಗುವುದೆ ನಮಗೆ ದೊರೆಯುವ ಪ್ರಶಸ್ತಿಯೇ ನಮಗೆ ಅತ್ಯುನ್ನತ ಪ್ರಶಸ್ತಿ …
Read More »ಶಾಲಾ ಮಕ್ಕಳಲ್ಲಿ ಸಹೋದರತೆ ಭಾವನೆ ಬೆಳೆಸಲು ರಕ್ಷಾಬಂಧನ ಕಾರ್ಯಕ್ರಮವನ್ನು ಆಚರಣೆ ಮಾಡಲಾಯಿತು
Spread the loveಕುಂದಗೋಳ ಹೌದು ಹೀಗೊಂದು ವಿಶಿಷ್ಟ ರೀತಿಯ ಆಚರಣೆಯನ್ನು ಕುಂದಗೋಳ ತಾಲ್ಲೂಕಿನ ಯರೇಬೂದಿಹಾಳ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಮಾಡಲಾಯಿತು ಶ್ರೀ ಸಹೋದರಿ ನಿವೇದಿತಾ ಪ್ರತಿಷ್ಠಾನ ಹಾಗೂ ಯುವ ಬ್ರಿಗೇಡ್ ಶಾಲಾ ಮಕ್ಕಳ ಸಹೋದರರ ಭಾವನೆ ಬೆಳೆಸುವುದು ಹಾಗೂ ಇದರ ಜೊತೆಗೆ ಸೋದರತ್ವಭಾವದ ಮಹತ್ವವನ್ನು ತಿಳಿಸುವುದರ ಜೊತೆಗೆ ಪವಿತ್ರ ರಕ್ಷಾಬಂಧನವನ್ನು ಆಚರಿಸಲಾಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮುಖ್ಯೋಪಾಧ್ಯಾಯರಾದ ಅರಮನಿ ಗುರುಗಳು ವಹಿಸಿದ್ದರು, ಮುಖ್ಯ ಅತಿಥಿ ಸ್ಥಾನವನ್ನು ಪಿ …
Read More »ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ಶಾಸಕರಾದ ಎಂ ಆರ್ ಪಾಟೀಲ್ ರವರು
Spread the loveಕುಂದಗೋಳ ಕುಂದಗೋಳ ಮತಕ್ಷೇತ್ರದ ಅರಳಿಕಟ್ಟಿ ಗ್ರಾಮದ ಆಶ್ರಯ ಪ್ಲಾಟಿನಲ್ಲಿ ರಸ್ತೆ ಸುಧಾರಣೆ ಕಾಮಗಾರಿಗೆ PRED ಅಡಿ 6 ಲಕ್ಷ ರೂಪಾಯಿ ಮಂಜೂರಾಗಿದ್ದು ಇಂದು ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆಯನ್ನು ನೆರವೇರಿಸಿದರು. ಸರ್ಕಾರಿ ಆಸ್ಪತ್ರೆ ರೋಗಿಗಳಿಗೆ ಅನುಕೂಲವಾಗಲು ಜಿಲ್ಲಾ ವಿಕಲಚೇತನ ಇಲಾಖೆಯಿಂದ ಎರಡು ವೀಲ್ ಚೇರ್ ಗಳನ್ನು ಆಸ್ಪತ್ರೆಯ ವೈದ್ಯರಿಗೆ ಇಂದು ಹಸ್ತಾಂತರಿಸಿದರು. ತದನಂತರ ಗ್ರಾಮಸ್ಥರು ಹಮ್ಮಿಕೊಂಡಿದ್ದ ಸತ್ಕಾರ ಸಮಾರಂಭದಲ್ಲಿ ಭಾಗವಹಿಸಿ ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ …
Read More »ನೂತನ ಶಾಸಕರಿಗೆ ಸನ್ಮಾನ ಕಾರ್ಯಕ್ರಮ
Spread the loveಕುಂದಗೋಳ ಕುಂದಗೋಳ ಮತಕ್ಷೇತ್ರದ ಹಿರೇನರ್ತಿ ಗ್ರಾಮದ ಶ್ರೀ ಬನಶಂಕರಿ ದೇವಿ ಸೇವಾ ಸಮಿತಿ ಗ್ರಾಮ ಪಂಚಾಯತ ಅಧ್ಯಕ್ಷರು ಉಪಾಧ್ಯಕ್ಷರು ಸದಸ್ಯರು ಗ್ರಾಮದ ಸಮಸ್ತ ಗುರು ಹಿರಿಯರು ಮತ್ತು ಸಹಕಾರಿ ಸಂಘದ ಅಧ್ಯಕ್ಷರು ಉಪಾಧ್ಯಕ್ಷರು ಸರ್ವ ಸದಸ್ಯರು ಇವರ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಸನ್ಮಾನ ಸಮಾರಂಭ ಕಾರ್ಯಕ್ರಮದಲ್ಲಿ ನೂತನ ಶಾಸಕರಾದ ಎಂ ಆರ್ ಪಾಟೀಲ್ ಅವರು ಭಾಗವಹಿಸಿ ಸನ್ಮಾನವನ್ನು ಸ್ವೀಕರಿಸಿ ಪೂಜ್ಯ ಶ್ರೀಗಳಿಂದ ಆಶೀರ್ವಾದವನ್ನು ಪಡೆದರು. ಈ ಸಂದರ್ಭದಲ್ಲಿ ಗ್ರಾಮದ …
Read More »