Spread the loveಕುಂದಗೋಳ : ಇಡೀ ದೇಶದ ಸಮಸ್ತ ಜನತೆಗೆ ಅನ್ನವನ್ನು ನೀಡುವ ರೈತಾಪಿ ವರ್ಗ ಇಂದು ಬೀದಿಗೆ ಬಂದು ಹೋರಾಟ ಮಾಡುತ್ತಿರುವುದು ವಿಪರ್ಯಾಸದ ಸಂಗತಿಯಾಗಿದೆ. ಹೌದು! ಇಂದು ಬೆಳಿಗ್ಗೆ ನಗರದ ಬ್ರಹ್ಮ ದೇವರ ದೇವಸ್ಥಾನದಿಂದ ಪ್ರತಿಭಟನಾಕಾರರು ನಗರದ ಮುಖ್ಯ ಬೀದಿಗಳಲ್ಲಿ ಪಾದಯಾತ್ರೆಯ ಮೂಲಕ ಗಾಳಿಮರೆಮ್ಮ ದೇವಸ್ಥಾನಕ್ಕೆ ಬಂದು, ಹುಬ್ಬಳ್ಳಿ ಲಕ್ಷ್ಮೇಶ್ವರ ರಾಜ್ಯ ಹೆದ್ದಾರಿಯನ್ನು ತಡೆದು ಪ್ರತಿಭಟನೆಯನ್ನು ನಡೆಸಿದರು. ಇಂದು ಕುಂದಗೋಳದಲ್ಲಿ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕೈಗೊಂಡ …
Read More »ರೈತ ವಿರೋಧಿ ಸರ್ಕಾರಕ್ಕೆ ಧಿಕ್ಕಾರ ಹಾಕಿದ ಶಾಸಕ ಎಂ ಆರ್ ಪಾಟೀಲ್
Spread the loveಕುಂದಗೋಳ: ರಾಜ್ಯ ಸರ್ಕಾರ ರೈತ ವಿರೋಧಿ ಹಾಗೂ ಜನ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ ಎಂದು ಆರೋಪಿಸಿ ಕುಂದಗೋಳ ತಾಲೂಕು ಬಿಜೆಪಿ ರೈತಮೋರ್ಚಾ ಕುಂದಗೋಳ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿತು. ಶಾಸಕ ಎಮ್.ಆರ್.ಪಾಟೀಲ್ ನೇತೃತ್ವದಲ್ಲಿ ಪಟ್ಟಣದ ಗಾಳಿ ಮರೆಮ್ಮ ದೇವಸ್ಥಾನದಿಂದ ತಹಶಿಲ್ದಾರ ಕಚೇರಿವರೆಗೆ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯದಲ್ಲಿ ತೀವ್ರವಾದ ಬರಗಾಲ ತಾಂಡವ ಆಡುತ್ತಿದೆ. ಈ ವೇಳೆ ಜನರ ಸಂಕಷ್ಟಕ್ಕೆ ದಾವಿಸಬೇಕಿದ್ದ ಸರ್ಕಾರ …
Read More »ಸಾರ್ವಜನಿಕ ಹಬ್ಬಗಳನ್ನು ಶಾಂತಿಯುತವಾಗಿ ಆಚರಿಸಿರಿ : ಪಿ ಎಸ್ ಐ ನವೀನ್ ಜಕ್ಕಲಿ
Spread the loveಕುಂದಗೋಳ ಯರೇಬೂದಿಹಾಳ ಗ್ರಾಮದ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಗಣೇಶ ಹಬ್ಬ ಮತ್ತು ಈದ್ ಮಿಲಾದ್ ನಿಮಿತ್ತವಾಗಿ ಗುಡಗೇರಿ ಪೊಲೀಸ್ ಠಾಣೆ ಪಿಎಸ್ಐ ಆದ ನವೀನ್ ಜಕ್ಕಲಿ ಅವರು ಸಾರ್ವಜನಿಕ ಹಬ್ಬಗಳನ್ನು ಕುರಿತು ಯಾವ ರೀತಿ ಆಚರಿಸಬೇಕು ಎಂದು ಹೇಳಿದರು. ಹೌದು! ನವೀನ್ ಜಕ್ಕಲಿ ಅವರು ಗಣೇಶ ಹಬ್ಬದ ಮಹತ್ವವನ್ನು ವಿವರಿಸುತ್ತಾ ಹಬ್ಬದ ಆಚರಣೆ ಯಾವ ರೀತಿ ಮಾಡಬೇಕೆಂದು ಹೇಳುತ್ತಾ ಇಂದಿನ ದಿನಗಳಲ್ಲಿ ದೇವರ ಮೇಲಿನ …
Read More »ಅಕ್ಷರ ಜ್ಞಾನವನ್ನು ವಿದ್ಯಾರ್ಥಿಗಳಿಗೆ ಉಣ ಬಡಿಸಿದ ಆದರ್ಶ ಶಿಕ್ಷಕಿ : ಶ್ರೀಮತಿ ಎಸ್ ಎಫ್ ನಾಗಶೆಟ್ಟಿ
Spread the loveಕುಂದಗೋಳ ಶ್ರೀ ಕುಬೇರಪ್ಪ ಮುದಕಪ್ಪ ನಾಗಶೆಟ್ಟಿ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಗಂಡು ಮಕ್ಕಳ ಶಾಲೆ ಯರೇಬೂದಿಹಾಳ ಈ ಶಾಲೆಯಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿರುವ ಶ್ರೀಮತಿ ಎಸ್ ಎಫ್ ನಾಗಶೆಟ್ಟಿ. ಅವರು ತಾವು ಕಲಿಸುವ ಪ್ರತಿ ವಿದ್ಯಾರ್ಥಿಗಳ ಭವಿಷ್ಯ ಉಜ್ವಲವಾಗಲಿ ಎಂದು ತಮ್ಮ ಕರ್ತವ್ಯವನ್ನು ಪ್ರಾಮಾಣಿಕತೆಯಿಂದ ನಿರ್ವಹಿಸುವುದರ ಜೊತೆಗೆ ವಿದ್ಯಾರ್ಥಿಗಳಿಗೆ ತಾಯಿ ಪ್ರೀತಿಯನ್ನು ನೀಡುವುದರೊಂದಿಗೆ ವಿದ್ಯಾರ್ಥಿಗಳ ಬಾಳು ಬಂಗಾರವಾಗುವುದೆ ನಮಗೆ ದೊರೆಯುವ ಪ್ರಶಸ್ತಿಯೇ ನಮಗೆ ಅತ್ಯುನ್ನತ ಪ್ರಶಸ್ತಿ …
Read More »
Hubli News Latest Kannada News