Spread the loveಧಾರವಾಡ : ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ 92 ಜನ, ಧಾರವಾಡ ಎಸ್.ಡಿ.ಎಮ್. ಆಸ್ಪತ್ರೆಯಲ್ಲಿ 20 ಜನ ಹಾಗೂ ಕುಂದಗೋಳ ತಾಲೂಕಾ ಆಸ್ಪತ್ರೆಯಲ್ಲಿ ಒಬ್ಬರು ಸೇರಿದಂತೆ ಜಲ್ಲೆಯಲ್ಲಿ ಒಟ್ಟು 113 ಜನ ಬ್ಲ್ಯಾಕ್ ಫಂಗಸ್ ಸೋಂಕಿತರು ಇಂದು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾ ಆರೋಗ್ಯ ಇಲಾಖೆಯ ಪ್ರಕಟಣೆ ತಿಳಿಸಿದೆ.
Read More »ಜಲಧಾರೆ ಕುಡಿಯುವ ನೀರಿನ ಯೋಜನೆ ಅನುಷ್ಠಾನಕ್ಕೆ ರಾಜ್ಯ ಸಚಿವ ಸಂಪುಟದ ಅನುಮೋದನೆ : ಸಚಿವ ಜಗದೀಶ್ ಶೆಟ್ಟರ್
Spread the loveಹುಬ್ಬಳ್ಳಿ ಸರ್ಕ್ಯೂಟ್ ಹೌಸ್ನಲ್ಲಿ ಜರುಗಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಜಲಧಾರೆ ವಿಸ್ತೃತ ಯೋಜನೆಗೆ ಸರ್ಕಾರದಿಂದ ಹಸಿರು ನಿಶಾನೆ ದೊರೆತಿದೆ. ಜಿಲ್ಲೆಯ ಪ್ರತಿ ಗ್ರಾಮದ ಮನೆ ಮನೆಗೂ ನಳ ಮೂಲಕ ಶುದ್ದ ಕುಡಿಯುವ ನೀರನ್ನು ಒದಗಿಸಲಾಗುವುದು. ಇದರೊಂದಿಗೆ 54 ಕೋಟಿ ರೂಪಾಯಿಗಳ ಅಣ್ಣಿಗೇರಿ ಪಟ್ಟಣದ ಕುಡಿಯುವ ನೀರಿನ ಯೋಜನೆಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಆದಷ್ಟು ಬೇಗ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುವುದು ಎಂದರು. ಮುಖ್ಯಮಂತ್ರಿ ಯಡಿಯೂರಪ್ಪನವರ ನೇತೃತ್ವದಲ್ಲಿ ಜರುಗಿದ ಸಚಿವ …
Read More »ವಿಶ್ವನಾಥ್ ಸಜ್ಜನ ಹಾಗೂ ಅವರ ಗೆಳೆಯ ಬಳಗಿಂದ ಜಿಲ್ಲಾಡಳಿತಕ್ಕೆ ಔಷಧ ಹಾಗೂ ವೈದ್ಯಕೀಯ ಪರಿಕರಗಳ ಹಸ್ತಾಂತರ
Spread the loveಜಿಲ್ಲೆಯಲ್ಲಿ ಉತ್ತಮ ರೀತಿಯಲ್ಲಿ ಕೋವಿಡ್ ನಿರ್ವಹಣೆ ಮಾಡಲಾಗುತ್ತಿದೆ. ವಿವಿಧ ಖಾಸಗಿ ಸಂಸ್ಥೆಗಳು ಸಹ ಜಿಲ್ಲಾಡಳಿತದ ಜೊತೆ ಕೈ ಜೋಡಿಸಿದ್ದು, ಅಗತ್ಯ ವೈದ್ಯಕೀಯ ಪರಿಕರಗಳನ್ನು ನೀಡುತ್ತಿದ್ದಾರೆ. ತೆಲಂಗಾಣ ರಾಜದ್ಯ ಸಿಕಂದರಾಬ್ ಪೊಲೀಸ್ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಹುಬ್ಬಳ್ಳಿ ಮೂಲದ ವಿಶ್ವನಾಥ್.ಸಜ್ಜನ ಹಾಗೂ ಅವರ ಗೆಳೆಯ ಬಳಗಿಂದ ಜಿಲ್ಲಾಡಳಿತಕ್ಕೆ 29 ಆಕ್ಸಿಜನ್ ಸಾಂದ್ರಕ, 3400 ಕೋವಿಡ್ ಕಿಟ್, 20 ಸಾವಿರ ಮಾಸ್ಕ್, 220 ಲೀಟರ್ ಸ್ಯಾನಿಟೈಜರ್ ಸೇರಿದಂತೆ ಕೋವಿಡ್ ರೋಗಿಗಳಿಗೆ …
Read More »ಪಶು ಇಲಾಖೆ ವತಿಯಿಂದ ಬಿಡಾಡಿ ಜಾನುವಾರುಗಳಿಗೆ ಮೇವು ಹಾಗೂ ಆಹಾರ
Spread the loveಹುಬ್ಬಳ್ಳಿ: ಧಾರವಾಡ ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ನಗರದಲ್ಲಿನ ಬಿಡಾಡಿ ಜಾನುವಾರುಗಳಿಗೆ ಪಶು ಇಲಾಖೆಯಿಂದ ಇಂದು ಮೇವು ಹಾಗೂ ಆಹಾರ ನೀಡಲಾಯಿತು. ದಾನಿಗಳು ನೀಡುವ ಹಸಿ ಮೇವು, ಆಹಾರ ಪದಾರ್ಥಗಳನ್ನು ಪಶು ಇಲಾಖೆ ವತಿಯಿಂದ ಸಂಗ್ರಹಿಸಿ ಜಾನುವರುಗಳಿಗೆ ನೀಡಲಾಗುತ್ತಿದೆ. ಇದಕ್ಕಾಗೆ ನೇಮಿಸಿದ ವಾಹನಗಳಲ್ಲಿ ಪಶು ಇಲಾಖೆ ಸಿಬ್ಬಂದಿ ಹುಬ್ಬಳ್ಳಿ ನಗರದ ಬೀದಿ ಬೀದಿಗಳಿಗೆ ತೆರಳಿ ಪಶುಗಳಿಗೆ ಆಹಾರ ಹಂಚುತ್ತಿದ್ದಾರೆ. ಪ್ರಾಣಿಗಳಿಗೆ ಆಹಾರ ನೀಡ ಬಯಸುವ ಹುಬ್ಬಳ್ಳಿ ನಾಗರಿಕರು ಪಶುವೈದ್ಯಾಧಿಕಾರಿ ಹೆಚ್.ವೈ.ಹೊನ್ನಿನಾಯ್ಕರ್ …
Read More »