Home / Santosh Naregal (page 198)

Santosh Naregal

ವೆಂಟಿಲೇಟರ್‌ಗಳ ಬಳಕೆಗೆ ತರಬೇತಿ ನೀಡುವ ಕಾರ್ಯಕ್ರಮ ಹೆಚ್ಚಿಸಿ: ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌

Spread the loveಬೆಂಗಳೂರು: ಕೋವಿಡ್‌ ರೋಗಿಗಳಲ್ಲಿ ವೆಂಟಿಲೇಟರ್ ಗಳ ಬಳಕೆಯ ಬಗ್ಗೆ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿಗಳಲ್ಲಿ ಪ್ರಾಯೋಗಿಕ ಕ್ರಮಗಳ ಬಗ್ಗೆ ತರಬೇತಿಯನ್ನು ನೀಡುವ ಕಾರ್ಯಕ್ರಮಗಳನ್ನು ರಾಜ್ಯಾದ್ಯಂತ ಹೆಚ್ಚಿಸಬೇಕು ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ್‌ ಶೆಟ್ಟರ್‌ ಅಭಿಪ್ರಾಯಪಟ್ಟರು. ಇಂದು ಕರ್ನಾಟಕ ಇನ್ಸಿಟ್ಯೂಟ್‌ ಆಫ್‌ ಮೆಡಿಕಲ್‌ ಸೈನ್ಸಸ್‌ ಹುಬ್ಬಳ್ಳೀ, ಧಾರವಾಡ ಜಿಲ್ಲಾ ಆರೋಗ್ಯಾಧಿಕಾರಿಗಳ ಸಂಘ ಮತ್ತು ಇಂಡಿಯನ್‌ ಸೊಸೈಟಿ ಆಫ್‌ ಅನಸ್ತೇಸಿಯಾಲಜಿಸ್ಟ್‌ …

Read More »

ಮೇ.27 ,28 ಹಾಗೂ 29 ಮೂರು ದಿನಗಳ ಕಾಲ ಕಿರಾಣಿ ,ಮಾಂಸ ಮಾರಾಟ ಅವಧಿ ಬೆಳಿಗ್ಗೆ 6 ರಿಂದ ಮಧ್ಯಾಹ್ನ 12 ರವರೆಗೆ ವಿಸ್ತರಣೆ

Spread the loveಧಾರವಾಡ : ಕೊರೊನಾ ನಿಯಂತ್ರಿಸಲು ಕಠಿಣ ಲಾಕ್‌ಡೌನ್ ಜಾರಿಗೊಳಿಸಿರುವ ಹಿನ್ನೆಲೆಯಲ್ಲಿ ಜನತೆಗೆ ಕಿರಾಣಿ , ಮಾಂಸದ ಪದಾರ್ಥಗಳನ್ನು ಪೂರೈಸಲು ಮೇ.27 ಗುರುವಾರ , ಮೇ.28 ಶುಕ್ರವಾರ ಹಾಗೂ ಮೇ.29 ಶನಿವಾರ ಈ ಮೂರು ದಿನಗಳ ಕಾಲ ಬೆಳಿಗ್ಗೆ 6 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಅವಕಾಶ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಕೆ.ಪಾಟೀಲ ತಿಳಿಸಿದ್ದಾರೆ. ಹೆಚ್ಚು ಜನದಟ್ಟಣೆಯಾಗಬಾರದು ಎಂಬ ಉದ್ದೇಶದಿಂದ ಕಿರಾಣಿ ಹಾಗೂ ಮಾಂಸ ಮಾರಾಟದ ಸಮಯದ …

Read More »

ಸಾಲದ ಸುಳಿಗೆ ಸಿಲುಕಿ, ಮನೆಯವರನ್ನು ಹೊರಹಾಕಿ ನೇಣಿಗೆ ಶರಣಾದ ವ್ಯಕ್ತಿ

Spread the loveಹುಬ್ಬಳ್ಳಿ : ಮನೆಯವರ ಜೊತೆ ಜಗಳವಾಡಿದ ವ್ಯಕ್ತಿಯೊಬ್ಬ ಮನೆಯಿಂದ ಎಲ್ಲರನ್ನು ಹೊರ ಹಾಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಹಳೇ ಹುಬ್ಬಳ್ಳಿಯ ಬೇಪಾರಿ‌ ಪ್ಲಾಟ್ ನಲತಲಿ ನಡೆದಿದೆ‌ ಅಮೀರ್ ಮಹ್ಮದಾಲಿ ಮನಿಯಾರ್ (28) ನೇಣಿಗೆ ಶರಣಾದ ವ್ಯಕ್ತಿ ನಿನ್ನೆ ರಾತ್ರಿ ಪತ್ನಿಯೊಂದಿಗೆ ಸಾಲದ ವಿಚಾರವಾಗಿ ಜಗಳ ಮಾಡಿದ್ದಾನೆ. ತಡರಾತ್ರಿ ಮಡದಿ, ಮಕ್ಕಳನ್ನು ಮನೆಯಿಂದ ಹೊರಹಾಕಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಕುಟುಂಬದವರು ಹೇಳಿದ್ದಾರೆ. ಆದ್ರೆ …

Read More »

ಬೇಕಾಬಿಟ್ಟಿ ಓಡಾಡುತ್ತಿದ್ದ ಯುವಕರಿಗೆ ಬಿಸಿ ಮುಟ್ಟಿಸಿದ ಪೊಲೀಸರು

Spread the loveಹುಬ್ಬಳ್ಳಿ : ಮಾತ್ರೆ ತರಲು ಬಂದಿದ್ದ ಮೂರು ಜನ ಯುವಕರನ್ನ ತಡೆದು ಇಬ್ಬರನ್ನ ಠಾಣೆಗೆ ಕರೆದೊಯ್ದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.. ಮಾತ್ರೆ ತರುವ ನೆಪದಲ್ಲಿ ಹುಬ್ಬಳ್ಳಿಯ ಕೋರ್ಟ್ ಸರ್ಕಲ್ ಬಳಿ ಅನಗತ್ಯವಾಗಿ ಓಡಾಡುತ್ತಿದ್ದ ಯುವಕರನ್ನ ತಡೆದ ಪೊಲೀಸರು ಬೇಕಾಬಿಟ್ಟಿ ಓಡಾಡದಂತೆ ಯುವಕರಿಗೆ ಎಚ್ಚರಿಕೆ ನೀಡಿದ್ರು..ಇನ್ನು 3 ಜನ ಬಂದಿದ್ದನ್ನ ಪ್ರಶ್ನಿಸಿ ಓರ್ವರಿಗೆ ಮಾತ್ರ ಅವಾಕಾಶ ವಿದ್ದು ಇನ್ನಿಬ್ಬರನ್ನ ಓಡಾಡದಂತೆ ಪ್ರಶ್ನಿಸಿ ಅವರನ್ನ ಠಾಣೆಗೆ ಕರೆದೊಯ್ದರು.

Read More »
[the_ad id="389"]