Home / Editor 2 (page 6)

Editor 2

ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದೆ

Spread the loveಕುಂದಗೋಳ ಕುಂದಗೋಳ ತಾಲೂಕಿನ ಯರುಗುಪ್ಪಿ ಗ್ರಾಮದ ನಾಗಪ್ಪ ದೂಳಪ್ಪ ಸತ್ಯನಾಯ್ಕರ ಎಂಬುವರು ಮನೆಯಲ್ಲಿ ಇಂದು ಆಕಸ್ಮಿಕವಾಗಿ ವಿದ್ಯುತ್ ಅವಘಡದಿಂದ ಬೆಂಕಿ ತಗುಲಿ ಮನೆಯಲ್ಲಿ ಇರುವ ಚಿನ್ನ, ಬೆಳ್ಳಿ, ನಗದು ಹಣ, ಮುಂತಾದ ಸಾಮಗ್ರಿಗಳು ಸುಟ್ಟು ಕರಕಲಾಗಿವೆ. ಹೌದು! ಗ್ರಾಮದ ನಾಗಪ್ಪ ದೂಳಪ್ಪ ಸತ್ಯನಾಯ್ಕರ ಎಂಬುವರು ಬೆಳಿಗ್ಗೆ ಜಮೀನಿನ ಕೆಲಸಕ್ಕೆ ಹೋದಾಗ ಆಕಸ್ಮಿಕವಾಗಿ ಮನೆಯಲ್ಲಿ ಬೆಂಕಿ ಅವಘಡ ನಡೆದಿದೆ ಎನ್ನಲಾಗಿದೆ. ಈ ಸಂದರ್ಭದಲ್ಲಿ ಮನೆ ಹಾಗೂ ಮನೆಯಲ್ಲಿ ಇರುವ …

Read More »

ನೂತನ ಅಂಗನವಾಡಿ ಕಟ್ಟಡ ಉದ್ಘಾಟನೆ ಮಾಡಿದ ಶಾಸಕರಾದ ಎಂ ಆರ್ ಪಾಟೀಲ್

Spread the loveಕುಂದಗೋಳ ಕುಂದಗೋಳ ಮತಕ್ಷೇತ್ರದ ನೂಲ್ವಿ ಗ್ರಾಮದಲ್ಲಿ 2021 – 22 ನೇ ಸಾಲಿನ ಪೂರಕ ಅಂದಾಜು ಯೋಜನೆ ಅಡಿ ನೂತನವಾಗಿ ನಿರ್ಮಾಣಗೊಂಡ ಅಂಗನವಾಡಿ ಕಟ್ಟಡವನ್ನು ಶಾಸಕರಾದ ಶ್ರೀ ಎಮ್ ಆರ್ ಪಾಟೀಲ್ ಉದ್ಘಾಟನೆ ಮಾಡಿದರು. ತದನಂತರ ಸ್ಥಳೀಯ ಗ್ರಾಮಸ್ಥರು ಅಹವಾಲುಗಳನ್ನು ಆಲಿಸಿ ಅಗತ್ಯ ಮತ್ತು ಸೂಕ್ತ ಕ್ರಮ ಕೈಗೊಂಡು ಬಗೆಹರಿಸುವುದಾಗಿ ಭರವಸೆ ನೀಡಿದರು. ಈ ಸಂದರ್ಭದಲ್ಲಿ ನೂಲ್ವಿ ಗ್ರಾಮದಲ್ಲಿ ಹದಗೆಟ್ಟ ರಸ್ತೆಗಳನ್ನು ವೀಕ್ಷಣೆ ಮಾಡಿ ಸಂಬಂಧಪಟ್ಟ ಇಲಾಖೆಯ …

Read More »

ವಸತಿ ಶಾಲೆಗೆ ಭೇಟಿ ನೀಡಿದ ಸಿಇಓ : ಸ್ವರೂಪ ಟಿ ಕೆ

Spread the loveಕುಂದಗೋಳ : ಕುಂದಗೋಳ ತಾಲೂಕಿನ ಮತ್ತಿಗಟ್ಟಿ ಗ್ರಾಮದಲ್ಲಿರುವ ಇಂದಿರಾ ಗಾಂಧಿ ಮೊರಾರ್ಜಿ ವಸತಿ ಶಾಲೆಗೆ ಭೇಟಿ ನೀಡಿ ಮೂಲಭೂತ ಸೌಕರ್ಯಗಳನ್ನು ಪರಿಶೀಲಿಸಿದರು‌. ಮಾನ್ಯ ಸಿಇಓ ಅವರು ಬಾಲಕಿಯರ ಮತ್ತು ಬಾಲಕರ ವಸತಿ ಕಟ್ಟಡಗಳನ್ನು ಪರಿಶೀಲಿಸಿ, ಎಲ್ಲೆಂದರಲ್ಲಿ ನೀರು ಪೋಲಾಗುತ್ತಿರುವುದು ಮತ್ತು ಪಾಚಿ ಬೆಳೆದಿದೆ ಅಷ್ಟೇ ಅಲ್ಲದೆ ಸ್ವಚ್ಛತೆಯನ್ನು ಕಾಪಾಡಿರುವುದಿಲ್ಲ, ಸ್ವಚ್ಛತೆ ಮತ್ತು ಮೂಲಭೂತ ಸೌಕರ್ಯಗಳನ್ನು ಸರಿಪಡಿಸಲು ಸೂಚಿಸಿದರು. ಅಡಿಗೆ ಕೋಣೆ ಹಾಗೂ ಆಹಾರ ಸಾಮಗ್ರಿಗಳ ಸಂಗ್ರಹಿಸುವ ಕೊಠಡಿಯನ್ನು …

Read More »

ಕುಂದಗೋಳ ಸಂಪೂರ್ಣ ಬಂದ್

Spread the loveಕುಂದಗೋಳ : ಇಡೀ ದೇಶದ ಸಮಸ್ತ ಜನತೆಗೆ ಅನ್ನವನ್ನು ನೀಡುವ ರೈತಾಪಿ ವರ್ಗ ಇಂದು ಬೀದಿಗೆ ಬಂದು ಹೋರಾಟ ಮಾಡುತ್ತಿರುವುದು ವಿಪರ್ಯಾಸದ ಸಂಗತಿಯಾಗಿದೆ. ಹೌದು! ಇಂದು ಬೆಳಿಗ್ಗೆ ನಗರದ ಬ್ರಹ್ಮ ದೇವರ ದೇವಸ್ಥಾನದಿಂದ ಪ್ರತಿಭಟನಾಕಾರರು ನಗರದ ಮುಖ್ಯ ಬೀದಿಗಳಲ್ಲಿ ಪಾದಯಾತ್ರೆಯ ಮೂಲಕ ಗಾಳಿಮರೆಮ್ಮ ದೇವಸ್ಥಾನಕ್ಕೆ ಬಂದು, ಹುಬ್ಬಳ್ಳಿ ಲಕ್ಷ್ಮೇಶ್ವರ ರಾಜ್ಯ ಹೆದ್ದಾರಿಯನ್ನು ತಡೆದು ಪ್ರತಿಭಟನೆಯನ್ನು ನಡೆಸಿದರು. ಇಂದು ಕುಂದಗೋಳದಲ್ಲಿ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕೈಗೊಂಡ …

Read More »
[the_ad id="389"]