Spread the loveವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಹುಬ್ಬಳ್ಳಿ ಗ್ರಾಮಾಂತರ ವಿಭಾಗದಲ್ಲಿ ಸಸಿ ನೆಡುವ ಕಾರ್ಯಕ್ರಮ ಹಾಗೂ ಬಸ್ಸುಗಳ ತಪಾಸಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಹುಬ್ಭಳ್ಳಿ ಗ್ರಾಮಾಂತರ 2 ನೇ ಘಟಕದಲ್ಲಿ ಸಸಿ ನೆಟ್ಟು ಬಸ್ಸಿನ ಹೊಗೆ ತಪಾಸಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ನಂತರ ವಿಭಾಗೀಯ ನಿಯಂತ್ರಣಾಧಿಕಾರಿ ಹೆಚ್. ರಾಮನಗೌಡರ ಮಾತನಾಡಿ ಹುಬ್ಬಳ್ಳಿ ಗ್ರಾಮಾಂತರ ವಿಭಾಗದ ಎಲ್ಲಾ ಡಿಪೋಗಳು ಮತ್ತು ಬಸ್ ನಿಲ್ದಾಣಗಳಲ್ಲಿರುವ ಖಾಲಿ …
Read More »ಹುಬ್ಬಳ್ಳಿ ಫ್ಕೈಓವರ್ ರಸ್ತೆ ಕಾರ್ಯ ತ್ವರಿತಗೊಳಿಸಿ: ಕೇಂದ್ರ ಸಚಿವ ಪ್ರಲ್ಹಾದ ಜೋಷಿ
Spread the loveಹುಬ್ಬಳ್ಳಿಯ ಸಂಚಾರ ದಟ್ಟಣೆ ಕಡಿಮೆ ಮಾಡುವ ಉದ್ದೇಶದಿಂದ ನಿರ್ಮಿಸಲು ನಿರ್ಧರಿಸುವ ಫ್ಲೈ ಓವರ್ ರಸ್ತೆ ಕಾಮಗಾರಿ ಸಂಬಂಧಿತ ಕಾರ್ಯಗಳನ್ನು ಚುರುಕುಗೊಳಿಸಬೇಕು ಎಂದು ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಸೂಚಿಸಿದರು. ಈ ಕುರಿತು ಪ್ರಗತಿ ಪರಿಶೀಲನೆ ಸಭೆ ನಡೆಸಿದ ಅವರು,ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ರೂಪಿಸಿದ ರಾಷ್ಟ್ರೀಯ ಹೆದ್ದಾರಿಯ ಬೈಪಾಸ್ ಹಾಗೂ ನಗರದ ಫ್ಲೈಓವರ್ ರಸ್ತೆ ಕಾಮಗಾರಿಗಳನ್ನು ಯಾವುದೇ ಅಡೆತಡೆಯಾಗದಂತೆ ನಿಗದಿಪಡಿಸಿದ ಅವಧಿಯಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಬೇಕು. ಬಿಆರ್ಟಿಎಸ್ ಮತ್ತು …
Read More »ಜಿಲ್ಲೆಯಲ್ಲಿ ಕೋವಿಡ್ ನಿರೋಧಕ ಲಸಿಕೆ ಅಭಾವವಿಲ್ಲ : ಸಚಿವ ಜಗದೀಶ್ ಶೆಟ್ಟರ್
Spread the loveಹುಬ್ಬಳ್ಳಿ : ಜಿಲ್ಲೆಯಾದ್ಯಂತ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಅಗತ್ಯತೆಯ ಮೇರೆಗೆ ಆದ್ಯತಾ ವಲಯದ ಪ್ರತಿಯೊಬ್ಬರಿಗೂ ಕೋವಿಡ್ ವ್ಯಾಕ್ಸಿನ್ ಲಭ್ಯವಿದೆ.ಲಸಿಕೆಯ ಅಭಾವವಿಲ್ಲ ಈ ಸೌಲಭ್ಯದಿಂದ ಯಾರೂ ವಂಚಿತರಾಗಬಾರದು ಎಂದು ಬೃಹತ್,ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ ಶೆಟ್ಟರ್ ಹೇಳಿದರು. ನಗರದ ಸರ್ಕ್ಯೂಟ್ ಹೌಸಿನಲ್ಲಿಂದು ನಡೆದ ಕೋವಿಡ್ ನಿರ್ವಹಣೆ ಪರಿಶೀಲನೆ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು. ನಮ್ಮ ಜಿಲ್ಲೆಯಲ್ಲಿ ಪೂರ್ಣ ಪ್ರಮಾಣದಲ್ಲಿ ಲಸಿಕೆ ಒದಗಿಸಲು ಯಾವುದೇ ಕೊರತೆಯಿಲ್ಲ. …
Read More »ಜೀವ ಅನಿಲಕ್ಕಾಗಿ ಮರ-ಗಿಡಗಳು ಅಗತ್ಯ: ಭಾರತಿ ಶೆಟ್ಟರ್
Spread the loveಹುಬ್ಬಳ್ಳಿ : ಸಸಿಗಳನ್ನು ಹೆಚ್ಚು ಹೆಚ್ಚು ನೆಡುವುದರಿಂದ ನಾವು ಉಸಿರಾಡಲು ಹೆಚ್ಚಿನ ಆಮ್ಲಜನಕ ದೊರೆಯುತ್ತದೆ, ಮಕ್ಕಳು ಈಗಿನಿಂದಲೇ ಸಸಿಗಳನ್ನು ನೆಡುವ ಹವ್ಯಾಸವನ್ನು ಬೆಳೆಸಿಕೊಳ್ಳಲಿ, ಜೀವ ಅನಿಲಕ್ಕಾಗಿ ಮರಗಿಡಗಳು ಅಗತ್ಯ ಎಂದು ಧಾರವಾಡ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಭಾರತಿ ಶೆಟ್ಟರ್ ತಿಳಿಸಿದರು. ನಗರದ ಉಣಕಲ್ ನಲ್ಲಿರುವ ಬಾಲಕರ ಸರಕಾರಿ ಬಾಲಮಂದಿರದಲ್ಲಿ ಎಲ್ಲ ಮಕ್ಕಳೊಂದಿಗೆ ಸಸಿಗಳನ್ನು ನಡೆವುದರ ಮೂಲಕ ವಿಶ್ವ ಪರಿಸರ ದಿನಾಚರಣೆ ಆಚರಿಸಿ ಅವರು …
Read More »