Spread the loveಹುಬ್ಬಳ್ಳಿ : ಸಿದ್ದರಾಮಯ್ಯ ಸರ್ಕಾರದ ಆಡಳಿತ ಅವಧಿಯಲ್ಲಿ ಭ್ರಷ್ಟಾಚಾರ ಅಕ್ರಮ ನಡೆದಿಲ್ಲ ಎನ್ನುವವರು ಒಮ್ಮೆ ಕೆಂಪಣ್ಣ ವರದಿ ತೆಗೆದು ನೋಡಿಬೇಕು. ಆಗ ಅವರು ಎಷ್ಟು ಪ್ರಾಮಾಣಿಕರು ಎಂಬುವುದು ತಿಳಿಯುತ್ತದೆ. ಇನ್ನೂ ಅರ್ಕಾವತಿ ಹಗರಣದಲ್ಲಿ ಅವರ ಪ್ರಾಮಣಿಕತೆ ಎಷ್ಟು ಇದೆ ಎಂಬುವುದನ್ನು ತೋರಿಸಲಾಗಿದ್ದು, ಅದನ್ನು ಒಮ್ಮೆ ತೆಗೆದು ನೋಡಬೇಕು ಎನ್ನುವ ಮೂಲಕ ಸಿದ್ದರಾಮಯ್ಯನವರ ರಾಜ್ಯ ಬಿಜೆಪಿ ಸರ್ಕಾರ ಭ್ರಷ್ಟ ಸರ್ಕಾರ ಎಂಬ ಹೇಳಿಕೆಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ …
Read More »ಹುಬ್ಬಳ್ಳಿಯ ಬ್ಯಾಹಟ್ಟಿ ಪ್ಲಾಟನಲ್ಲಿ ಕ್ರಿಕೆಟ್ ಬೆಟ್ಟಿಂಗ್ ಆಡುತ್ತಿದ ಓರ್ವ ಆರೋಪಿಯ ಬಂಧನ
Spread the loveಹುಬ್ಬಳ್ಳಿ : ಕ್ರಿಕೆಟ್ ಬೆಟ್ಟಿಂಗ್ ಆಡುತ್ತಿದ ಓರ್ವ ಆರೋಪಿಯನ್ನ ಉಪನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಹುಬ್ಬಳ್ಳಿ ಬ್ಯಾಹಟ್ಟಿ ಪ್ಲಾಟ್ ಹತ್ತಿರ ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಆಡುತ್ತಿದ ಓರ್ವ ಆರೋಪಿಯನ್ನ ಬಂಧಿಸಿ. ಆತನಿಂದ 10,000 ರೊ ನಗದು , ವಶಪಡಿಸಿಕೊಂಡಿದ್ದು. ಈ ಕುರಿತು ಉಪನಗರ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »ಹುಬ್ಬಳ್ಳಿಯಲ್ಲಿ ಐಪಿಲ್ ಕ್ರಿಕೆಟ್ ಬೆಟ್ಟಿಂಗ್ ಆಡುತ್ತಿದ 4 ಜನ ಆರೋಪಿಗಳ ಬಂಧನ
Spread the loveಹುಬ್ಬಳ್ಳಿ : ಐಪಿಲ್ ಕ್ರಿಕೆಟ್ ಬೆಟ್ಟಿಂಗ್ ಆಡುತ್ತಿದ 4 ಜನ ಆರೋಪಿಗಳನ್ನ ಹುಬ್ಬಳ್ಳಿ ಉಪನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹುಬ್ಬಳ್ಳಿ ಭವಾನಿ ಆರ್ಕೆಡ್ ಹತ್ತಿರ ಐಪಿಲ್ ಬೆಟ್ಟಿಂಗ್ ಆಡುತ್ತಿದ್ದ ವೇಳೆ ಆರೋಪಿಗಳನ್ನ ಬಂಧಿಸಿ. ಬಂಧಿತ ಆರೋಪಿಗಳಿಂದ 29800/- ರೂ ನಗದು ಹಾಗೂ 04 ಮೊಬೈಲ್ ವಶಪಡಿಸಿಕೊಂಡು. ಆರೋಪಿಗಳ ವಿರುದ್ಧ ಉಪನಗರ ಪೊಲೀಸ ಠಾಣೆಯಲ್ಲಿ ಪ್ರಕರಣ ಧಖಲಾಗಿದ್ದು ತನಿಖೆ ಕೈಗೊಳ್ಳಲಾಗಿದೆ.
Read More »ಸಿನಿಮಾ ಸ್ಟಾರ್ ನಟರಿಗೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದೇನು..?
Spread the loveಹುಬ್ಬಳ್ಳಿ : ಕನ್ನಡ-ಹಿಂದಿ ಟ್ವಿಟ್ ವಾರ್ ಸಿನಿಮಾ ನಟರು ಈ ರೀತಿ ಭಾಷೆಯ ವಿಚಾರಕ್ಕೆ ಹೋಗಬಾರದು ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದರು. ಹುಬ್ಬಳ್ಳಿಯಲ್ಲಿ ಮಾದ್ಯಮ ವರದಿಗಾರರೊಂದಿಗೆ ಮಾತನಾಡ ಅವರು ಸಿನಿಮಾ ಕ್ಷೇತ್ರಕ್ಕೆ ಯಾವುದೇ ಭಾಷೆ ಇಲ್ಲ. ಸಿನಿಮಾ ನಟರು ಈ ರೀತಿ ಟ್ವಿಟ್ ವಾರ್ ಮಾಡೋದು ಸಮಂಜಸವಲ್ಲ. ಸಿನಿಮಾ ಕ್ಷೇತ್ರಕ್ಕೆ ಅದರದೇ ಆದ್ ಭಾವನಾತ್ಮಕ ಸಂಬಂಧವಿದೆ. ಪ್ರತಿಯೊಬ್ಬರು ಎಲ್ಲ ಭಾಷೆ ಸಿನಿಮಾ ನೋಡುತ್ತಾರೆ. ಭಾಷೆ ಬಾರದವರು …
Read More »