Home / Santosh Naregal (page 152)

Santosh Naregal

ಶಿವಸೇನಾ ಪಕ್ಷ ,ಉತ್ತರ ಜನಶಕ್ತಿ ಸೇನಾ ಪಕ್ಷ ಹಾಗೂ ರಾಷ್ಟ್ರೀಯ ಅಪ್ನೆ ಪಕ್ಷ ಮೈತ್ರಿ ಮೂಲಕ ಮುಂಬರುವ ಚುನಾವಣೆಗೆ ಸ್ಪರ್ಧೆ : ಶಿವ ಸೇನಾ ಪಕ್ಷದ ಅಧ್ಯಕ್ಷ ಕುಮಾರ್ ಹಕಾರಿ

Spread the loveಹುಬ್ಬಳ್ಳಿ : ಬರುವ ಹುಬ್ಬಳ್ಳಿ -ಧಾರವಾಡ ಮಾಹಾನಗರ ಪಾಲಿಕೆ ಹಾಗೂ ಬರುವ ತಾಲೂಕ ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಮತ್ತು ಎರಡು ವಿಧಾನಸಭೆ ಉಪಚುನಾವಣೆಗಳಲ್ಲಿ ಶಿವಸೇನಾ ಪಕ್ಷ ,ಉತ್ತರ ಜನಶಕ್ತಿ ಸೇನಾ ಪಕ್ಷ ಹಾಗೂ ರಾಷ್ಟ್ರೀಯ ಅಪ್ನೆ ಮೂರು ಪಕ್ಷಗಳು ಪೂರ್ವ ಮೈತ್ರಿ ಮೂಲಕ ಮುಂಬರುವ ಚುನಾವಣೆಗೆ ಸ್ಪರ್ದಿಸುತ್ತೇವೆ ಎಂದು ಶಿವ ಸೇನಾ ಪಕ್ಷದ ಅಧ್ಯಕ್ಷ ಕುಮಾರ್ ಹಕಾರಿ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಶಿವಸೇನಾ ಪಕ್ಷ …

Read More »

ಉತ್ತಮ ಬೊಂಗಾಳೆ ಕೊಲೆ ಪ್ರಕರ: ಮೂವರಿಗೆ 10 ವರ್ಷ ಶಿಕ್ಷೆ, ಹುಬ್ಬಳ್ಳಿ ಕೋರ್ಟ್ ಆದೇಶ

Spread the loveಹುಬ್ಬಳ್ಳಿ: ಬೈಕ್ ಪಾರ್ಕಿಂಗ್ ವಿಷಯಕ್ಕೆ ಜಗಳವಾಡಿ ಉತ್ತಮ ಬೊಂಗಾಳೆ ಎಂಬುವರನ್ನು ಕೊಲೆ ಮಾಡಿದ ಮೂವರು ಅಪರಾಧಿಗಳಿಗೆ, ಇಲ್ಲಿನ ಐದನೇ ಹೆಚ್ಚುವರಿ ಮತ್ತು ಜಿಲ್ಲಾ ಸೆಷನ್ಸ್ ನ್ಯಾಯಾಲಯವು ಶುಕ್ರವಾರ ಹತ್ತು ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ತಲಾ ₹75 ಸಾವಿರ ದಂಡ ವಿಧಿಸಿದೆ. ಸುನೀಲ ಚಂದಯ್ಯ, ಸನ್ನಿ ಹಾಗೂ ಮೈಕಲ್ ಶಿಕ್ಷೆಗೊಳಗಾದವರು. ಕ್ಲಬ್ ರಸ್ತೆಯ ರೈಲ್ವೆ ಮೈದಾನದ ಪಾರ್ಕಿಂಗ್ ಬಳಿ, 2019ರ ಜನವರಿ 13ರಂದು ಬೈಕ್ ನಿಲ್ಲಿಸುವ …

Read More »

ಅಖಿಲ ಭಾರತ ಪಂಚಮಸಾಲಿ ಮಹಾಸಭಾ ನೂತನ ಅಧ್ಯಕ್ಷರಿಗೆ ಪಂಚಮಸಾಲಿ ಸಮಾಜ ಬಾಂಧವರಿಂದ ಸನ್ಮಾನ

Spread the loveಅಖಿಲ ಭಾರತ ಪಂಚಮಸಾಲಿ ಮಹಾಸಭಾ ನೂತನ ಅಧ್ಯಕ್ಷ ಹುಬ್ಬಳ್ಳಿ ವಿಜಯಾನಂದ ಕಾಶಪ್ಪನವರ ಸನ್ಮಾನ ಅಖಿಲ ಭಾರತ ಪಂಚಮಸಾಲಿ ಮಹಾಸಭಾ ನೂತನ ಅಧ್ಯಕ್ಷರಾಗಿ ಪ್ರಪ್ರಥಮ ಭಾರಿಗೆ ಹುಬ್ಬಳ್ಳಿ ನಗರಕ್ಕೆ ಆಗಮಿಸಿದ ಮಾಜಿ ಶಾಸಕ ಹಾಗೂ ಯುವ ನೇತಾರ ಶ್ರೀ ವಿಜಯಾನಂದ ಕಾಶಪ್ಪನವರ ರವರನ್ನು ಉಣಕಲ್ಲ ಶ್ರೀಗರ ಕ್ರಾಸ್ ಬಳಿ ಇರುವ ಶ್ರೀ ಕೇದಾರ ಗ್ರಾನೈಟ್ ಆವರಣದಲ್ಲಿ ಸಮಾಜ ಬಾಂಧವರು ಆತ್ಮೀಯವಾಗಿ ಸನ್ಮಾನಿಸಿದರು. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪಂಚಮಸಾಲಿ ಸಮಾಜಕ್ಕೆ …

Read More »

ಶಂಕರಪಾಟೀಲ ಮುನೇನಕೊಪ್ಪ ಅವರಿಗೆ ಸಚಿವ ಸ್ಥಾನ ನೀಡಲಿ; ಹುಬ್ಬಳ್ಳಿ ಗಿರಣಿಚಾಳ ನಿವಾಸಿಗಳ ಸಂರಕ್ಷಣಾ ಸಮಿತಿ

Spread the loveಹುಬ್ಬಳ್ಳಿ : ನೂತನ ಸಿಎಂ ಬಸವರಾಜ ಬೊಮ್ಮಾಯಿ ಅವರ ಸಂಪುಟದಲ್ಲಿ ಶಾಸಕ ಶಂಕರಪಾಟೀಲ ಮುನೇನಕೊಪ್ಪ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಹುಬ್ಬಳ್ಳಿಯ ಗಿರಣಿಚಾಳ ನಿವಾಸಿಗಳ ಸಂರಕ್ಷಣಾ ಸಮಿತಿ ಹಾಗೂ ದಲಿತ ಒಕ್ಕೂಟ ಒತ್ತಾಯ ಮಾಡಿದೆ. ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಮಿತಿಯ ಸಹ ಕಾರ್ಯದರ್ಶಿ ಪರಶುರಾಮ ಪೂಜಾರ ಅವರು, ಶಂಕರಪಾಟೀಲ ಮುನೇನಕೊಪ್ಪ ಅವರೊಬ್ಬ ಜಾತ್ಯಾತೀತ ನಾಯಕರಾಗಿದ್ದಾರೆ. ಎರಡು ಬಾರಿ ಶಾಸಕರಾಗಿ, ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿಗಳಾಗಿ, ನಿಗಮ ಮಂಡಳಿಯ …

Read More »
[the_ad id="389"]