Home / Santosh Naregal (page 150)

Santosh Naregal

ಹು-ಧಾ ಪಾಲಿಕೆ ವತಿಯಿಂದ ಗುಡಿ ಮತ್ತು ದರ್ಗಾ ತೆರವು

Spread the loveವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ಹು-ಧಾ ಮಹಾನಗರ ಪಾಲಿಕೆಯ ಜೆಸಿಬಿ ಸದ್ದು ಮಾಡಿದ್ದು, ರಸ್ತೆ ಅತಿಕ್ರಮಣ ಮಾಡಿಕೊಂಡಿದ್ದ ದೇವಸ್ಥಾನ ಹಾಗೂ ದರ್ಗಾವನ್ನು ತೆರವು ಮಾಡಲಾಯಿತು. ಸಿಸಿ ರಸ್ತೆ ನಿರ್ಮಾಣ ಹಿನ್ನೆಲೆಯಲ್ಲಿ ಹುಲಿಗೆಮ್ಮ ಗುಡಿ ಮತ್ತು ದರ್ಗಾ ನೆಲಸಮ ಮಾಡಲಾಗಿದ್ದು, ಹುಬ್ಬಳ್ಳಿಯ ಹೇಗ್ಗೆರಿಯ ಪಡಗಟ್ಟಿ ರಸ್ತೆಯಲ್ಲಿರುವ ಗುಡಿ ಮತ್ತು ದರ್ಗಾ ತೆರವುಗೊಳಿಸಲಾಗಿದೆ. ಇನ್ನೂ ದರ್ಗಾ ಮತ್ತು ಗುಡಿ ತೆರವು ಹಿನ್ನೆಲೆಯಲ್ಲಿ, ಈ ಹಿಂದೆ ಎರಡು ಸಮಾಜದವರನ್ನು ಕರೆಯಿಸಿ ಸಭೆ‌ ಮಾಡಿ, …

Read More »

ಹುಬ್ಬಳ್ಳಿಯಲ್ಲಿ ಅಜ್ಜನ ಆರ್ಶಿವಾದ ಪಡೆದ ಹಾಲಿ ಸಿಎಂ ಪುತ್ರ ಭರತ ಬೊಮ್ಮಾಯಿಂದ

Spread the loveವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿರುವ ದಿವಂಗತ ಮಾಜಿ ಸಿಎಂ .ಎಸ್.ಆರ್.ಬೊಮ್ಮಾಯಿಯವರ ಪ್ರತಿಮಗೆ ಹಾಲಿ ಸಿಎಂ ಬಸವರಾಜ ಬೊಮ್ಮಾಯಿವರ ಪುತ್ರ ಭರತ ಬಸವರಾಜ ಬೊಮ್ಮಾಯಿಯವರು ಮಾಲಾರ್ಪಣೆ ಮಾಡಿ ಅಜ್ಕನ ಆರ್ಶಿವಾದ ಪಡೆದುಕೊಂಡರು. ಬಳಿಕ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ನಮ್ಮ ತಂದೆಯರು ಸಿಎಂ ಅದ ಬಳಿಕ ಮೊದಲ ಭಾರಿಗೆ ಹುಬ್ಬಳ್ಳಿಗೆ ಬಂದಿದ್ದೆ. ನಾನು ಉದ್ಯಮ ಕ್ಷೇತ್ರದಲ್ಲಿದ್ದೇನೆ. ತಂದೆಯವರಿಗೆ ಎಲ್ಲಾ ರಾಜಕೀಯ ಮತ್ತು ಅಡಳಿತ ಗೊತ್ತಿದೆ. ಅವರೆಲ್ಲಾ ಮ್ಯಾನೇಜ್ ಮಾಡುತ್ತಾರೆ. ಅಜ್ಜನವರ ಆಶಿರ್ವಾದ …

Read More »

