Spread the loveಹುಬ್ಬಳ್ಳಿ : ವಾರಸುದಾರರಿಲ್ಲದೇ ನಿನ್ನೆ ಏ.5 ರಂದು ಇಲ್ಲಿನ ಬಿಡನಾಳ ರುದ್ರಭೂಮಿಯಲ್ಲಿ ಶವವೊಂದನ್ನು ಹೂಳಲಾಗಿತ್ತು. ಅಂತ್ಯಕ್ರಿಯೆ ಬಳಿಕ ವಾರಸುದಾರರು ಪತ್ತೆಯಾದ್ದರಿಂದ ಇಂದು ಶವ ಹೊರತೆಗದು ಕುಟುಂಬಕ್ಕೆ ಹಸ್ತಾಂತರಿಸಲಾಯಿತು. ಹುಬ್ಬಳ್ಳಿಯ ಪೆಂಡಾರ ಗಲ್ಲಿಯ ನಿವಾಸಿಯಾಗಿದ್ದ ಮುಜಾಫರ್ ಕಲಾದಗಿ (31) ಅವರು ಉಣಕಲ್ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು.ಈ ಕುರಿತು ಏ.5 ರಂದು ಸಾರ್ವಜನಿಕರೊಬ್ಬರ ಮಾಹಿತಿ ಆಧರಿಸಿ, ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು.ಪಾರ್ಥಿವ ಶರೀರವು ಶವಾಗಾರದಲ್ಲಿರಿಸುವ ಸ್ಥಿತಿಯಲ್ಲಿ ಇಲ್ಲದ …
Read More »ಡಾ. ಬಾಬು ಜಗಜೀವನರಾಮ್ ಅವರ ಭವನ ಲೋಕಾರ್ಪಣೆಗೊಂಡರೇ ಅದರ ಶ್ರೇಯಸ್ಸು ಅಬ್ಬಯ್ಯಯವರಿಗೆ ಸಲ್ಲುತ್ತದೆ : ಉಳ್ಳಿಕಾಶಿ
Spread the loveಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಮುಂದಿನ ದಿನಗಳಲ್ಲಿ ಹಸಿರು ಕ್ರಾಂತಿಯ ಹರಿಕಾರ, ಡಾ. ಬಾಬು ಜಗಜೀವನರಾಮ್ ಅವರ ಭವನ ನಿರ್ಮಾಣ ಪೂರ್ಣವಾಗುವ ಖಚಿತತೆಯ ಹಿನ್ನೆಲೆಯಲ್ಲಿ ರಾಜಕೀಯ ದುರುದ್ದೇಶದಿಂದ ಅನ್ಯರು ಪೂರ್ವ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಪ್ರಸಾದ್ ಅಬ್ಬಯ್ಯ ಅವರು ಸಮುದಾಯವೊಂದಕ್ಕೆ ಅನ್ಯಾಯ ಮಾಡುತ್ತಿರುವುದಾಗಿ ಸುಳ್ಳು ಹೇಳಿದ್ದು, ಸಮುದಾಯದಕ್ಕೆ ಅನ್ಯಾಯ ಮಾಡುವುದು ತಪ್ಪು ಹಾಗೂ ಖಂಡನೀಯವಾಗಿದೆ. ಆದ್ದರಿಂದ ಮುಂಬರುವ ದಿನಗಳಲ್ಲಿ ಡಾ. ಬಾಬುಜೀ ಅವರ ಭವನ ಲೋಕಾರ್ಪಣೆಗೊಂಡರೆ ಅದರ …
Read More »ಗದಗ-ಹುಬ್ಬಳ್ಳಿ ಸುಂಕ ಕಟ್ಟೆಯಲ್ಲಿ ಅಕ್ರಮವಾಗಿ ಸುಂಕ ವಸೂಲಿ : ಪಿ.ಎಚ್.ನೀರಲಕೇರಿ
Spread the loveಹುಬ್ಬಳ್ಳಿ : ಗದಗ-ಹುಬ್ಬಳ್ಳಿ ನಡುವಿನ ನೆಲವಡಿ ಗ್ರಾಮದ ಹತ್ತಿರ ನಿರ್ಮಿಸಿರುವ ಸುಂಕ ಕಟ್ಟೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ನಿಯಮಗಳನ್ನು ಧಿಕ್ಕರಿಸಿ ಅಕ್ರಮವಾಗಿ ಸುಂಕ ವಸೂಲಿ ಮಾಡಲಾಗುತ್ತಿದ್ದು, ಕೂಡಲೇ ಸಂಬಂಧಿಸಿದ ಅಧಿಕಾರಿಗಳು ಟೋಲ್ ಸಂಗ್ರಹ ಕುರಿತು ಪರಿಶೀಲನೆ ಮಾಡಬೇಕೆಂದು ಕೆಪಿಸಿಸಿ ಮಾಧ್ಯಮ ವಿಶ್ಲೇಷಕ ಪಿ.ಎಚ್.ನೀರಲಕೇರಿ ಒತ್ತಾಯಿಸಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿ ಏರ್ಪಡಿಸಿ ಮಾತನಾಡಿದ ಅವರು, ದೇಶದಲ್ಲಿ ಯಾವುದೇ ಹೈವೆ ಅಭಿವೃದ್ಧಿ ಕಾಮಗಾರಿಗಳು ನಡೆದರೇ ಅದಕ್ಕೆ ಅದರದೇ ಆದಂತಹ ಕಾನೂನು ನಿಯಮಗಳಿವೆ. …
Read More »ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕ ಭವನ ಚಲೋ
Spread the loveಹುಬ್ಬಳ್ಳಿ : ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕರ ಒಕ್ಕೂಟದ ವತಿಯಿಂದ ಇದೇ ದಿ. ೧೨ ರಂದು ‘ಕಾರ್ಮಿಕ ಭವನ ಚಲೋ’ ಪ್ರತಿಭಟನಾ ಹೋರಾಟವನ್ನು ಹಮ್ಮಿಕೊಳ್ಳಲಾಗಿದೆ ಎಂದು ಒಕ್ಕೂಟದ ಅಧ್ಯಕ್ಷ ದುರ್ಗಪ್ಪ ಚಿಕ್ಕತುಂಬಳ ಹೇಳಿದರು. ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ಸರ್ಕಾರ ಕಾರ್ಮಿಕ ಕಾರ್ಮಿಕ ಇಲಾಖೆಯ ಕಟ್ಟಡ ಕಾರ್ಮಿಕರಿಗೆ ಕಲ್ಯಾಣ ಮಂಡಳಿಯಿಂದ ಅನೇಕ ಸೌಲಭ್ಯಗಳನ್ನು ರೂಪಿಸಿದ್ದಿ,,ಯಾವುದೇ ಸೌಲಭ್ಯಗಳು ಸಮರ್ಪಕವಾಗಿ ಜಾರಿಯಾಗುತ್ತಿಲ್ಲ. …
Read More »