Spread the loveಧಾರವಾಡ : ಅಪರಿಚಿತ ವ್ಯಕ್ತಿನೊಬ್ಬನು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ಜಿಲ್ಲೆಯಲ್ಲಿ ನಡೆದಿದೆ. ಧಾರವಾಡದ ರೈಲ್ವೆ ನಿಲ್ದಾಣದ ಪ್ಲಾಟ್ ಫಾರಂ ಎರಡಲ್ಲಿ ಈ ಘಟನೆ ನಡೆದಿದೆ. ವ್ಯಕ್ತಿಗೆ ಸುಮಾರು 30 ವರ್ಷ ವಯಸ್ಸಾಗಿರಬಹುದೆಂದು ಅಂದಾಜಿಸಲಾಗಿದೆ. ವ್ಯಕ್ತಿ ರೈಲಿಗೆ ತಲೆಯಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರಿಂದ ವ್ಯಕ್ತಿಯ ತಲೆ ಭಾಗ ತುಂಡಾಗಿ ಬಿದ್ದಿದೆ. ವ್ಯಕ್ತಿ ಇಂದು ಮಧ್ಯಾಹ್ನ ಇಲ್ಲಿಗೆ ಬಂದು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗುತ್ತದೆ. …
Read More »ನೈಋತ್ಯ ರೈಲ್ವೆ ವಲಯದಲ್ಲಿ ಮಹಿಳಾ ದಿನಾಚರಣೆ ಸಂಭ್ರಮ: ರೈಲು ಚಾಲನೆ ಮಾಡಿದ ಮಹಿಳಾ ಸಿಬ್ಬಂದಿ
Spread the loveಹುಬ್ಬಳ್ಳಿ : ಮಹಿಳೆ ಅಬಲೆಯಲ್ಲ ಸಬಲೆ ಎಂಬುವುದನ್ನು ಪ್ರತಿಯೊಂದು ಕ್ಷೇತ್ರದಲ್ಲಿಯೂ ಕೂಡ ಸಾಬೀತು ಪಡಿಸುತ್ತಾ ಬಂದಿದ್ದಾಳೆ. ಮಹಿಳೆಯರ ಕಾರ್ಯಕ್ಷಮತೆಆ29 ಹಾಗೂ ಕಾರ್ಯದಕ್ಷತೆಯನ್ನು ಪರಿಚಯಿಸುವ ಸದುದ್ದೇಶದಿಂದ ನೈಋತ್ಯ ರೈಲ್ವೆ ವಿನೂತನ ಕಾರ್ಯಕ್ರಮ ಹಮ್ಮಿಕೊಂಡಿದೆ. ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ನೈಋತ್ಯ ರೈಲ್ವೆ ವಲಯ ಹುಬ್ಬಳ್ಳಿ ವಿಭಾಗದಿಂದ ವಿಶಿಷ್ಟ ರೀತಿಯಲ್ಲಿ ಆಚರಣೆ ಮಾಡಲಾಯಿತು. ಮಹಿಳೆಯರ ಸಾಮರ್ಥ್ಯವನ್ನು ಪ್ರದರ್ಶಿಸುವ ನಿದರ್ಶನಕ್ಕೆ ಈ ಮಹಿಳಾ ದಿನಾಚರಣೆ ಸಾಕ್ಷಿಯಾಗಿತು. ಅಂತರಾಷ್ಟ್ರೀಯ ದಿನಾಚರಣೆ ಅಂಗವಾಗಿ ಹುಬ್ಬಳ್ಳಿಯ ರೈಲ್ವೆ …
Read More »ಉಕ್ರೇನ್ನಿಂದ ಸುರಕ್ಷಿತವಾಗಿ ತಾಯ್ನಾಡಿಗೆ ಮರಳಿದ ಚೈತ್ರಾ ಸಂಶಿ
Spread the loveಉಕ್ರೇನ್ನಿಂದ ಸುರಕ್ಷಿತವಾಗಿ ವಾಪಸಾದ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕು ಯರಗುಪ್ಪಿ ಗ್ರಾಮದ ವೈದ್ಯಕೀಯ ವಿದ್ಯಾರ್ಥಿನಿ ಚೈತ್ರಾ ಗಂಗಾಧರ ಸಂಶಿ ಅವರನ್ನು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿಂದು ಬೆಳಿಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸ್ವಾಗತಿಸಿ,ಶುಭ ಹಾರೈಸಿದರು.
Read More »ಆಕರ್ಷಕ ಎ.ಪಿ.ಎಂ.ಸಿ ಮಹಾದ್ವಾರ, ಜಾನುವಾರು ಮಾರುಕಟ್ಟೆ ಹಾಗೂ ಈರುಳ್ಳಿ ಸಂಗ್ರಹಣಾ ಗೋದಾಮು ಉದ್ಘಾಟನೆ
Spread the loveಹುಬ್ಬಳ್ಳಿ: ಅಮರಗೋಳದ ಜಗಜ್ಯೋತಿ ಬಸವೇಶ್ವರ ಎ.ಪಿ.ಎಂ.ಸಿ ಆವರಣದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಮಹಾದ್ವಾರ, ಜಾನುವಾರು ಮಾರುಕಟ್ಟೆ ಹಾಗೂ ಈರುಳ್ಳಿ ಸಂಗ್ರಹಣಾ ಗೋದಾಮು ಘಟಕವನ್ನು ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಇಂದು ಉದ್ಘಾಟಿಸಿದರು. ಏಷ್ಯಾದ ಅತಿದೊಡ್ಡ ಎ.ಪಿ.ಎಂ.ಸಿ ಎಂಬ ಖ್ಯಾತಿ ಹೊಂದಿರುವ ಹುಬ್ಬಳ್ಳಿ ಎ.ಪಿ.ಎಂ.ಸಿ ಗೆ ಸಾಮಾಜಿಕ ಸುಧಾರಕ ಜಗಜ್ಯೋತಿ ಬಸವೇಶ್ವರ ಹೆಸರಿಡಲಾಗಿದೆ. ಇದಕ್ಕೆ ತಕ್ಕಹಾಗೆ ಮುಖ್ಯದ್ವಾರವನ್ನು ನಿರ್ಮಿಸಲಾಗಿದ್ದು, ಉತ್ತರ ಕರ್ನಾಟಕದ ರೈತ ಸಂಸ್ಕೃತಿಯನ್ನು ಬಿಂಬಿಸುತ್ತಿದೆ. ಬಸವಣ್ಣ, ನೇಗಿಲು ಹೊತ್ತ ರೈತ, …
Read More »