Spread the loveಹುಬ್ಬಳ್ಳಿ : ಸಿಎಂ ಬದಲಾವಣೆ ವಿಚಾರವಾಗಿ ನಾನೇನೂ ಕಾಮೆಂಟ್ ಮಾಡೋದಿಲ್ಲ. ಸಿಎಂ ಅವರು ಏನು ಹೇಳಿದ್ದಾರೋ ಆ ವಿಚಾರವಾಗಿ ಏನೇ ಪ್ರಶ್ನೆಗಳಿದ್ದರೂ ಸಿಎಂ ಅವರನ್ನೇ ಕೇಳಬೇಕು ಎಂದು ಶಾಸಕ ಅರವಿಂದ ಬೆಲ್ಲದ ಹೇಳಿದ್ದಾರೆ. ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಬದಲಾವಣೆ ವಿಚಾರವಾಗಿ ಯಾರೂ ಸಹಿ ಸಂಗ್ರಹಕ್ಕೆ ಮುಂದಾಗಿಲ್ಲ. ಈ ಹಿಂದೆ ಕೆ.ಎಸ್.ಈಶ್ವರಪ್ಪ ಅವರ ಇಲಾಖೆಯ ಹಣ ಬಿಡುಗಡೆ ವಿಚಾರವಾಗಿ ಸಹಿ ಸಂಗ್ರಹ ಮಾಡಲಾಗಿತ್ತು. ಆದರೆ, ಈಗ …
Read More »ನಮ್ಮ ಪಕ್ಷದಲ್ಲಿ ಯಾವುದೇ ಸಹಿ ಸಂಗ್ರಹ, ಒತ್ತಡಗಳಿಗೆ ಆಸ್ಪದವಿಲ್ಲ : ನಳೀನಕುಮಾರ್ ಕಟೀಲ
Spread the loveಹುಬ್ಬಳ್ಳಿ : ಬಿ.ಎಸ್.ವೈ ಪರ ಸಹಿ ಸಂಗ್ರಹ ಮಾಡಿರುವಂತ ಯಾವುದೇ ಪ್ರಸಂಗಗಳು ಬಿಜೆಪಿಯಲ್ಲಿ ನಡೆದಿಲ್ಲ. ನಮ್ಮ ಪಾರ್ಟಿಯಲ್ಲಿ ಸಹಿ ಸಂಗ್ರಹ, ಒತ್ತಡ, ಒತ್ತಾಯ ಅಂತ ವಿಷಯಗಳಿಗೆ ಆಸ್ಪದವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ. ಯಡಿಯೂರಪ್ಪ ಪರ ಸಹಿ ಬಗ್ಗೆ ರೇಣುಕಾಚಾರ್ಯ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ನಮ್ಮದು ಶಾಸನ ಬದ್ಧ ಪಾರ್ಟಿಯಾಗಿದೆ. ನಮ್ಮ ಪಕ್ಷದಲ್ಲಿ ಯಾವುದೇ ಸಹಿ ಸಂಗ್ರಹ ನಡೆದಿಲ್ಲ ಎಂದರು. ರಾಷ್ಟ್ರೀಯ …
Read More »ಸಿಎಂ ಬದಲಾವಣೆ ವಿಚಾರ ಈಗ ಅಪ್ರಸ್ತುತ: ಬಸವರಾಜ್ ಬೊಮ್ಮಾಯಿ
Spread the loveಹುಬ್ಬಳ್ಳಿ : ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನಮ್ಮಸರ್ವಸಮ್ಮತ ನಾಯಕ. ಅವರ ನೇತೃತ್ವದಲ್ಲಿ ಸರ್ಕಾರ ಇನ್ನೂ ಎರಡು ವರ್ಷ ಸರ್ಕಾರ ಮುಂದುವರೆಯಲಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. ನಗರದಲ್ಲಿಂದು ಮಾತನಾಡಿದ ಅವರು, ಎಲ್ಲರಿಗೂ ಯಡಿಯೂರಪ್ಪ ಅವರೇ ನಮ್ಮ ನಾಯಕ ಅಂತ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹಾಗೂ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಹೇಳಿದ್ದಾರೆ. ಸಿಎಂ ಬದಲಾವಣೆ ಇನ್ನು ಮುಂದೆ ಅಪ್ರಸ್ತುತ ಎಂದರು. ಸಹಿ …
Read More »ಆಕ್ಸಿಜನ್ ಘಟಕ ನಿರ್ಮಾಣಕ್ಕೆ ಭೂಮಿ ಪೂಜೆ ಅದಕ್ಕೆ ಸ್ವಚ್ಚತೆ
Spread the loveಹುಬ್ಬಳ್ಳಿ : ಪಟ್ಟಣದ ಸರ್ಕಾರಿ ಆಸ್ಪತ್ರೆಯ ಆವರಣದ ತುಂಬ ಇವತ್ತು ಸ್ವಚ್ಚವಾದ ರಸ್ತೆ ಎಲ್ಲೇಡೆ ಕ್ರಿಮಿನಾಶಕ ಪೌಡರ್ ಸಿಂಪಡಣೆ ಜೊತೆ ಸುವ್ಯವಸ್ಥಿತವಾದ ವಾತಾವರಣ ಆಸ್ಪತ್ರೆಗೆ ಬರೋ ರೋಗಿ ಹಾಗೂ ಸಾರ್ವಜನಿಕರಿಗೆ ದರ್ಶನವಾಯ್ತು. ಹೌದು ! ಕುಂದಗೋಳ ತಾಲೂಕ ಆಸ್ಪತ್ರೆಯಲ್ಲಿ ಇಷ್ಟೇಲ್ಲಾ ನೈರ್ಮಲ್ಯ ವಾತಾವರಣ ಒಂದೇ ದಿನದಲ್ಲಿ ಕಾಣಲು ಮುಖ್ಯ ಕಾರಣ ತಾಲೂಕು ಆಸ್ಪತ್ರೆ ಆವರಣದಲ್ಲಿ ಎಮ್.ಆರ್.ಪಿ.ಎಲ್ ಕಂಪನಿಯ ಪ್ರತಿ ನಿಮಿಷಕ್ಕೆ 500 ಲೀಟರ್ ಸಾಮರ್ಥ್ಯದ ಆಕ್ಸಿಜನ್ ದ್ರವ …
Read More »