Spread the loveಹುಬ್ಬಳ್ಳಿ: ಶಾಸಕ ಪ್ರಸಾದ ಅಬ್ಬಯ್ಯ ಅವರ ಸಹಕಾರದಿಂದ ಮೊದಲ ಹಂತದ ವ್ಯಾಕ್ಸಿನೇಶನ್ ಅಭಿಯಾನ ವಾರ್ಡ ನಂಬರ್ 63 ರಲ್ಲಿ ನಡೆಯಿತು. ಸ್ಲಂ ಜನಾಂದೋಲನ ಕರ್ನಾಟಕ ಸಂಚಾಲಕರಾದ ಶೋಭಾ ಕಮತರ ಅವರ ನೇತೃತ್ವದಲ್ಲಿ ನಡೆದ ಲಸಿಕೆ ಅಭಿಯಾನದಲ್ಲಿ ಗುರುಸಿದ್ದೇಶ್ವರ ಕಾಲೋನಿಣ ಸಂತೋಷನಗರದ ಬೀದಿಬದಿ ವ್ಯಾಪಾರಸ್ಥರು, ಕೂಲಿ ಕಾರ್ಮಿಕರು, ಚಿಂದಿ ಆಯುವವರು ಸೇರಿದಂತೆ ಮುಂತಾದ ಜನರಿಗೆ ಸುಮಾರು 168 ಜನರಿಗೆ ಕೋವಿಶೀಲ್ಡ್ ಲಸಿಕೆ (ಆನ್ಸೈಟ್ ಬಲ್ಕ್ ವ್ಯಾಕ್ಸಿನ್) ವಿತರಿಸಲಾಯಿತು. ಇನ್ನೂ …
Read More »ಧಾರವಾಡ ಪೊಟೊ ಸ್ಟುಡಿಯೋ ಕಳ್ಳತನ ಭೇಧಿಸಿದ ಪೊಲೀಸರು ಕಳ್ಳತನ ಮಾಡಿದ ಇಬ್ಬರ ಬಂಧನ ವಿದ್ಯಾಗಿರಿ ಪೊಲೀಸರ ಕಾರ್ಯಾಚರಣೆ
Spread the loveಧಾರವಾಡ: ಕಳೆದ ಎರಡು ದಿನಗಳ ಹಿಂದೆ ಧಾರವಾಡದ ಮಾಳ ಮಡ್ಡಿಯಲ್ಲಿ ನಡೆದ ಸ್ವಾತಿ ಪೊಟೊ ಸ್ಟುಡಿಯೋ ಕಳ್ಳತನ ಪ್ರಕರಣವನ್ನು ವಿದ್ಯಾಗಿರಿ ಪೊಲೀಸರು ಬೇಧಿಸಿದ್ದಾರೆ. ಕಳ್ಳತನ ನಡೆದ ಕುರಿತು ಸ್ಟುಡಿಯೋ ಮಾಲೀಕ ದತ್ತಪ್ರಸಾದ ರಾಹುಲ್ ವಿದ್ಯಾಗಿರಿ ಪೊಲೀಸ್ ಠಾಣೆಯಲ್ಲಿ ದೂರನ್ನು ದಾಖಲು ಮಾಡಿದ್ದು ಈ ಒಂದು ದೂರು ದಾಖಲಾಗುತ್ತಿದ್ದಂತೆ ಮೇಲಾಧಿಕಾ ರಿಗಳ ಮಾರ್ಗದರ್ಶನದಲ್ಲಿ ಇನ್ಸ್ಪೆಕ್ಟರ್ ಮಹಾಂತೇ ಶ್ ಬಸಾಪೂರ ಮತ್ತು ಟೀಮ್ ಕಾರ್ಯಾಚರಣೆ ಮಾಡಿ ಪ್ರಕರಣವನ್ನು ಬೇಧಿಸಿದ್ದಾರೆ ಹೌದು …
Read More »ಧಾರವಾಡ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ ಇಳಿಕೆ
Spread the loveಧಾರವಾಡ ಜಿಲ್ಲೆಯಲ್ಲಿ ಇಂದು 235 ಕೊರೊನಾ ಸೋಂಕು ದೃಢಪಟ್ಟಿವೆ. ಇಂದು ಜಿಲ್ಲೆಯಲ್ಲಿ 652 ಜನ ಸೋಂಕಿತರು ಗುಣಮುಖವಾಗಿ ಅಸ್ಪತ್ರೆಯೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು ಸಕ್ರಿಯ ಸೋಂಕಿತರ ಸಂಖ್ಯೆ 3965 ಹಾಗೂ ಇಂದು ಕರೊನಾ ಸೋಕಿನಿಂದ 4 ಜನ್ ಸಾವನ್ನಪ್ಪಿದ್ದಾರೆ .
Read More »ಜಿಲ್ಲೆಯಲ್ಲಿ 160 ಜನ ಬ್ಲ್ಯಾಕ್ ಫಂಗಸ್ ಸೋಂಕಿತರಿಗೆ ಚಿಕಿತ್ಸೆ ಮತ್ತು ಒರ್ವ ಗುಣಮುಖ
Spread the loveಧಾರವಾಡ : ಜಿಲ್ಲೆಯ ಸರಕಾರಿ ಹಾಗೂ ಖಾಸಗಿ ಆಸ್ಪತ್ರೆಗಳು ಸೇರಿದಂತೆ ವಿವಿಧ ಆಸ್ಪತ್ರೆಗಳಲ್ಲಿ ಈಗಾಗಲೇ ಒಟ್ಟು 160 ಜನ ಬ್ಲ್ಯಾಕ್ ಫಂಗಸ್ ಸೋಂಕಿತರು ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಯಾವುದೇ ಹೊಸ ಪ್ರಕರಣ ದಾಖಲಾಗಿರುವದಿಲ್ಲ ಎಂದು ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
Read More »