Spread the loveಹುಬ್ಬಳ್ಳಿ : ಯುವತಿ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ ಒಳಗಾಗಿದ್ದ ಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆ ಸದಸ್ಯ ಚೇತನ್ ಹಿರೇಕೆರೂರಗೆ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ. ನಿಖಿಲ್ ದಾಂಡೇಲಿ ತಮ್ಮ ಪತ್ನಿಯನ್ನು ಚೇತನ್ ಹಿರೇಕೆರೂರ ಹಾಗೂ ಇತರರು ಅಪಹರಣ ಮಾಡಿದ್ದಾರೆ ಎಂದು ಗೋಕುಲ ಪೊಲೀಸ್ ಠಾಣೆಯಲ್ಲಿ ಜೂ. 24 ರಂದು ಪ್ರಕರಣ ದಾಖಲಿಸಿದ್ದರು ಪೊಲೀಸರು ಸಹನಾ ಅವರನ್ನು ಗೋವಾದಲ್ಲಿ ಪತ್ತೆ ಮಾಡಿ ಹುಬ್ಬಳ್ಳಿಗೆ ಕರೆತಂದಿದ್ದರು, ಕೆಲ …
Read More »ಆನ್ಲೈನ್ ಹಣ ಹೂಡಿಕೆ ಲಾಭದ ಆಮಿಷ ವಂಚನೆ
Spread the loveಹುಬ್ಬಳ್ಳಿ : ಆನ್ ಲೈನ್ ಹಣ ಹೂಡಿಕೆ ಮಾಡಿ ಲಾಭ ಗಳಿಸಿ ಎಂದು ಆಮಿಷ ತೋರಿಸಿ ಮಹಿಳೆಯೊಬ್ಬರಿಗೆ 1.03 ಲಕ್ಷ ರೂ ವಂಚನೆ ಮಾಡಿರುವ ಘಟನೆ ನಡೆದಿದೆ . ರಶ್ಮಿ ನಿಡಗುಂದಿ ಎಂಬುವರಿಗೆ ವಂಚಿಸಲಾಗಿದೆ . ವಾಟ್ಸಾಪ್ ಮೂಲಕ ಅಪರಿಚಿತ ಮಹಿಳೆಯೊಬ್ಬರು ಸಂಪರ್ಕಿಸಿ ಅಧಿಕ ಲಾಭ ಗಳಿಸಿರುವುದಾಗಿ ಆಮಿಷವೊಡ್ಡಿ ಬ್ಯಾಂಕ್ ಖಾತೆಯಿಂದ ಹಂತ ಹಂತವಾಗಿ ಹಣ ವರ್ಗಾಯಿಸಿಕೊಂಡು ನಂತರ ಹಣ ಫ್ರೀಜ್ ಮಾಡಿ 1.03 ಲಕ್ಷ ರೂ …
Read More »ರಕ್ತದಾನ ಶಿಬಿರ ಮೂಲಕ ಜನ್ಮದಿನ ಆಚರಿಸಿಕೊಂಡ ಬಾಲಕ
Spread the loveಹುಬ್ಬಳ್ಳಿ: ರಕ್ತದಾನ ಶಿಬಿರ ಆಯೋಜನೆ ಮಾಡುವ ಮೂಲಕ ಹುಬ್ಬಳ್ಳಿಯ 9 ವರ್ಷದ ಹುಡುಗ ಹುಟ್ಟು ಹಬ್ಬ ಆಚರಿಸಿಕೊಂಡು ಇತರರಿಗೆ ಮಾದರಿಯಾಗಿದ್ದಾನೆ. ಲಕ್ಷಯ್ ಅಂಬಾತನೇ ಹುಟ್ಟು ಹಬ್ಬ ಆಚರಣೆ ಮಾಡಿದ್ದು, ಈತ ಹುಬ್ಬಳ್ಳಿಯ ಪಡದಯ್ಯನ ಹಕ್ಕಲದ ನಿವಾಸಿಯಾಗಿದ್ದಾನೆ. ಶಂಕ್ರಣ ದೊಡ್ಡಮನಿ, ಶಿಲ್ಪಾ ದೊಡ್ಡಮನಿ ದಂಪತಿಗಳ ಮಗನಾದ ಲಕ್ಷಯ್ ನಾಲ್ಕು ವರ್ಷವನಿದ್ದಾಗಿನಿಂದ ಸಾಮಾಜಿಕ ಸೇವೆ ಮಾಡುತ್ತಾ ಬರುತ್ತಿದ್ದಾನೆ. ಅದರಂತೆ ಇದೀಗ ತನ್ನ 9 ವರ್ಷದ ಹುಟ್ಟು ಹಬ್ಬವನ್ನು ರಕ್ತದಾನ ಶಿಬಿರವನ್ನು …
Read More »ಜೂನ್ 29 ರಂದು ಬೃಹತ್ ಉದ್ಯೋಗ ಮೇಳ
Spread the loveಹುಬ್ಬಳ್ಳಿ: ಎ.ಸಿ.ಸಿ.ಪಿ.ಎಲ್ ಟ್ರೈನಿಂಗ್ ಡಿಜಿಜನ್ ಬೆಂಗಳೂರು ಹಾಗೂ ಲಕ್ಷ ಫೌಂಡೇಶನ್ ಹುಬ್ಬಳ್ಳಿ ಸಹಯೋಗದಲ್ಲಿ ನಿರುದ್ಯೋಗ ಯುವಕ-ಯುವತಿಯರಿಗಾಗಿ ಜೂನ್ 29 ರಂದು ಬೃಹತ್ ಉದ್ಯೋಗ ಮೇಳವನ್ನು ವಿದ್ಯಾನಗರದ ಮರಾಠಾ ಭವನದಲ್ಲಿ ಆಯೋಜಿಸಲಾಗಿದೆ ಎಂದು ಮಹೇಶ ಭಟ್ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬೃಹತ್ ಉದ್ಯೋಗ ಮೇಳದಲ್ಲಿ ಪ್ರತಿಷ್ಠಿತ 20 ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಲಿದ್ದು, ಎಸ್.ಎಸ್.ಎಲ್ ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಯಾವುದೇ ಪದವಿ, ಸ್ನಾತಕೋತ್ತರ …
Read More »