Spread the loveಧಾರವಾಡ : ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣವನ್ನು ಸಿಬಿಐ ತನಿಖೆ ನಡೆಸುತ್ತಿದೆ. ಈ ಸಂಬಂಧ ಯೋಗೀಶ್ ಗೌಡ ಪತ್ನಿ ಮಲಮ್ಮ ಹಾಗೂ ಜಿ.ಪಂ ಉಪಾಧ್ಯಕ್ಷ ಶಿವಾನಂದ ಕರಿಗಾರ ಹಾಗೂ ಕೆಪಿಸಿಸಿ ಕಾರ್ಯದರ್ಶಿ ಮತ್ತು ಕಾಂಗ್ರೆಸ್ ಮುಖಂಡ ನಾಗರಾಜ ಗೌರಿ ಅವರಿಗೆ ಸಿಬಿಐ ವಿಚಾರಣೆಗೆ ಬರುವಂತೆ ಸೂಚನೆ ನೀಡಿತ್ತು. ಸಿಬಿಐ ತನಿಖೆಗೆ ಹಾಜರಾದಕರಿಗಾರ, ನಾಗರಾಜ ಗೌರಿ, ಮಲ್ಲಮ್ಮ, ಬಸವರಾಜ ಮುತ್ತಗಿಈ ಹಿನ್ನೆಲೆಯಲ್ಲಿ ಉಪನಗರ ಪೊಲೀಸ್ …
Read More »ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹುಟ್ಟು ಹಬ್ಬ ಅಂಗವಾಗಿ ಬಡ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ
Spread the loveಹುಬ್ಬಳ್ಳಿ : ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರ ಹುಟ್ಟು ಹಬ್ಬದ ಅಂಗವಾಗಿ ಶಿವರಾಜ್ ಕುಮಾರ್ ಅಭಿಮಾನಿಗಳಿಂದ ಹುಬ್ಬಳ್ಳಿ ಚಿಟಗುಪ್ಪಿ ಆಸ್ಪತ್ರೆಯಲ್ಲಿ ಬಡ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಮಾಡಲಾಯಿತು. ಈ ಬಾರಿ ಶಿವರಾಜ್ ಕುಮಾರ್ ಅವರ 125 ನೇ ಚಲನಚಿತ್ರ ವೇದ ಹಿನ್ನೆಲೆಯಲ್ಲಿ ಈ ಹುಟ್ಟು ಹಬ್ಬವನ್ನು ವಿಶೇಷವಾಗಿ ಆಚರಣೆ ಮಾಡಲಾಗುತ್ತಿದ್ದು, ಹುಬ್ಬಳ್ಳಿಯ ಚಿಟಗುಪ್ಪಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ಶಿವರಾಜ ಕುಮಾರ್ ಅಭಿಮಾನಿಗಳಿಂದ ವಿತರಣೆಯನ್ನು …
Read More »ಗಬ್ಬೂರ ಬೈಪಾಸ್ ಬಳಿ ಅಪಘಾತ: ಏಳು ಜನರಿಗೆ ಗಂಭೀರ ಗಾಯ
Spread the loveಹುಬ್ಬಳ್ಳಿ : ಕಾರ್ ಮತ್ತೇ ಲಾರಿ ನಡುವೆ ಅಪಘಾತ ಸಂಭವಿಸಿದ್ದು, ಏಳು ಜನರು ಗಂಭೀರವಾಗಿ ಗಾಯಗೊಂಡ ಘಟನೆ ಹುಬ್ಬಳ್ಳಿ ಗಬ್ಬೂರ ಬೈಪಾಸ್ ಬಳಿ ನಡೆದಿದೆ. ಮಹಾರಾಷ್ಟ್ರಕ್ಕೆ ಹೋಗುತ್ತಿದ್ದ ಲಾರಿ ಹಾಗೂ ಹಾವೇರಿ ಕಡೆಗೆ ಹೋಗುತ್ತಿದ್ದ ಕಾರ್ ನಡುವೆ ಅಪಘಾತ ಸಂಭವಿಸಿದ್ದು, ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೂ ಸ್ಥಳಕ್ಕೆ ಸಂಚಾರಿ ಪೊಲೀಸ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ವಾಹನದ ಬಗ್ಗೆ ಹಾಗೂ ಗಾಯಗೊಂಡಿರುವವರ …
Read More »ಧಾರವಾದಲ್ಲಿ ಮೊಮ್ಮಗ ನಿಂದ ಅಜ್ಜಿಯ ಕೊಲೆ
Spread the loveಧಾರವಾಡ : ಮೊಮ್ಮಗನೊಬ್ಬ ಅಜ್ಜಿಯನ್ನು ಹತ್ಯೆ ಮಾಡಿರುವ ಘಟನೆ ಧಾರವಾಡದ ಜಯನಗರ ಲಾಸ್ಟ್ ಸ್ಟಾಪ ಬಳಿ ಇರುವ ದುರ್ಗಾದೇವಿ ಕಲೋನಿಯಲ್ಲಿ ನಡೆದಿದೆ. ದತ್ತು ಶಿಂದೆ ಎನ್ನುವ ಯುವಕ ತನ್ನ ಅಜ್ಜಿ ಬಿಮವ್ವ ಶಿಂದೆ ಯನ್ನು ಕೊಲೆ ಮಾಡಿದ್ದಾನೆ. ಜಗಳ ವನ್ನು ಬಿಡಿಸಲು ಹೋದ ದತ್ತು ಶಿಂದೆ ತಾಯಿ ಗೌರವ್ವ ಮೇಲೆ ಹಲ್ಲೆಯಾಗಿದ್ದು ಗಂಭೀರವಾಗಿ ಗಾಯಗೊಂಡಿದಾಳೆ. ನಿನ್ನೆ ತಡ ರಾತ್ರಿ ಘಟನೆ ನಡೆದಿದ್ದು. ಈ ಸಂಬಂಧ ಉಪನಗರ ಠಾಣೆಯಲ್ಲಿ …
Read More »