Home / Santosh Naregal (page 42)

Santosh Naregal

ಬಿಜೆಪಿಯವರು ಸಮಾಜದಲ್ಲಿ ಸಾಮರಸ್ಯ ಹಾಳು ಮಾಡುತ್ತಿದ್ದಾರೆ : ವಿರೋಧ ಪಕ್ಷದ ನಾಯಕ

Spread the loveಹುಬ್ಬಳ್ಳಿ : ಬಿಜೆಪಿಯವರು ಸಮಾಜದಲ್ಲಿ ಸಾಮರಸ್ಯ ಹಾಳು ಮಾಡುತ್ತಿದ್ದಾರೆ. ಜನರ ಮುಂದೆ ಹೋಗೋಕ್ಕೆ ಅವರ ಬಳಿ ಸಾಧನೆ ಇಲ್ಲ. ಹಾಗಾಗಿ ಅದನ್ನು ಮರೆಮಾಚಲು ಧಾರ್ಮಿಕ ವಿಚಾರಕ್ಕೆ ಮುಂದಾಗಿದ್ದಾರೆ. ಧರ್ಮದ ಹೆಸರಿನ ಮೇಲೆ ಜನರ ದಾರಿ ತಪ್ಪಿಸುತ್ತಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹರಿಹಾಯ್ದರು. ನಗರದಲ್ಲಿಂದು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಸೀದಿಯಲ್ಲಿ ಮೈಕ್ ಬಳಸುವ ವಿಷಯ ಇದೀಗ ಬಂದಿದೆ. ಮಾವಿನ ಹಣ್ಣು ಹಿಂದೂ-ಮುಸ್ಲಿಂ ಬಹಳ …

Read More »

ಏ 7 ರಂದು ವಿಶೇಷ ಚೇತನ ಮಕ್ಕಳ ಉಚಿತ ಆರೋಗ್ಯ ತಪಾಸಣಾ ಶಿಬಿರ

Spread the loveಹುಬ್ಬಳ್ಳಿ : ೭೫ ವರ್ಷಗಳ ಪ್ರಗತಿಪರ ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವ ದ ಅಂಗವಾಗಿ ಒಲಿಂಪಿಕ್ಸ್ ಭಾರತ ಜಾಗತಿಕ ಸಂಸ್ಥೆ ಆಯೋಜಿಸಿದ ವಿಶೇಷ ಚೇತನ ಮಕ್ಕಳ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಇದೇ ದಿ. ೭ ರಂದು ನಗರದ ಬಸ್ ನಿಲ್ದಾಣದ ಹಿಂದಗೆಡೆಯ ವಾಸವಿ ಮಹಲ್ ನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸ್ಫೇಷಲ್ ಒಲಿಂಪಿಕ್ಸ್ ಭಾರತ ಕ್ರೀಡಾ ನಿರ್ದೇಶಕರಾದ ಭಾರತಿ ಕೊಠಾರಿ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಾತನಾಡಿದ …

Read More »

ವಿವಿಧ ಸಂಘಟನೆಗಳಿಂದ ಡಾ. ಬಾಬು ಜಗಜೀವನ್ ರಾಮ್ ಅವರ ೧೧೫ ನೇ ಜಯಂತ್ಯೋತ್ಸವ ಆಚರಣೆ

Spread the loveಹುಬ್ಬಳ್ಳಿ : ಹಸಿರು ಕ್ರಾಂತಿಯ ಹರಿಕಾರ, ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನ್ ರಾಮ್ ಅವರ ೧೧೫ ನೇ ಜಯಂತ್ಯೋತ್ಸವದ ಅಂಗವಾಗಿ ನಗರದ ಪ್ರಮುಖ ರಸ್ತೆಗಳಲ್ಲಿ ಸಮಗಾರ ಹರಳಯ್ಯ, ಸಮತಾ ಸೇನಾ, ಶ್ರೀ ಭುವನೇಶ್ವರಿ ಸೇವಾ ಸಂಘ, ಕರ್ನಾಟಕ ರಕ್ಷಣಾ ಸೇನೆ, ಲಿಡಕರ್ ಕುಟೀಕಾರರ ಸಂಘ, ವಿವಿಧ ದಲಿತ ಸಂಘ ಸಂಸ್ಥೆಗಳ ಮಹಾಮಂಡಳ ವತಿಯಿಂದ ಬೈಕ್ ರ್ಯಾಲಿ ರ್ಯಾಲಿ ಮೂಲಕ ಡಾ. ಬಾಬುಜೀ ಅವರ ಜನ್ಮದಿನಾಚರಣೆಯನ್ನು ಆಚರಿಸಲಾಯಿತು. …

Read More »

ಎಸ್.ಎಸ್.ಎಲ್.ಸಿ ಪರೀಕ್ಷೆ ಕೇಂದ್ರಕ್ಕೆ ತೆರಳುತ್ತಿದ್ದ ವಿದ್ಯಾರ್ಥಿ ಮೇಲೆ ಹೆಜ್ಜೇನು ದಾಳಿ

Spread the loveಹುಬ್ಬಳ್ಳಿ : ಎಸ್.ಎಸ್.ಎಲ್.ಸಿ ಪರೀಕ್ಷೆ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರಕ್ಕೆ ತೆರಳುತ್ತಿದ್ದ ವಿದ್ಯಾರ್ಥಿ ಹಾಗೂ ಪೋಷಕರ ಮೇಲೆ ಹೆಜ್ಜೇನು ದಾಳಿ ಮಾಡಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹೌದು, ಕೇಶ್ವಾಪುರದ ಸೆಂಟ್ ಮೈಕಲ್ ಸ್ಕೂಲ್ ನ ಪರೀಕ್ಷಾ ಕೇಂದ್ರದಲ್ಲಿ ಈ ಘಟನೆ ನಡೆದಿದ್ದು, ಇಂದು ಗಣಿತ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳು ತೆರಳಿದರು. ಈ ವೇಳೆ ಶಾಲೆಯ ಆವರಣದಲ್ಲಿ ಹೆಜ್ಜೇನು ಗೂಡು ಕಟ್ಟಿತ್ತು. ಅದಕ್ಕೆ ಕಿಡಿಗೇಡಿಗಳು ಕಲ್ಲು ಎಸೆದಿದ್ದು ಪರಿಣಾಮ ಸ್ಥಳದಲ್ಲಿದ್ದ …

Read More »
[the_ad id="389"]