Home / Santosh Naregal (page 51)

Santosh Naregal

ಪಂಜಾಬ್ ನಲ್ಲಿ ಆಪ್ ಗೆಲುವು: ಹುಬ್ಬಳ್ಳಿಯಲ್ಲಿ ಕಾರ್ಯಕರ್ತರಿಂದ ವಿಜಯೋತ್ಸವ

Spread the loveಹುಬ್ಬಳ್ಳಿ : ಪಂಚರಾಜ್ಯ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಪಂಜಾಬ್ ರಾಜ್ಯದಲ್ಲಿ ಅತಿ ಹೆಚ್ಚು ಸ್ಥಾನ ಪಡೆದು ದೊಡ್ಡ ಪಕ್ಷವಾಗಿ ಹೊರಹೊಮ್ಮಿದ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲಾ ಆಮ್ ಆದ್ಮಿ ಪಕ್ಷದಿಂದ ಹುಬ್ಬಳ್ಳಿಯ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಲ್ಲಿ ಆಪ್ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು. ಈ ವೇಳೆ ದೆಹಲಿ ಮುಖ್ಯಮಂತ್ರಿ ಅರವಿಂದ ಕ್ರೇಜಿವಾಲ್ ಹಾಗೂ ಆಪ್ ಪರ ಜೈಕಾರಗಳನ್ನು ಹಾಕಿ ತಮಟೆ ವಾದ್ಯಗಳನ್ನು ಬಡೆದು ನೆರೆದಿದ್ದವರಿಗೆ ಸಿಹಿ ಹಂಚಿ …

Read More »

ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ

Spread the loveಹುಬ್ಬಳ್ಳಿ: ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಪಾರುಪತ್ಯ ಮೆರೆದ ಹಿನ್ನೆಲೆಯಲ್ಲಿ ನಗರದ ಸಂಗೊಳ್ಳಿ ರಾಯಣ್ಣನ ವೃತ್ತದಲ್ಲಿಂದು ಹು-ಧಾ ಬಿಜೆಪಿಯಿಂದ ವಿಜಯೋತ್ಸವ ಆಚರಿಸಲಾಯಿತು. ಪ್ರಧಾನಮಂತ್ರಿ ನರೇಂದ್ರ ಮೋದಿ, ಅಮಿತ್ ಷಾ, ಯೋಗಿ ಆದಿತ್ಯನಾಥ ಅವರಿಗೆ ಜಯಘೋಷಗಳನ್ನು ಕೂಗುತ್ತಾ ಬಿಜೆಪಿ ಪಕ್ಷಕ್ಕೆ ಜೈಕಾರ ಹಾಕಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು. ಬಿಜೆಪಿ ಜಿಲ್ಲಾಧ್ಯಕ್ಷ ಸಂಜಯ ಕಪಟಕರ ಮಾತನಾಡಿದ, ಪ್ರಧಾನಮಂತ್ರಿ ಮೋದಿ, ಯೋಗಿ ಅವರ ಜೋಡಿ ದೇಶದಲ್ಲಿ ಮೋಡಿ ಮಾಡಿದ್ದು, …

Read More »

ಧಾರವಾಡದಲ್ಲಿ ಜಗಳ ಬಿಡಿಸಲು ಹೋಗಿ ಪ್ರಾಣ ಕಳೆದುಕೊಂಡ ವ್ಯಕ್ತಿ: ಚಿಕನ್ ಪೀಸಗಾಗಿ ನಡೆಯುತ್ತಿದ್ದ ಜಗಳ ಬಿಡಿಸಲು ಹೋಗಿ ವ್ಯಕ್ತಿ ಸಾವು

Spread the loveಧಾರವಾಡ : ಮದುವೆ ಯಲ್ಲಿ ಊಟದ ವಿಚಾರವಾಗಿ ಆರಂಭವಾಗಿದ್ದ ಇಬ್ಬರ ನಡುವಿನ ಜಗಳ ಬಿಡಿಸಲು ಹೋಗಿದ್ದ ವ್ಯಕ್ತಿಯೊಬ್ಬ ತನ್ನ ಪ್ರಾಣ ಕಳೆದುಕೊಂಡ ಘಟನೆ ಧಾರವಾಡದ ಪೆಂಡಾರ್ ಗಲ್ಲಿಯಲ್ಲಿ ನಡೆದಿದೆ. ‌ ಸಾದಿಕ್ ಬಿಡ್ನಾಳ ಮೃತಪಟ್ಟ ವ್ಯಕ್ತಿಯಾಗಿದ್ದಾನೆ. ಪೆಂಡಾರ್ ಗಲ್ಲಿಯ ಮನೆಯೊಂದರಲ್ಲಿ ಮದುವೆ ಸಮಾರಂಭ ನಡೆಯುತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ. ಮದುವೆ ಕಾರ್ಯಕ್ರಮಕ್ಕೆ ಬಂದಂತಹ ಅತಿಥಿಗಳಿಗೆ ವೆಜ್ ಹಾಗೂ ನಾನ್ ವೆಜ್ ಊಟದ ವ್ಯವಸ್ಥೆ ಮಾಡಲಾಗಿದ್ದು, ಈ ಸಂದರ್ಭದಲ್ಲಿ …

Read More »

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪೌರಕಾರ್ಮಿಕರ ಪ್ರತಿಭಟನೆ

Spread the loveಹುಬ್ಬಳ್ಳಿ : ಪೌರ ಕಾರ್ಮಿಕರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಧಾರವಾಡ ಜಿಲ್ಲಾ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳ ಪೌರಕಾರ್ಮಿಕರ ಮತ್ತು ನೌಕರರ ಸಂಘ ವತಿಯಿಂದ ಪ್ರತಿಭಟನೆ ನಡೆಸಲಾಯಿತು . ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯಲ್ಲಿ ಪ್ರತಿಭಟನೆ ನಡೆಸಿದ ಪೌರಕಾರ್ಮಿಕರು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರಿಗೆ ಸರ್ಕಾರದ ಆದೇಶದಂತೆ ೧೪ ಅಂಶಗಳನ್ನು ಕಾರ್ಮಿಕ ಪ್ರವಧಾನಗಳನ್ನು ಒದಗಿಸುವಂತೆ ಹಾಗೂ ಮಹಾನಗರ ಪಾಲಿಕೆ …

Read More »
[the_ad id="389"]