ಇಪ್ಪತ್ತೊಂಬತ್ತು ಶಾಸಕರ ಸೇರ್ಪಡೆಯೊಂದಿಗೆ ಮೂವತ್ತಕ್ಕೆ ಏರಿದ ಬಸವರಾಜ ಬೊಮ್ಮಾಯಿ ಸಂಪುಟ ಬಲ

Spread the loveಬೆಂಗಳೂರು : ಇಪ್ಪತ್ತೊಂಬತ್ತು ಶಾಸಕರ ಸೇರ್ಪಡೆಯೊಂದಿಗೆ ಬಸವರಾಜ ಬೊಮ್ಮಾಯಿ ನೇತೃತ್ವದ ಕರ್ನಾಟಕ ಸರ್ಕಾರದ ಸಂಪುಟ ಬಲ ಇಂದು ಮೂವತ್ತಕ್ಕೆ ಏರಿದೆ. ರಾಜಭವನದ ಗಾಜಿನ ಮನೆಯಲ್ಲಿ ಇಂದು ಮಧ್ಯಾಹ್ನ ನಡೆದ ಪ್ರಮಾಣ ವಚನ ಸಮಾರಂಭದಲ್ಲಿ ಗೋವಿಂದ ಮುಕ್ತಪ್ಪ ಕಾರಜೋಳ, ಕೆ.ಎಸ್. ಈಶ್ವರಪ್ಪ, ಆರ್. ಅಶೋಕ್, ಬಿ. ಶ್ರೀರಾಮುಲು, ವಿ. ಸೋಮಣ್ಣ, ಉಮೇಶ್ ವಿಶ್ವನಾಥ ಕತ್ತಿ. ಎಸ್. ಅಂಗಾರ, ಜೆ. ಸಿ. ಮಾಧುಸ್ವಾಮಿ, ಅರಗ ಜ್ಞಾನೇಂದ್ರ, ಡಾ. ಸಿ.ಎನ್. ಅಶ್ವತ್ಥನಾರಾಯಣ, …

Read More »

ಶಾಸಕ ಶಂಕರಪಾಟೀಲ್ ಮುನೇನಕೊಪ್ಪಗೆ ಸಚಿವ ಸ್ಥಾನ: ವಾಣಿಜ್ಯನಗರಿಯಲ್ಲಿ ಸಂಭ್ರಮಾಚರಣೆ

Spread the loveಹುಬ್ಬಳ್ಳಿ : ನವಲಗುಂದ ವಿಧಾನಸಭಾ ಕ್ಷೇತ್ರದ ಶಾಸಕ ಶಂಕರಪಾಟೀಲ್ ಮುನೇನಕೊಪ್ಪ ಅವರಿಗೆ ಸಚಿವ ಸ್ಥಾನ ಹಿನ್ನೆಲೆ ಹುಬ್ಬಳ್ಳಿಯಲ್ಲಿ ಸಂಭ್ರಮಾಚರಣೆ ಮನೆಮಾಡಿದೆ. ಹೌದು..ಹುಬ್ಬಳ್ಳಿಯಲ್ಲಿ ಶಂಕರಪಾಟೀಲ್ ಮುನೇನಕೊಪ್ಪ ಬೆಂಬಲಿಗರಿಂದ ಸಂಭ್ರಮಾಚರಣೆ ನಡೆಸಿದ್ದು, ನಗರದ ಕೇಶ್ವಾಪುರ ವೃತ್ತದಲ್ಲಿ ಬೆಂಬಲಿಗರು ಹಾಗೂ ಅಭಿಮಾನಿಗಳಿಂದ ವಿಜಯೋತ್ಸವ ಆಚರಣೆ ಮಾಡಲಾಯಿತು. ಇನ್ನೂ ಪಟಾಕಿ ಸಿಡಿಸಿ ಪರಸ್ಪರ ಸಿಹಿ ತಿನ್ನಿಸಿ ಸಂಭ್ರಮಿಸಿದ ಬೆಂಬಲಿಗರು ಹಾಗೂ ಕಾರ್ಯಕರ್ತರು ಶಂಕರ ಪಾಟೀಲ್ ಮುನೇನಕೊಪ್ಪ ಪರ ಘೋಷಣೆ ಕೂಗಿ ವಿಜಯೋತ್ಸವ ಆಚರಿಸಿದರು.

Read More »
[the_ad id="389"]