Spread the loveಹುಬ್ಬಳ್ಳಿ : ಫೆಬ್ರವರಿ ಅಂತ್ಯದೊಳಗೆ ಹು-ಧಾ ಮಹಾನಗರ ಪಾಲಿಕೆ ಆಡಳಿತ ಅಸ್ತಿತ್ವಕ್ಕೆ ಬರಲಿದೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ ತೆಂಗಿನಕಾಯಿ ಹೇಳಿದರು. ನಗರದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ ಏರ್ಪಡಿಸಿ ಮಾತನಾಡಿದ ಅವರು, ಕಳೆದ ನಾಲ್ಕು ತಿಂಗಳಿಂದ ಪಾಲಿಕೆ ಚುನಾವಣೆ ನಡೆದಿದ್ದು, ನೂತನವಾಗಿ ಆಯ್ಕೆಯಾದ ಪಾಲಿಕೆ ಸದಸ್ಯರಿಗೆ ಅಧಿಕಾರ ಹಸ್ತಾಂತರ ಆಗಿಲ್ಲ. ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಶಂಕರಪಾಟೀಲ ಮುನೇನಕೊಪ್ಪ, ಶಾಸಕ ಜಗದೀಶ್ ಶೆಟ್ಟರ್ …
Read More »ವಾಕರಸಾ ಸಂಸ್ಥೆಯ ಹುಬ್ಬಳ್ಳಿ ಗ್ರಮಾಂತರ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ ಗೆ ವರ್ಗಾವಣೆ ಬೀಳ್ಕೊಡುಗೆ
Spread the loveಹುಬ್ಬಳ್ಳಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಜಿಲ್ಲೆಯ ಸಾರ್ವಜನಿಕರಿಗೆ ಅದರಲ್ಲೂ ಗ್ರಾಮೀಣ ಪ್ರದೇಶಗಳಿಗೆ ಸುಗಮ ಸಾರಿಗೆ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಇಲ್ಲಿನ ಅನುಭವ ಅನನ್ಯ ಹಾಗೂ ಸ್ಮರಣೀಯ ಎಂದು ವಾಕರಸಾ ಸಂಸ್ಥೆಯ ಹುಬ್ಬಳ್ಳಿ ಗ್ರಾಮಾಂತರ ವಿಭಾಗದ ನಿರ್ಗಮಿತ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ ತಿಳಿಸಿದ್ದಾರೆ. ಗೋಕುಲ ರಸ್ತೆಯಲ್ಲಿರುವ ವಾಕರಸಾಸಂಸ್ಥೆ ಹುಬ್ಬಳ್ಳಿ ಗ್ರಾಮಾಂತರ ವಿಭಾಗದ ಕಚೇರಿಯಲ್ಲಿ ಆಯೋಜಿಸಿದ್ದ ವರ್ಗಾವಣೆ ನಿಮಿತ್ಯ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು. ಜಿಲ್ಲೆಯ ಜನ …
Read More »ಕೋವಿಡ್ ತಪಾಸಣಾ ವರದಿ ಪಡೆಯಲು ಸರಳ ವಿಧಾನ ಇಲ್ಲಿದೆ ನೋಡಿ
Spread the loveಹುಬ್ಬಳ್ಳಿ : ಕೋವಿಡ್ ನಿಯಂತ್ರಣಕ್ಕೆ ಹೆಚ್ಚು ಹೆಚ್ಚು ಜನರು ತಪಾಸಣೆಗೆ ಒಳಪಡುವುದು ಅಗತ್ಯವಾಗಿದೆ. ತಪಾಸಣೆ ಮಾಡಿಸಿಕೊಂಡ ವ್ಯಕ್ತಿಗಳು ವರದಿಗಳನ್ನು ಆನ್ ಲೈನ್ ಮೂಲಕ ಪಡೆಯುವ ವಿಧಾನಗಳನ್ನು ಐಸಿಎಂಆರ್ ಹಾಗೂ ಕನಾ೯ಟಕ ಸ್ಟೇಟ್ ಕೋವಿಡ್ ಪೋರ್ಟಲ್ಗಳು ಸರಳಿಕರಿಸಿವೆ. ಜಿಲ್ಲೆಯ ಜನ ಈ ವಿಧಾನಗಳ ಮೂಲಕ ತಮ್ಮ ತಪಾಸಣಾ ವರದಿಗಳನ್ನು ಪಡೆಯಲು ಜಿಲ್ಲಾಧಿಕಾರಿ ನಿತೇಶ ಕೆ ಪಾಟೀಲ್ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ ಈ ಕುರಿತು ಪ್ರಕಟಣೆ ನೀಡಿರುವ ಅವರು, ಕೋವಿಡ್ …
Read More »ಪಾಲಿಕೆ ನೂತನ ಆಯುಕ್ತರಾಗಿ ಬಿ. ಗೋಪಾಲಕೃಷ್ಣ: ಸುರೇಶ ಇಟ್ನಾಳ ವರ್ಗಾವಣೆ
Spread the loveಹು-ಧಾ ಮಹಾನಗರ ಪಾಲಿಕೆ ಆಯುಕ್ತ ಹುದ್ದೆಯಿಂದ ಡಾ. ಸುರೇಶ ಇಟ್ನಾಳ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದ್ದು, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಗೆ ನೂತನ ಆಯುಕ್ತರನ್ನಾಗಿ ಐಎಎಸ್ ಅಧಿಕಾರಿ ಡಾ.ಬಿ.ಗೋಪಾಲಕೃಷ್ಣ ಅವರನ್ನು ನಿಯೋಜನೆ ಮಾಡಲಾಗಿದೆ. ಹೌದು.. ಧಾರವಾಡದ ಹಿರಿಯ ಉಪವಿಭಾಗಾಧಿಕಾರಿ ಹುದ್ದೆಯಿಂದ ಎರಡು ದಿನದ ಹಿಂದಷ್ಟೆ ವರ್ಗಾವಣೆಯಾಗಿರುವ ಐಎಎಸ್ ಅಧಿಕಾರಿ ಡಾ. ಬಿ. ಗೋಪಾಲಕೃಷ್ಣ ಅವರನ್ನು ಪಾಲಿಕೆ ಆಯುಕ್ತ ಹುದ್ದೆಗೆ ನಿಯೋಜನೆಗೊಳಿಸಿ ಸಿಬ್ಬಂದಿ ಮತ್ತು ಆಡಳಿತ …
Read More »