Home / Santosh Naregal (page 141)

Santosh Naregal

ಖಾತೆ ಹಂಚಿಕೆ ವಿಚಾರದಲ್ಲಿ ಸಮಾಧಾನ ಅಸಮಾಧಾನ ಸಹಜ- ಮಾಜಿ ಸಿಎಂ ಜಗದೀಶ್ ಶೆಟ್ಟರ

Spread the loveಹುಬ್ಬಳ್ಳಿ : ಖಾತೆ ಹಂಚಿಕೆ ವಿಚಾರದಲ್ಲಿ ಸಚಿವರುಗಳಲ್ಲಿ ಸಮಾಧಾನ, ಅಸಮಾಧಾನ ಉಂಟಾಗುವುದು ಸಹಜ ಪ್ರಕ್ರಿಯೆಯಾಗಿದೆ. ಸಚಿವ ಆನಂದ ಸಿಂಗ್ ಅಸಮಾಧಾನ ಬಗ್ಗೆ ನಮ್ಮಗೆ ಹೆಚ್ಚಿನ ಮಾಹಿತಿ ಇಲ್ಲ. ಹಾಗೇನಾದರೂ ಅವರು ಖಾತೆ ಬಗ್ಗೆ ಅಸಮಾಧಾ ಹೊಂದಿದ್ದರೆ ಅದನ್ನು ಮುಖ್ಯಮಂತ್ರಿಗಳು ಸಿರಿ ಮಾಡುತ್ತಾರೆ ಎನ್ನುವ ವಿಶ್ವಾಸವಿದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ ಹೇಳಿದರು. ಹುಬ್ಬಳ್ಳಿಯ ನೆಹರು ಮೈದಾನದಲ್ಲಿ 75 ನೇ ಸ್ವಾತಂತ್ರೋತ್ಸ್ವ ಧ್ವಜಾರೋಹಣ ಕಾರ್ಯಕ್ರಮದ ಬಳಿಕ ಮಾಧ್ಯಮದವರೊಂದಿಗೆ …

Read More »

ಹುಬ್ಬಳ್ಳಿ ರಜಾ ಅಹಮ್ಮದ್ ಐಸಾಸ್ ಫೌಂಡೇಶನ್ ವತಿಯಿಂದ ಸರಳವಾಗಿ ಸ್ವಾತಂತ್ರ್ಯ ದಿನ ಆಚರಣೆ

Spread the loveಹುಬ್ಬಳ್ಳಿ:- ಹುಬ್ಬಳ್ಳಿ ರಜಾ ಅಹಮ್ಮದ್ ಐಸಾಸ್ ಫೌಂಡೇಶನ್ ವತಿಯಿಂದ ಆಜಾದ್ ಕಾಲೋನಿ ಕೇಶ್ವಾಪುರ, 8 ಉರ್ದು ಶಾಲೆ, ವಾರ್ಡ್ ನಂಬರ್ 45ರಲ್ಲಿ 75 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸರಳವಾಗಿ ಆಚರಣೆ ಮಾಡಿದರರು‌.ಈ ಸಂದರ್ಭದಲ್ಲಿ ಅಲ್ ತಾಜ್ ಹೋಟೆಲ್ ಮಾಲೀಕರು ಅಲ್ತಾಫ್ ಬೇಪಾರಿ, ಗುತ್ತಿಗೆದಾರ ರಜಾ ಅಹಮ್ಮದ್, ಡಾ.ಅಬ್ದುಲ್ ಕರೀಂ, ರಿಯಾಜ್ ಬಸರಿ, ರಶೀದ್ ಮೌಲಾ, ಇಬ್ರಾಹಿಂ ಬೇಪಾರಿ ಸೇರಿದಂತೆ ಇನ್ನಿತರರು ಇದ್ದರು.

Read More »

ಕೊಟಗೊಂಡಹುಣಸಿ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Spread the loveಹುಬ್ಬಳ್ಳಿ: ತಾಲೂಕಿನ ಕೊಟಗೊಂಡಹುಣಸಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 75 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸರಳವಾಗಿ ಅರ್ಥಪೂರ್ಣವಾಗಿ ಆಚರಣೆ ಮಾಡಲಾಯಿತು. ಧ್ವಜಾರೋಹಣವನ್ನು ಶಾಲೆಯ ಎಸ್.ಡಿ.ಎಮ್.ಸಿ ಅಧ್ಯಕ್ಷ ಶಂಕರಗೌಡ ಹೊನ್ನಪ್ಪಗೌಡ್ರ ನೆರವೇರಿಸಿದರು. ಈ ಸಂದರ್ಭದಲ್ಲಿ ಎಸ್.ಡಿ.ಎಂ.ಸಿ ಉಪಾಧ್ಯಕ್ಷೆ ಪದ್ಮಾವತಿ ಪಾಟೀಲ, ಶಾಲೆಯ ಮುಖ್ಯೋಪಾಧ್ಯಾಯರಾದ ಕೆ.ಎಮ್.ಹಗೇದ, ಶಿಕ್ಷಕರುಗಳಾದ ಜೆ.ಎನ್.ಕಳ್ಳಿಮನಿ, ಎಂ.ಎಸ್.ಪಟವರ್ಧನ, ಎಸ್.ಎಸ್.ಮಿಕಲಿ, ಬಿ.ಎಸ್.ಹಾವೇರಿ, ವ್ಹಿ.ಕೆ.ದಾಸರ, ಬಿ.ಎಸ್.ಬಸರಕೋಡ, ಗಿರಿಜಾ ನಾಯ್ಕ, ವಿದ್ಯಾ ಹಲಕುರ್ಕಿ, ಗ್ರಾಮ ಪಂಚಾಯತ ಸದಸ್ಯರಾದ ಹೊನ್ನಪ್ಪ ಸೋಲಾರಗೊಪ್ಪ, …

Read More »

ಆ.15, 16 ರಂದು ಪ್ರಾಣೇಶ ಅವರಿಂದ ನಗು ಕಾರ್ಯಕ್ರಮ

Spread the loveಹುಬ್ಬಳ್ಳಿ ; ನಗರದ ಗುರು ಇನ್ಸ್ಟಿಟ್ಯೂಟ್ ಹುಬ್ಬಳ್ಳಿ ಸಂಯುಕ್ತ ಆಶ್ರಯದಲ್ಲಿ ನಗರದ ಲೋಹಿಯಾ ನಗರದ ಆದಿರಂಗ ಕಲಾ ಶಾಲೆಯಲ್ಲಿ ಆ.15 & ಆ.16 ರಂದು ಪ್ರಾಣೇಶ ಅವರಿಂದ ನಗು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ನಟ, ನಿರ್ದೇಶಕ ಹಾಗೂ ಗುರು ಇನ್ಸ್ಟಿಟ್ಯೂಟ್ ಹುಬ್ಬಳ್ಳಿ ಮುಖ್ಯಸ್ಥ ಯಶವಂತ ಸರದೇಶಪಾಂಡೆ ಹೇಳಿದರು. ನಗರದ ಪತ್ರಿಕಾಗೋಷ್ಠಿ ಏರ್ಪಡಿಸಿ ಮಾತನಾಡಿದ ಅವರು, ನಾಟಕ, ಸಂಗೀತ, ಹಾಗೂ ನೃತ್ಯ ತರಬೇತಿ ಜೊತೆಗೆ ಈ ಕಾರ್ಯಕ್ರಮ ಆಯೋಜನೆ …

Read More »
[the_ad id="389"]