Spread the loveಹುಬ್ಬಳ್ಳಿ : ಬರುವ ಜೂನ್ 21 ರಿಂದ ಜಿಲ್ಲೆಯಾದ್ಯಂತ 18 ವರ್ಷ ಮೇಲ್ಪಟ್ಟವರಿಗೆಲ್ಲರಿಗೂ ಕೋವಿಡ್ ನಿರೋಧಕ ಲಸಿಕೆ ಹಾಕುವ ಕಾರ್ಯವನ್ನು ವ್ಯಾಪಕವಾಗಿ ಕೈಗೊಳ್ಳಲು ಸರ್ವಸಿದ್ಧತೆ ಮಾಡಿಕೊಳ್ಳಬೇಕು ಎಂದು ಕೇಂದ್ರ ಸಂಸದೀಯ ವ್ಯವಹಾರಗಳು,ಗಣಿ ಮತ್ತು ಕಲ್ಲಿದ್ದಲು ಸಚಿವರಾದ ಪ್ರಲ್ಹಾದ ಜೋಷಿ ಹಾಗೂ ಬೃಹತ್ ,ಮಧ್ಯಮ ಕೈಗಾರಿಗೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ ಶೆಟ್ಟರ್ ಅವರು ಸೂಚನೆ ನೀಡಿದರು. ನಗರದ ಸರ್ಕ್ಯೂಟ್ ಹೌಸಿನಲ್ಲಿ ಇಂದು ಸಂಜೆ ನಡೆದ ಜಿಲ್ಲೆಯ …
Read More »ಧಾರವಾಡ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ ಇಳಿಕೆ
Spread the loveಧಾರವಾಡ ಜಿಲ್ಲೆಯಲ್ಲಿ ಇಂದು 148 ಕೊರೊನಾ ಸೋಂಕು ದೃಢಪಟ್ಟಿವೆ. ಇಂದು ಜಿಲ್ಲೆಯಲ್ಲಿ 430 ಜನ ಸೋಂಕಿತರು ಗುಣಮುಖವಾಗಿ ಅಸ್ಪತ್ರೆಯೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು ಸಕ್ರಿಯ ಸೋಂಕಿತರ ಸಂಖ್ಯೆ 1796 ಹಾಗೂ ಇಂದು ಕರೊನಾ ಸೋಕಿನಿಂದ 9 ಜನ್ ಸಾವನ್ನಪ್ಪಿದ್ದಾರೆ .
Read More »ಪ್ರೊ.ಎಚ್.ಎಂ.ಮಹೇಶ್ವರಯ್ಯ ನಿಧನ : ಸಚಿವರಾದ ಶೆಟ್ಟರ್ ಸಂತಾಪ
Spread the loveಹುಬ್ಬಳ್ಳಿ : ಕರ್ನಾಟಕ ಕೇಂದ್ರಿಯ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿಗಳೂ,ಭಾಷಾಶಾಸ್ತ್ರಜ್ಞರೂ ಆದ ಪ್ರೊ.ಎಚ್.ಎಂ.ಮಹೇಶ್ವರಯ್ಯ ಅವರ ನಿಧನಕ್ಕೆ ಬೃಹತ್,ಮಧ್ಯಮ ಕೈಗಾರಿಕೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ ಶೆಟ್ಟರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಇವರ ನಿಧನದಿಂದ ನಾಡಿನ ಭಾಷಾಶಾಸ್ತ್ರಕ್ಕೆ ದೊಡ್ಡ ನಷ್ಟವಾಗಿದೆ. ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿ ಕುಟುಂಬ ಮತ್ತು ವಿದ್ಯಾರ್ಥಿ ಬಳಗಕ್ಕೆ ಬರಲಿ ಎಂದು ಸಚಿವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
Read More »ವಿದ್ಯುತ್ ದರ ಏರಿಕೆ ಖಂಡನೀಯ : ಮಲ್ಲಿಕಾರ್ಜುನ ತೋಟಗಿ
Spread the loveಹುಬ್ಬಳ್ಳಿ:-ಕೊರೊನಾ ಸಂದರ್ಭದಲ್ಲಿ ಸರಕಾರ ವಿದ್ಯುತ್ ಧರ ಏರಿಕೆ ಮಾಡಿದ್ದು ಖಂಡನೀಯ ಕೂಡಲೇ ರಾಜ್ಯ ಸರಕಾರ ವಿದ್ಯುತ್ ದರ ಕಡಿಮೆ ಮಾಡಬೇಕು ಇಲ್ಲವಾದರೆ ರಾಜ್ಯದಾದ್ಯಂತ ಹೋರಾಟ ಮಾಡಬೇಕಾಗುತ್ತದೆ ಎಂದು ರಿಪಬ್ಲಿಕ್ ಪಾರ್ಟಿ ಆಫ ಇಂಡಿಯಾ ಪಕ್ಷದ ಜಿಲ್ಲಾ ಅಧ್ಯಕ್ಷ ಮಲ್ಲಿಕಾರ್ಜುನ ತೋಟಗಿ ಎಚ್ಚರಿಕೆ ನೀಡಿದರು ನಗರದಲ್ಲಿಂದು ವಿದ್ಯುತ್ ದರ ಏರಿಕೆಯನ್ನು ಖಂಡಿಸಿ, ಪ್ರತಿಭಟನೆ ನಡೆಸಿ ನಂತರ ಮಾತಾನಾಡಿದ ಅವರು, ಕೊರೊನಾ ಹಾವಳಿಗೆ ತತ್ತರಿಸಿರುವ ಸಾರ್ವಜನಿಕರು ಹಲವಾರು ರೀತಿಯಲ್ಲಿ ಸಮಸ್ಯೆಗಳನ್ನು …
Read More »