Spread the loveಹುಬ್ಬಳ್ಳಿ : ಪ್ರಬುದ್ಧ ರಾಜಕಾರಣಿಯಾಗಿ ಯಡಿಯೂರಪ್ಪ ಏನು ಸಂದೇಶ ನೀಡಬೇಕು ಅದ್ನ ನೀಡಿದ್ದಾರೆ. ಮುತ್ಸದಿ ರಾಜಕಾರಣಿಗೆ ಇರೋ ಬದ್ಧತೆ ಯಡಿಯೂರಪ್ಪ ಗೆ ಇದೆ ಎಂದು ಮೂರುಸಾವಿರ ಮಠದ ಮಠಾಧೀಶ ಗುರುಸಿದ್ಧ ರಾಜಯೋಗೇಂದ್ರ ಮಹಾಸ್ವಾಮಿಗಳ ಹೇಳಿದರು. ಹೈಕಮಾಂಡ್ ಸೂಚಿಸಿದರೆ ರಾಜೀನಾಮೆ ನೀಡ್ತೇನೆ ಎಂಬ ಯಡಿಯೂರಪ್ಪ ಹೇಳಿಕೆಗೆ ಪ್ರತಿಕ್ರಿಯಿಸಿದರು.ಯಡಿಯೂರಪ್ಪ ಹೇಳಿಕೆ ತುಂಬಾ ಬೆಲೆಯುಳ್ಳ ಮಾತು. ಅವರ ಮಾತಿನಿಂದ ರಾಜಕಾರಣಿ ಹೇಗಿರಬೇಕೆಂಬುದನ್ನು ಪ್ರತಿಯೊಬ್ಬರೂ ಅರ್ಥ ಮಾಡಿಕೊಳ್ಳಬೇಕು.ಯಡಿಯೂರಪ್ಪ ಒಬ್ಬ ಒಳ್ಳೆ ರಾಜಕಾರಣಿ. ಕರ್ನಾಟಕದ …
Read More »ಧಾರವಾಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಇಂದು 8 ಜನ ಬಲಿ
Spread the loveಧಾರವಾಡ ಜಿಲ್ಲೆಯಲ್ಲಿ ಇಂದು 313 ಕೊರೊನಾ ಸೋಂಕು ದೃಢಪಟ್ಟಿವೆ. ಇಂದು ಜಿಲ್ಲೆಯಲ್ಲಿ 560 ಜನ ಸೋಂಕಿತರು ಗುಣಮುಖವಾಗಿ ಅಸ್ಪತ್ರೆಯೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು ಸಕ್ರಿಯ ಸೋಂಕಿತರ ಸಂಖ್ಯೆ 2941 ಹಾಗೂ ಇಂದು ಕರೊನಾ ಸೋಕಿನಿಂದ 8 ಜನ್ ಸಾವನ್ನಪ್ಪಿದ್ದಾರೆ .
Read More »ಮಾನಸಿಕ ಅಸ್ವಸ್ಥ ಮಹಿಳೆ ಕಾಣೆ: ವಿದ್ಯಾನಗರದಲ್ಲಿ ಘಟನೆ
Spread the loveಹುಬ್ಬಳ್ಳಿ: ಮಾನಸಿಕ ಅಸ್ವಸ್ಥ ಮಹಿಳೆಯೊಬ್ಬರು ಮಧ್ಯಾಹ್ನದ ಸಮಯದಲ್ಲಿ ವಿದ್ಯಾನಗರದ ಶಿವ ನಿಲಯ ಪಿಜಿಯಿಂದ ಹೋರ ಹೋಗಿ ಕಾಣೆಯಾಗಿದ್ದಾರೆ. ಗೌರಮ್ಮ ಗುರುಬಸಪ್ಪ ಹರವಿ(65) ಎಂಬುವವರೇ ಕಾಣೆಯಾಗಿದ್ದು, ಮನೆಯಿಂದ ಹೋಗುವಾಗ ಹಳದಿ ಬಣ್ಣದ ಸೀರೆಯನ್ನು ಉಟ್ಟಿದ್ದು, ಯಾರಿಗಾದರೂ ಈ ಮಹಿಳೆಯು ಕಾಣಿಸಿಕೊಂಡಲ್ಲಿ ಸ್ಥಳೀಯ ಪೊಲೀಸ್ ಠಾಣೆಗೆ ಅಥವಾ ದೂರವಾಣಿ ಸಂಖ್ಯೆ +918073350278, 8722646108 ಮಾಹಿತಿ ನೀಡಬೇಕೆಂದು ಪ್ರಕಟಣೆ ತಿಳಿಸಿದೆ.
Read More »ಸಿ ಎಂ ಬದಲಾವಣೆ ವಿಚಾರದಿಂದ ಸರಕಾರದ ಇಮೇಜೆಗೆ ಡ್ಯಾಮೇಜ್ : ಸಚಿವ ಜಗದೀಶ್ ಶೆಟ್ಟರ್
Spread the loveಹುಬ್ಬಳ್ಳಿ : ನಾಯಕತ್ವ ಬದಲಾವಣೆ ಪದೇ ಪದೇ ಯಾಕೆ ಚರ್ಚೆ ಆಗ್ತಿದೆ ಅಂತ ಗೊತ್ತಾಗುತ್ತಿಲ್ಲ. ಇದರಿಂದ ಸರ್ಕಾರದ ಇಮೇಜ್ ಗೂ ಡ್ಯಾಮೇಜ್ ಆಗುತ್ತಿದೆ ಎಂದು ಸಚಿವ ಜಗದೀಶ್ ಶೆಟ್ಟರ್ ಅಸಮಾಧಾನ ಹೊರಹಾಕಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಯಕತ್ವ ಬದಲಾವಣೆ ವಿಷಯದಿಂದ ನಮಗೂ ಕೆಲಸ ಮಾಡಲು ಆಗುತ್ತಿಲ್ಲ. ಇದರಿಂದ ಸಂಪೂರ್ಣ ಸರ್ಕಾರದ ಆಡಳಿತಕ್ಕೆ ಹೊಡೆತ ಬಿಳುತ್ತಿದೆ. ಮೊದಲಿನಿಂದಲೂ ಯಡಿಯೂರಪ್ಪ ಅವರು ಪಕ್ಷವನ್ನ ಕಟ್ಟಿ ಬೆಳೆಸಿದವರು. ಅದಕ್ಕಾಗಿ ಅವರು …
Read More »