Spread the loveಆಂಕರ್ : ಕಳೆದ ಲೋಕಸಭಾ ಚುನಾವಣೆಯಲ್ಲಿನ ಸೋಲು ಕಾಂಗ್ರೆಸ್ ನಾಯಕರಿಗೆ ನಿರುದ್ಯೋಗದ ಭಾವನೆ ಹುಟ್ಟಿಸಿದೆ. ಮುಂದಿನ ದಿನಮಾನಗಳಲ್ಲಿ ನಿರೋಧ್ಯೋಗಿಗಳಾಗ್ತಿವಿ ಅಂತ ಕಾಂಗ್ರೆಸ್ ನಾಯಕರಿಗೆ ಗೊತ್ತಾಗಿದೆ. ಹಾಗಾಗಿ ರಾಜ್ಯದ ಮಾಜಿ ಸಿಎಂ ಜೋತಿಷ್ಯದ ಅಂಗಡಿ ತೆರೆದಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ ಕುಮಾರ ಕಟೀಲ್ ಅವರು ಮಾಜಿ ಸಿಎಂ ಸಿದ್ದರಾಮಯ್ಯರವರಿಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ರಾಜೀವ ಚಂದ್ರಶೇಖರ ನೇತೃತ್ವದಲ್ಲಿ ನಡೆದ, ಜಾನಾರ್ಶೀವಾದ ಯಾತ್ರೆಯಲ್ಲಿ ಮಾತನಾಡಿದ …
Read More »ಕೋವಿಡ್ ಜಾಗೃತಿ ಮೂಡಿಸಿ ಯುವಕರಿಂದ ಸ್ವಾತಂತ್ರ್ಯ ದಿನಾಚರಣೆ
Spread the loveಹುಬ್ಬಳ್ಳಿ: ಹೋರಾಟಗಾರರು ನಮ್ಮ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟಿದ್ದಾರೆ. ಈಗ ನಮ್ಮ ಸಮಯ ಕೋವಿಡ್-19 ನಿಂದ ಸ್ವಾತಂತ್ರ್ಯರಾಗಬೇಕಾಗಿದೆ ಎಂಬ ಸಂದೇಶ ಇಟ್ಟುಕೊಂಡು ರಕ್ಷಾ ಫೌಂಡೇಶನ್ ಯುವಕರು 75 ನೇ ಸ್ವಾತಂತ್ರ್ಯ ದಿನವನ್ನು ವಿಶಿಷ್ಟವಾಗಿ ಆಚರಣೆ ಮಾಡಿದರು. ಕೊರೋನಾ ಹಲ್ಮೆಟ್ ಧರಿಸಿ ಧಾರವಾಡದಿಂದ ಹುಬ್ಬಳ್ಳಿ ವರೆಗೂ ಬೈಕ್ ರ್ಯಾಲಿ ಮಾಡುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸಿದರು. ನಗರದ ಚೆನ್ನಮ್ಮ ವೃತ್ತದಲ್ಲಿ ಈ ಯುವಕರಿಗೆ ಪಾಲಿಕೆ ಮಾರ್ಷಲ್ ಗಳು ಸಾಥ …
Read More »ಕೃಷ್ಣ ನಗರ ಯುವಕ ಮಂಡಳ್ ವತಿಯಿಂದ ಸರಳವಾಗಿ ಸ್ವಾತಂತ್ರ್ಯ ದಿನ ಆಚರಣೆ
Spread the loveಹುಬ್ಬಳ್ಳಿ ದೇಶಪಾಂಡೆ ನಗರ ಕೃಷ್ಣ ನಗರದಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸರಳವಾಗಿ ಆಚರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಶರೀಫ್ ಮುಲ್ಲಾ , ರವಿ ನಿರವಾಣಿ , ಇಮ್ತಿಯಾಜ್ ಮುಲ್ಲಾ, ಸೈಫ್ ಮುಲ್ಲಾ, ರಿತೇಶ್ ಮಲ್ಲಾರಿಯವರ, ಹಾಗೂ ನಗರದ ಗುರುಹಿರಿಯರು ಹಾಗೂ ಮಹಿಳೆಯರು, ಯುವಕರು ಭಾಗಿಯಾಗಿದ್ದರು.
Read More »ಹುಬ್ಬಳ್ಳಿ ನೆಹರು ಮೈದಾನದಲ್ಲಿ 75ನೇ ಸ್ವತಂತ್ರ ದಿನಾಚರಣೆ ಆಚರಣೆ
Spread the loveಹುಬ್ಬಳ್ಳಿ : ಹುಬ್ಬಳ್ಳಿ ನೆಹರು ಮೈದಾನದಲ್ಲಿ ತಾಲೂಕು ಆಡಳಿತ ವತಿಯಿಂದ ಆಯೋಜಿಸಲಾಗಿದ್ದ ಸ್ವಾತಂತ್ರ್ಯ ಮಹೋತ್ಸವ ಕಾರ್ಯಕ್ರಮದಲ್ಲಿ ಹುಬ್ಬಳ್ಳಿ ನಗರ ತಹಶಿಲ್ದಾರ ಹಾಗೂ ತಾಲೂಕು ದಂಡಾಧಿಕಾರಿ ಶಶಿಧರ ಮಾಡ್ಯಾಳ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಶಾಸಕರಾದ ಜಗದೀಶ್ ಶೆಟ್ಟರ್ ,ಶಾಸಕರಾದ ಅಬ್ಬಯ್ಯ ಪ್ರಸಾದ್, ಪ್ರದೀಪ್ ಶೆಟ್ಟರ್ ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.
Read More »