Spread the loveಹುಬ್ಬಳ್ಳಿ : ಅರವಿಂದ ಬೆಲ್ಲದ ಅವರು ವೈಯಕ್ತಿಕ ಕೆಲಸಕ್ಕೆ ದೆಹಲಿಗೆ ಹೋಗಿದ್ದಾರೆ. ಅಲ್ಲದೇ ಅವರ ಪತ್ನಿಯವರ ಸಂಬಂಧಿಕರು ಬಹಳಷ್ಟು ಜನರು ದೆಹಲಿಯಲ್ಲಿ ಇರುವುದರಿಂದ ಸ್ವಾಭಾವಿಕವಾಗಿ ದೆಹಲಿಗೆ ಹೋಗಿದ್ದಾರೆ. ಇದನ್ನೇ ಭಿನ್ನಮತ ಎಂದರೇ ಏನು ಹೇಳುವುದು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಬೆಲ್ಲದ ಅವರು ನನಗೆ ವಾಟ್ಸಫ್ ಮೆಸೇಜ್ ಕಳಿಸಿದ್ದಾರೆ. ನನ್ನ ವೈಯಕ್ತಿಕ ಕೆಲಸದ ಮೇಲೆ ದೆಹಲಿಗೆ ಬಂದಿದ್ದೇನೆ …
Read More »ಕೆನರಾ ಬ್ಯಾಂಕ್ ವತಿಯಿಂದ ಆಹಾರ ವಿತರಣೆ
Spread the loveಹುಬ್ಬಳ್ಳಿ: ಕೆನರಾ ಬ್ಯಾಂಕ್ ಕ್ಷೇತ್ರೀಯ ಕಾರ್ಯಾಲಯ 1 ಹುಬ್ಬಳ್ಳಿ ವತಿಯಿಂದ ಇಂದು ಆಹಾರ ಪೊಟ್ಟಣಗಳನ್ನು ವಿತರಣೆ ಮಾಡಲಾಯಿತು. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆ ಆವರಣದಲ್ಲಿಂದು ರೋಗಿಗಳ ಸಂಬಂಧಿಕರಿಗೆ ಕೆನರಾ ಬ್ಯಾಂಕ್ ವತಿಯಿಂದ ಆಹಾರ ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಮುಖ್ಯಸ್ಥರಾದ ರವಿಕಾಂತ್ ಡೋರಾ , ಕಿಮ್ಸ್ ಆಸ್ಪತ್ರೆ ಆವರಣದಲ್ಲಿರುವ ಕೆನರಾ ಬ್ಯಾಂಕಿನ ಸೀನಿಯರ್ ಮ್ಯಾನೇಜರ್ ಶ್ರೀಧರ್ ಎಂ ,HOD ಕೆ ಎಫ್ ಕಮ್ಮಾರ್ ಹಾಗೂ ಇತರರು ಉಪಸ್ಥಿತರಿದ್ದರು.
Read More »ತೈಲ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪಕ್ಷದಿಂದ ವಿನೂತನ ಪ್ರತಿಭಟನೆ
Spread the loveಹುಬ್ಬಳ್ಳಿ: ಕೊರೋನಾ ಸಾಂಕ್ರಾಮಿಕ ರೋಗ ಸಂಕಷ್ಟದ ಸಂದರ್ಭದಲ್ಲಿಯೂ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಗಗನಕ್ಕೇರುತ್ತಿದ್ದು, ಇದಕ್ಕೆ ಖಂಡನೆ ವ್ಯಕ್ತಪಡಿಸುವ ಕಾಂಗ್ರೆಸ್ ನಗರದ ವಿವಿಧೆಡೆ ಬುಲೆಟ್ ಬೈಕ್ ಗೆ ಹಗ್ಗ ಕಟ್ಟಿ ಎಳೆಯುವ ಮೂಲಕ ವಿನೂತನ ಪ್ರತಿಭಟನೆ ಮಾಡಿದರು. ರಾಜ್ಯದಲ್ಲಿ 100 ನಾಟ್ಔಟ್ ಹೆಸರಿನಲ್ಲಿ ವಿನೂತನ ಪ್ರತಿಭಟನೆಯನ್ನು ಕಾಂಗ್ರೆಸ್ ಹಮ್ಮಿಕೊಂಡಿದ್ದು, ಅದರಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಆದೇಶದಂತೆ ಇಂದು ಶಾಸಕ ಪ್ರಸಾದ್ ಅಬ್ಬಯ್ಯ, .ಮಾಜಿ ಸಚಿವ ಎ.ಎಮ್.ಹಿಂಡಸಗಿರಿ …
Read More »ಧಾರವಾಡ ಜಿಲ್ಲೆಯಲ್ಲಿ ಶೇ.10.5 ಕೋವಿಡ ಪಾಜಿಟಿವಿಟಿ ದರ
Spread the loveಧಾರವಾಡ : ಜಿಲ್ಲೆಯಲ್ಲಿ ಇಂದು ಕೋವಿಡ್ ಪಾಜಿಟಿವಿಟಿ ದರ ಶೇ.10.5 ರಷ್ಟು ಇದೆ ಎಂದು ಜಿಲ್ಲಾ ಆರೋಗ್ಯ ಇಲಾಖೆ ಪ್ರಕಟಣೆ ತಿಳಿಸಿದೆ.
Read More »