Spread the loveಹುಬ್ಬಳ್ಳಿ : ಆರು ತಿಂಗಳಲ್ಲಿ ಅವಳಿ ನಗರದ ಬಡಾವಣೆಗಳ ರಸ್ತೆಗಳನ್ನು ಅಭಿವೃದ್ಧಿ ಪಡಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಶಾಸಕ ಜಗದೀಶ್ ಶೆಟ್ಟರ್ ಹೇಳಿದರು. ಹುಬ್ಬಳ್ಳಿಯ ಬೀಳಗಿ ಲೇಔಟ್ನಲ್ಲಿ 27 ಲಕ್ಷ ವೆಚ್ಚದಲ್ಲಿ ನೂತನವಾಗಿ ನಿರ್ಮಿಸುವ ರಸ್ತೆ ಇಕ್ಕೆಲಗಳಲ್ಲಿ ಕಾಂಕ್ರೀಟ್ ಹಾಕುವ ಕಾಮಗಾರಿಗೆ ಚಾಲನೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು. ಈಗಾಗಲೇ ಗುಜರಾತ್ ಭವನ, ವಿಜಯನಗರ, ವಿಶ್ವೇಶ್ವರಯ್ಯ ನಗರದ ರಸ್ತೆಗಳನ್ನು ಕಾಂಕ್ರೀಟ್ ರಸ್ತೆಯನ್ನಾಗಿ ಬದಲಾಯಿಸಲಾಗಿದೆ. ಗದಗ, ಕಾರವಾರ, …
Read More »101 ಚೀಲ ಅಕ್ಕಿ ಸಿದ್ಧಾರೂಢ ಮಠಕ್ಕೆ ಸಮರ್ಪಣೆ ಮಾಡಿದ ಜೆ ಜಿ ಕಾಲೇಜ್ ಎನ್ಎಸ್ಎಸ್ ಕಾರ್ಯಕರ್ತರ
Spread the loveಹುಬ್ಬಳ್ಳಿ – ಹನಿ ಹನಿ ಕೂಡಿದರೆ ಹಳ್ಳ ಅಂತಾರೆ. ಅದರಂತೆ ಹುಬ್ಬಳ್ಳಿಯ ವಿದ್ಯಾರ್ಥಿಗಳು ಒಂದು ಮುಷ್ಟಿ ಅಕ್ಕಿ ಎಂಬ ಘೋಷ ವಾಕ್ಯದೊಂದಿಗೆ ಅಭಿಯಾನವೊಂದನ್ನು ನಡೆಸಿ ಬರೋಬ್ಬರಿ 101 ಚೀಲ ಅಕ್ಕಿ ಸಂಗ್ರಹಿಸಿದ್ದಾರೆ. ಅದನ್ನು ದಾಸೋಹ ಕಾರ್ಯಗಳಿಗೆಂದು ಸಮರ್ಪಿಸಿ ಧನ್ಯತಾಭಾವ ಮೆರೆದಿದ್ದಾರೆ. ಒಂದು ಮುಷ್ಟಿ ಅಕ್ಕಿ ಕೊಡಿ ಅಭಿಯಾನ ಕೈಗೊಳ್ಳೋ ಮೂಲಕ ಹುಬ್ಬಳ್ಳಿಯಲ್ಲಿ ಎನ್.ಎಸ್.ಎಸ್. ಕಾರ್ಯಕರ್ತರು ಗಮನ ಸೆಳೆದಿದ್ದಾರೆ. ಹುಬ್ಬಳ್ಳಿಯ ಜಗದ್ಗುರು ಗಂಗಾಧರ ವಾಣಿಜ್ಯ ಮಹಾವಿದ್ಯಾಲಯದ ಎನ್ಎಸ್ಎಸ್ ಕಾರ್ಯಕರ್ತರು …
Read More »ನಾಳೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹುತಾತ್ಮ ದಿನಾಚರಣೆ ಅಂಗವಾಗಿ ಶೌರ್ಯ ಪ್ರಶಸ್ತಿ ವಿತರಣೆ ಮತ್ತು ದಾನಿಗಳಿಗೆ ಸನ್ಮಾನ
Spread the loveಹುಬ್ಬಳ್ಳಿ : ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹಿತರಕ್ಷಣಾ ಸಮಿತಿ ಧಾರವಾಡ ವತಿಯಿಂದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ೧೯೧ ನೇ ಹುತಾತ್ಮ ದಿನಾಚರಣೆ ಕಾರ್ಯಕ್ರಮ ಹಾಗೂ ಶೌರ್ಯ ಪ್ರಶಸ್ತಿ ವಿತರಣೆ ಮತ್ತು ದಾನಿಗಳಿಗೆ ಸನ್ಮಾನ ಕಾರ್ಯಕ್ರಮವನ್ನು ನಾಳೆ ಸಂಜೆ ೫ ಗಂಟೆಗೆ ನಗರದ ಕಿತ್ತೂರ ಚೆನ್ನಮ್ಮ ವೃತ್ತದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಶಿವಾನಂದ ಮುತ್ತಣ್ಣವರ ತಿಳಿಸಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಳಿನ ಕಾರ್ಯಕ್ರಮದ ಸಂದರ್ಭದಲ್ಲಿ ದಿವ್ಯ ಸಾನಿಧ್ಯವನ್ನು ಧಾರವಾಡ …
Read More »ಛತ್ರಪತಿ ಶಿವಾಜಿ ಮಹಾರಾಜರ ಮೂರ್ತಿ ಮರು ಪ್ರತಿಷ್ಠಾಪಿಸದಿದ್ದರೆ ಪಾಲಿಕೆಗೆ ಮುತ್ತಿಗೆ : ಗಣೇಶ ಕದಂ
Spread the loveಹುಬ್ಬಳ್ಳಿ: ಹು-ಧಾ ಮಹಾನಗರ ಪಾಲಿಕೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಮೂರ್ತಿಯನ್ನು ಮರುಪ್ರತಿಷ್ಠಾಪನೆ ಮಾಡದಿದ್ದಲ್ಲಿ ಫೆ.19 ರಂದು ಮಹಾನಗರ ಪಾಲಿಕೆಗೆ ಮುತ್ತಿಗೆ ಹಾಕಿ ಬೀಗ ಹಾಕಲಾಗುವುದು ಎಂದು ಹಿಂದೂ ಪರಿಷದ್ ರಾಜ್ಯ ಪ್ರಮುಖರಾದ ಗಣೇಶ ಕದಂ ಎಚ್ಚರಿಸಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಹು-ಧಾ ಪಾಲಿಕೆಯಲ್ಲಿ ಶಿವಾಜಿ ಮಹಾರಾಜರ ಮೂರ್ತಿಯು ಕಳಪೆ ಗುಣಮಟ್ಟದಿಂದ ಕೂಡಿದ ಹಿನ್ನಲೆಯಲ್ಲಿ ಕೆಲವೇ ದಿನಗಳಲ್ಲಿ ಅದು ಶಿಥಿಲಗೊಂಡಿತ್ತು. ಆದರೆ ಮರು ಮೂರ್ತಿ ಪ್ರತಿಷ್ಠಾಪನೆಗೆ ಮಹಾನಗರ …
Read More »