Spread the loveಕುಂದಗೋಳ ಕುಂದಗೋಳ ಮತಕ್ಷೇತ್ರದ ಅರಳಿಕಟ್ಟಿ ಗ್ರಾಮದ ಆಶ್ರಯ ಪ್ಲಾಟಿನಲ್ಲಿ ರಸ್ತೆ ಸುಧಾರಣೆ ಕಾಮಗಾರಿಗೆ PRED ಅಡಿ 6 ಲಕ್ಷ ರೂಪಾಯಿ ಮಂಜೂರಾಗಿದ್ದು ಇಂದು ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆಯನ್ನು ನೆರವೇರಿಸಿದರು. ಸರ್ಕಾರಿ ಆಸ್ಪತ್ರೆ ರೋಗಿಗಳಿಗೆ ಅನುಕೂಲವಾಗಲು ಜಿಲ್ಲಾ ವಿಕಲಚೇತನ ಇಲಾಖೆಯಿಂದ ಎರಡು ವೀಲ್ ಚೇರ್ ಗಳನ್ನು ಆಸ್ಪತ್ರೆಯ ವೈದ್ಯರಿಗೆ ಇಂದು ಹಸ್ತಾಂತರಿಸಿದರು. ತದನಂತರ ಗ್ರಾಮಸ್ಥರು ಹಮ್ಮಿಕೊಂಡಿದ್ದ ಸತ್ಕಾರ ಸಮಾರಂಭದಲ್ಲಿ ಭಾಗವಹಿಸಿ ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ …
Read More »ನೂತನ ಶಾಸಕರಿಗೆ ಸನ್ಮಾನ ಕಾರ್ಯಕ್ರಮ
Spread the loveಕುಂದಗೋಳ ಕುಂದಗೋಳ ಮತಕ್ಷೇತ್ರದ ಹಿರೇನರ್ತಿ ಗ್ರಾಮದ ಶ್ರೀ ಬನಶಂಕರಿ ದೇವಿ ಸೇವಾ ಸಮಿತಿ ಗ್ರಾಮ ಪಂಚಾಯತ ಅಧ್ಯಕ್ಷರು ಉಪಾಧ್ಯಕ್ಷರು ಸದಸ್ಯರು ಗ್ರಾಮದ ಸಮಸ್ತ ಗುರು ಹಿರಿಯರು ಮತ್ತು ಸಹಕಾರಿ ಸಂಘದ ಅಧ್ಯಕ್ಷರು ಉಪಾಧ್ಯಕ್ಷರು ಸರ್ವ ಸದಸ್ಯರು ಇವರ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಸನ್ಮಾನ ಸಮಾರಂಭ ಕಾರ್ಯಕ್ರಮದಲ್ಲಿ ನೂತನ ಶಾಸಕರಾದ ಎಂ ಆರ್ ಪಾಟೀಲ್ ಅವರು ಭಾಗವಹಿಸಿ ಸನ್ಮಾನವನ್ನು ಸ್ವೀಕರಿಸಿ ಪೂಜ್ಯ ಶ್ರೀಗಳಿಂದ ಆಶೀರ್ವಾದವನ್ನು ಪಡೆದರು. ಈ ಸಂದರ್ಭದಲ್ಲಿ ಗ್ರಾಮದ …
Read More »ತಾಲೂಕು ಮಟ್ಟದ ಥ್ರೋಬಾಲ್ ಆಟದಲ್ಲಿ ಪ್ರಥಮ ಸ್ಥಾನ ಪಡೆದ ಯರೇಬೂದಿಹಾಳ
Spread the loveಕುಂದಗೋಳ 2023-24 ನೇ ಸಾಲಿನ ಕುಂದಗೋಳ ತಾಲೂಕು ಮಟ್ಟದ ಕ್ರೀಡಾಕೂಟವನ್ನು ನಗರದ ಜೆ ಎಸ್ ಎಸ್ ವಿದ್ಯಾಪೀಠದಲ್ಲಿ ನಡೆಸಲಾಯಿತು. ಈ ಕ್ರೀಡಾಕೂಟಕ್ಕೆ ಜೆಎಸ್ಎಸ್ ವಿದ್ಯಾಪೀಠದ ಕಾರ್ಯದರ್ಶಿಗಳಾದ ಶ್ರೀ ಯಲ್ಲಪ್ಪ ಮೇಗುಂಡಿ ಅವರು ಚಾಲನೆ ನೀಡಿದರು ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ ಅತಿ ಉತ್ಸಾಹದಿಂದ ಮತ್ತು ಶಿಸ್ತು ಬದ್ಧವಾಗಿ ಭಾಗವಹಿಸಿ ಆಟಗಳನ್ನು ಆಡುವ ಮೂಲಕ ಕ್ರೀಡಾಕೂಟಕ್ಕೆ ಮೆರುಗು ತಂದರು. ಇಂದು ಗುಂಪು ಆಟಗಳನ್ನು ಆಡಿಸಲಾಯಿತು ವಿಜಯಶಾಲಿಯಾದ ಶಾಲೆಗಳು ಈ ಕೆಳಗಿನಂತೆ ಬಾಲಕರ …
Read More »ಪತ್ರಕರ್ತರಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸಿ
Spread the love ಮಾನ್ಯ ಮುಖ್ಯಮಂತ್ರಿಗಳಿಗೆ, ಕರ್ನಾಟಕ ರಾಜ್ಯ ಸರ್ಕಾರ ತಂದಿರುವ ಐದು ಭಾಗ್ಯಗಳು ಮಧ್ಯಮ ವರ್ಗ ಮತ್ತು ಬಡ ಜನರಿಗೆ ಈ ಬೆಲೆ ಏರಿಕೆ ಸಮಯದಲ್ಲಿ, ಅಮೃತದಂತಹ ಕೆಲಸ ಮಾಡಿದೆ. ಈ ರೀತಿ ರಾಜ್ಯ ಸರ್ಕಾರವು ಪತ್ರಕರ್ತರಿಗೆ ಮಾಸಿಕ ಪಿಂಚಣಿ ಕೊಡಬೇಕು ಮತ್ತು ಅವರ ಕುಟುಂಬಕ್ಕೆ ಆರೋಗ್ಯ ವಿಮಾ ಸೌಲಭ್ಯ ಮತ್ತು ಉಚಿತ ಶಿಕ್ಷಣವನ್ನು ಅವರು ಮಕ್ಕಳಿಗೆ ಕೊಡಬೇಕು ಎಂದು ನಾನು ವಿನಂತಿಸುತ್ತೇನೆ ನಮ್ಮ ಹಳ್ಳಿಗಳ ಪತ್ರಕರ್ತರಿಗೆ ಬರುವ …
Read More »
Hubli News Latest Kannada News