Spread the loveಹುಬ್ಬಳ್ಳಿ : ಧಾರವಾಡ ಜಿಲ್ಲೆಯಲ್ಲಿ ಲಾಕ್ಡೌನ್ ಮುಂದುವರಿಸುವ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಅಧ್ಯಕ್ಷತೆಯಲ್ಲಿ ವರ್ತಕರು, ಎಪಿಎಂಸಿ ಪ್ರತಿನಿಧಿಗಳು, ಉದ್ದಿಮೆದಾದರು, ವಿವಿಧ ವಾಣಿಜ್ಯ ಸಂಘಟನೆಗಳ ಸಭೆ ಕರೆದು ಅಭಿಪ್ರಾಯ ಪಡೆಯಲಾಗಿದೆ. ಲಾಕ್ಡೌನ್ ಮುಂದುವರಿಸುವ ಕುರಿತು ನಾಳೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಕೇಂದ್ರ ಸಂಸದೀಯ ವ್ಯವಹಾರಗಳು, ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಲ್ಹಾದ್ ಜೋಶಿ ಹೇಳಿದರು. ನಗರದ ಸರ್ಕ್ಯೂಟ್ ಹೌಸ್ನಲ್ಲಿ ಲಾಕ್ಡೌನ್ ಕುರಿತು ಜರುಗಿದ ಸಭೆಯ …
Read More »ಆಕ್ಸಿಜನ್ ಕಾನ್ಸ್ಟ್ರೇಟರ್ಸ್ ಹಾಗೂ ಸಿಲೆಂಡರ್ಗಳು ಜಿಲ್ಲಾಡಳಿತಕ್ಕೆ ಹಸ್ತಾಂತರ
Spread the loveಹುಬ್ಬಳ್ಳಿ : ಕೇಂದ್ರ ಸರ್ಕಾರದ ಎಂ.ಇ.ಸಿ.ಎಲ್ ಕಂಪನಿಯ ಸಿ.ಎಸ್.ಆರ್ ನಿಧಿಯಡಿ ನೀಡಲಾದ 10 ಲೀಟರ್ ಸಾಮರ್ಥ್ಯದ 51 ಆಕ್ಸಿಜನ್ ಕಾನ್ಸಟ್ರೇಟರ್ಸ್ ಹಾಗೂ ಯುನಿಟೈಡ್ ವೇ ಬೆಂಗಳೂರು ಕಂಪನಿ ಕಡೆಯಿಂದ ನೀಡಲಾದ 100 ಆಕ್ಸಿಜನ್ ತುಂಬಲು ಅನುವಾಗುವ ಖಾಲಿ ಸಿಲೆಂಡರ್ಗಳನ್ನು ನಗರದ ಸರ್ಕ್ಯೂಟ್ ಹೌಸ್ನಲ್ಲಿ ಜಿಲ್ಲಾಡಳಿತಕ್ಕೆ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಕೇಂದ್ರ ಸಂಸದೀಯ ವ್ಯವಹಾರಗಳು, ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಲ್ಹಾದ್ ಜೋಶಿ, ಬೃಹತ್ ಮತ್ತು ಮಧ್ಯಮ ಕೈಗಾರಿಕೆ, …
Read More »ಕೋವಿಡ್ ಕಾರ್ಯಗಳಿಗೆ 50 ಲಕ್ಷ ಅನುದಾನ ನೀಡಿದ ಶಾಸಕ ಪ್ರದೀಪ್ ಶೆಟ್ಟರ್
Spread the loveಹುಬ್ಬಳ್ಳಿ : ವಿಧಾನ ಪರಿಷತ್ ಶಾಸಕ ಪ್ರದೀಪ್ ಶೆಟ್ಟರ್ ಶಾಸಕರ ಸ್ಥಳೀಯ ಪ್ರದೇಶ ಅಭಿವೃದ್ದಿ ಯೋಜನೆಯಡಿ ಬಿಡುಗಡೆಯಾದ 50 ಲಕ್ಷ ರೂಪಾಯಿಗಳ ಅನುದಾನ್ನು ಕೋವಿಡ್ ಕಾರ್ಯಗಳಿಗೆ ಬಳಸಲು ಅನುಮತಿ ನೀಡಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಅವರಿಗೆ ಪತ್ರ ನೀಡಿದ್ದಾರೆ. ನಗರದ ಸರ್ಕ್ಯೂಟ್ ಹೌಸ್ನಲ್ಲಿ ಪತ್ರ ಹಸ್ತಾಂತರಿಸಿರುವ ಅವರು, ತಮ್ಮ ಮತಕ್ಷೇತ್ರದ ವ್ಯಾಪ್ತಿಯ ಧಾರವಾಡ ಜಿಲ್ಲೆಗೆ 30 ಲಕ್ಷ ಹಾಗೂ ಹಾವೇರಿ, ಗದಗ ಜಿಲ್ಲೆಗಳಿ ತಲಾ 10 ಲಕ್ಷ …
Read More »ಕ್ರಿಕೆಟ್ ಆಡಬೇಡಿ ಎಂದಿದ್ದಕ್ಕೆ ಪಿಡಿಒ ಮೇಲೆ ಹಲ್ಲೆ ಮಾಡಿದ ಯುವಕ: ವಿಡಿಯೋ ವೈರಲ್
Spread the loveಧಾರವಾಡ : ಕ್ರಿಕೆಟ್ ಆಡಬೇಡಿ, ಮಾಸ್ಕ್ ಹಾಕಿಕೊಳ್ಳಿ ಎಂದು ತಿಳಿ ಹೇಳಿದ್ದಕ್ಕೆ ಗ್ರಾಮ ಪಂಚಾಯತಿ ಪಿಡಿಒ ಮೇಲೆ ಯುವಕನೊಬ್ಬ ಹಲ್ಲೆ ಮಾಡಿದ ಘಟನೆ ಧಾರವಾಡ ಜಿಲ್ಲೆಯ ಹಳ್ಳಿಗೇರಿ ಗ್ರಾಮದಲ್ಲಿ ನಡೆದಿದೆ. ಹಳ್ಳಿಗೇರಿ ಗ್ರಾಮ ಪಂಚಾಯತಿ ಪಿಡಿಒ ಮೃತ್ಯುಂಜಯ ಮೆಣಸಿನಕಾಯಿ ಎಂಬುವವರೇ ಹಲ್ಲೆಗೊಳಗಾದ ವ್ಯಕ್ತಿ. ಗ್ರಾಮದ ಮೈದಾನದಲ್ಲಿ ಕೆಲ ಯುವಕರು ಕ್ರಿಕೆಟ್ ಆಡುತ್ತಿದ್ದರು. ಈ ವೇಳೆ ಕ್ರಿಕೆಟ್ ಆಡಬೇಡಿ. ಸೆಮಿ ಲಾಕ್ ಡೌನ್ ಇದೆ. ಮನೆಗೆ ಹೋಗಿ ಎಲ್ಲರೂ ಮಾಸ್ಕ್ …
Read More »