Spread the loveಧಾರವಾಡ : ಲಾರಿ ಹಾಗೂ ಖಾಸಗಿ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಹುಬ್ಬಳ್ಳಿ ಧಾರವಾಡ ಬೈಪಾಸ್ ಬಳಿ ನಡೆದಿದೆ. ಬೆಳಗಾವಿ ಕಡೆಯಿಂದ ಬೆಂಗಳೂರಿನತ್ತ ಹೊರಟಿದ್ದ ಖಾಸಗಿ ಬಸ್ ಹಾಗೂ ಬೆಂಗಳೂರು ಕಡೆಯಿಂದ ಬೆಳಗಾವಿ ಕಡೆಗೆ ಹೊರಟಿದ್ದ ಲಾರಿಯ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಈ ಅವಘಡ ನಡೆದಿದೆ . ಘಟನೆಯಲ್ಲಿ ಲಾರಿಯಲ್ಲಿದ್ದ ಕ್ಲೀನರ್ ಹಾಗೂ ಖಾಸಗಿ ಬಸ್ನಲ್ಲಿದ್ದ …
Read More »ಮುಂದುವರೆದ ಗಣೇಶೋತ್ಸವ ಆಚರಣೆ ಗದ್ದಲ : ನಾಳೆ ನಡೆಯುವ ಸಾಮಾನ್ಯ ಸಭೆಯಲ್ಲಿ ಸ್ಪಷ್ಟತೆ?
Spread the loveಹುಬ್ಬಳ್ಳಿ : ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡುವಂತೆ ಒತ್ತಾಯಿಸಿ ಹಿಂದೂಪರ ಸಂಘಟನೆಗಳು ಪ್ರತಿಭಟನೆ ನಡೆಸಿದರು. ಸ್ಥಳಕ್ಕೆ ಆಗಮಿಸಿದ ಮೇಯರ್ ಪ್ರತಿಭಟನಾಕಾರರೊಂದಿಗೆ ಬೈಟೆಕ್ ಕುಳಿತು ಮನವಿ ಆಲಿಸಿದರು. ಕಳೆದ ೧೫ ದಿನಗಳಿಂದ ಪಾಲಿಕೆ ಮೇಯರ್ ಹಾಗೂ ಆಯುಕ್ತರಿಗೆ ಶ್ರೀರಾಮಸೇನೆ, ರಾಣಿ ಚೆನ್ನಮ್ಮ ಮೈದಾನ ಗಜಾನನ ಉತ್ಸವ ಸಮಿತಿ, ವಿಶ್ವ ಹಿಂದೂ ಪರಿಷತ್, ಬಜರಂಗದಳ, ಹಿಂದೂ ಜಾಗರಣ ವೇದಿಕೆ ಸೇರಿದಂತೆ ವಿವಿಧ ಹಿಂದೂ ಪರ …
Read More »ಅ. 28 ರಂದು ವೀರಶೈವ ಲಿಂಗಾಯತ ಸಮಾಜದ ಎಲ್ಲಾ ಪಂಗಡಗಳ ವಧು-ವರರ ಬೃಹತ್ ಸಮಾವೇಶ
Spread the loveಹುಬ್ಬಳ್ಳಿ: ವೀರಶೈವ ಲಿಂಗಾಯತ ಸಮಾಜದ ಎಲ್ಲಾ ಪಂಗಡಗಳ ರಾಜ್ಯ ಮಟ್ಟದ ವಧು-ವರರ ಬೃಹತ್ ಸಮಾವೇಶವನ್ನು ಇದೇ ದಿ. ೨೮ ರಂದು ನಗರದ ಮೂರುಸಾವಿರಮಠ ಶಾಲೆಯ ಆವರಣದ ಎಸ್.ಜೆ.ಎಂ.ವಿ ಸಂಘದ ಡಾ. ಮೂಜಗಂ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ವಧು-ವರರ ಸೂಚಕರಾದ ಹನುಮಂತಪ್ಪ ಎಚ್.ಎಸ್ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೃಹತ್ ಸಮಾವೇಶವನ್ನು ಅಂದು ಮುಂಜಾನೆ 10 ರಿಂದ 5 ಗಂಟೆಯವರೆಗೆ ಹಮ್ಮಿಕೊಳ್ಳಲಾಗಿದೆ. ಈ ಸಮಾವೇಶದಲ್ಲಿ ಜಂಗಮ, ಪಂಚಮಸಾಲಿ, …
Read More »ಈದ್ಗಾ ಮೈದಾನದಲ್ಲಿ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಬೇಕೆಂದು ಆಗ್ರಹಿಸಿ ಪ್ರತಿಭಟನೆ
Spread the loveಈದ್ಗಾ ಮೈದಾನದಲ್ಲಿ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಬೇಕೆಂದು ಆಗ್ರಹಿಸಿ ಪ್ರತಿಭಟನೆ ಹುಬ್ಬಳ್ಳಿ : ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಬೇಕೆಂದು ಆಗ್ರಹಿಸಿ ವಿವಿಧ ಹಿಂದೂ ಪರ ಸಂಘಟನೆಗಳಿಂದ ಹು-ಧಾ ಮಹಾನಗರ ಪಾಲಿಕೆ ಆವರಣದಲ್ಲಿಂದು ಪ್ರತಿಭಟನೆ ನಡೆಸಿದರು. ರಾಣಿಚೆನ್ನಮ್ಮ ಮೈದಾನ ಗಜಾನನ ಉತ್ಸವ ಸಮಿತಿ, ವಿಶ್ವ ಹಿಂದೂ ಪರಿಷತ್, ಬಜರಂಗ ದಳ, ಶ್ರೀರಾಮ ಸೇನೆ, ಹಿಂದೂ ಜಾಗರಣ ವೇದಿಕೆ ಸೇರಿದಂತೆ ವಿವಿಧ ಹಿಂದೂ …
Read More »